AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡುಗೊಲ್ಲ ಸಮುದಾಯವನ್ನು ಎಸ್​ಟಿಗೆ ಸೇರಿಸುವ ವಿಚಾರ: ಮಾಜಿ ಪ್ರಧಾನಿ ದೇವೇಗೌಡರ ಮನವಿಗೆ ಕೇಂದ್ರ ಸರ್ಕಾರ ಸ್ಪಂದನೆ

ಕಾಡುಗೊಲ್ಲ ಸಮುದಾಯವನ್ನು ಎಸ್​ಟಿಗೆ ಸೇರಿಸುವ ವಿಚಾರವಾಗಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ. ಕೇಂದ್ರ ಸಚಿವ ಅರ್ಜುನ್ ಮುಂಡಾರಿಂದ ದೇವೇಗೌಡರಿಗೆ ಪತ್ರ ಬರೆಯಲಾಗಿದೆ. ಕಾಡುಗೊಲ್ಲರನ್ನು ಎಸ್​ಟಿಗೆ ಸೇರಿಸುವ ಮನವಿ ಸ್ವೀಕರಿಸಿದ್ದೇನೆ ಎಂದು ಹೇಳಿದ್ದಾರೆ.

ಕಾಡುಗೊಲ್ಲ ಸಮುದಾಯವನ್ನು ಎಸ್​ಟಿಗೆ ಸೇರಿಸುವ ವಿಚಾರ: ಮಾಜಿ ಪ್ರಧಾನಿ ದೇವೇಗೌಡರ ಮನವಿಗೆ ಕೇಂದ್ರ ಸರ್ಕಾರ ಸ್ಪಂದನೆ
ಮಾಜಿ ಪ್ರಧಾನಿ ದೇವೇಗೌಡ
Sunil MH
| Edited By: |

Updated on: Dec 23, 2023 | 5:49 PM

Share

ಬೆಂಗಳೂರು, ಡಿಸೆಂಬರ್​​ 23: ಕಾಡುಗೊಲ್ಲ ಸಮುದಾಯ (Kadugolla community) ವನ್ನು ಎಸ್​ಟಿಗೆ ಸೇರಿಸುವ ವಿಚಾರವಾಗಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ. ಕೇಂದ್ರ ಸಚಿವ ಅರ್ಜುನ್ ಮುಂಡಾರಿಂದ ದೇವೇಗೌಡರಿಗೆ ಪತ್ರ ಬರೆಯಲಾಗಿದೆ. ಕಾಡುಗೊಲ್ಲರನ್ನು ಎಸ್​ಟಿಗೆ ಸೇರಿಸುವ ಮನವಿ ಸ್ವೀಕರಿಸಿದ್ದೇನೆ. ನಿಮ್ಮ ಮನವಿ ಪರಿಶೀಲನೆ ಮಾಡುತ್ತೇನೆ ಎಂದು ದೇವೇಗೌಡರಿಗೆ ಪತ್ರದ ಮೂಲಕ ಅರ್ಜುನ್ ಮುಂಡಾ ಭರವಸೆ ನೀಡಿದ್ದಾರೆ.

ಕಾಡುಗೊಲ್ಲ ಸಮುದಾಯವನ್ನು ಎಸ್​ಟಿಗೆ ಸೇರಿಸುವ ವಿಚಾರವಾಗಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಮತ್ತು ಸಂಸದ ಪ್ರಜ್ವಲ್​ ಕೇಂದ್ರಕ್ಕೆ ಮನವಿ ಮಾಡಿದ್ದರು.

ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ.

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ