AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡುಗೊಲ್ಲ ಸಮುದಾಯವನ್ನು ಎಸ್​ಟಿಗೆ ಸೇರಿಸುವ ವಿಚಾರ: ಮಾಜಿ ಪ್ರಧಾನಿ ದೇವೇಗೌಡರ ಮನವಿಗೆ ಕೇಂದ್ರ ಸರ್ಕಾರ ಸ್ಪಂದನೆ

ಕಾಡುಗೊಲ್ಲ ಸಮುದಾಯವನ್ನು ಎಸ್​ಟಿಗೆ ಸೇರಿಸುವ ವಿಚಾರವಾಗಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ. ಕೇಂದ್ರ ಸಚಿವ ಅರ್ಜುನ್ ಮುಂಡಾರಿಂದ ದೇವೇಗೌಡರಿಗೆ ಪತ್ರ ಬರೆಯಲಾಗಿದೆ. ಕಾಡುಗೊಲ್ಲರನ್ನು ಎಸ್​ಟಿಗೆ ಸೇರಿಸುವ ಮನವಿ ಸ್ವೀಕರಿಸಿದ್ದೇನೆ ಎಂದು ಹೇಳಿದ್ದಾರೆ.

ಕಾಡುಗೊಲ್ಲ ಸಮುದಾಯವನ್ನು ಎಸ್​ಟಿಗೆ ಸೇರಿಸುವ ವಿಚಾರ: ಮಾಜಿ ಪ್ರಧಾನಿ ದೇವೇಗೌಡರ ಮನವಿಗೆ ಕೇಂದ್ರ ಸರ್ಕಾರ ಸ್ಪಂದನೆ
ಮಾಜಿ ಪ್ರಧಾನಿ ದೇವೇಗೌಡ
Follow us
Sunil MH
| Updated By: ಗಂಗಾಧರ​ ಬ. ಸಾಬೋಜಿ

Updated on: Dec 23, 2023 | 5:49 PM

ಬೆಂಗಳೂರು, ಡಿಸೆಂಬರ್​​ 23: ಕಾಡುಗೊಲ್ಲ ಸಮುದಾಯ (Kadugolla community) ವನ್ನು ಎಸ್​ಟಿಗೆ ಸೇರಿಸುವ ವಿಚಾರವಾಗಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ. ಕೇಂದ್ರ ಸಚಿವ ಅರ್ಜುನ್ ಮುಂಡಾರಿಂದ ದೇವೇಗೌಡರಿಗೆ ಪತ್ರ ಬರೆಯಲಾಗಿದೆ. ಕಾಡುಗೊಲ್ಲರನ್ನು ಎಸ್​ಟಿಗೆ ಸೇರಿಸುವ ಮನವಿ ಸ್ವೀಕರಿಸಿದ್ದೇನೆ. ನಿಮ್ಮ ಮನವಿ ಪರಿಶೀಲನೆ ಮಾಡುತ್ತೇನೆ ಎಂದು ದೇವೇಗೌಡರಿಗೆ ಪತ್ರದ ಮೂಲಕ ಅರ್ಜುನ್ ಮುಂಡಾ ಭರವಸೆ ನೀಡಿದ್ದಾರೆ.

ಕಾಡುಗೊಲ್ಲ ಸಮುದಾಯವನ್ನು ಎಸ್​ಟಿಗೆ ಸೇರಿಸುವ ವಿಚಾರವಾಗಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಮತ್ತು ಸಂಸದ ಪ್ರಜ್ವಲ್​ ಕೇಂದ್ರಕ್ಕೆ ಮನವಿ ಮಾಡಿದ್ದರು.

ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ.

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!