AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡುಗೊಲ್ಲ ಸಮುದಾಯವನ್ನು ಎಸ್​ಟಿಗೆ ಸೇರಿಸುವ ವಿಚಾರ: ಮಾಜಿ ಪ್ರಧಾನಿ ದೇವೇಗೌಡರ ಮನವಿಗೆ ಕೇಂದ್ರ ಸರ್ಕಾರ ಸ್ಪಂದನೆ

ಕಾಡುಗೊಲ್ಲ ಸಮುದಾಯವನ್ನು ಎಸ್​ಟಿಗೆ ಸೇರಿಸುವ ವಿಚಾರವಾಗಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ. ಕೇಂದ್ರ ಸಚಿವ ಅರ್ಜುನ್ ಮುಂಡಾರಿಂದ ದೇವೇಗೌಡರಿಗೆ ಪತ್ರ ಬರೆಯಲಾಗಿದೆ. ಕಾಡುಗೊಲ್ಲರನ್ನು ಎಸ್​ಟಿಗೆ ಸೇರಿಸುವ ಮನವಿ ಸ್ವೀಕರಿಸಿದ್ದೇನೆ ಎಂದು ಹೇಳಿದ್ದಾರೆ.

ಕಾಡುಗೊಲ್ಲ ಸಮುದಾಯವನ್ನು ಎಸ್​ಟಿಗೆ ಸೇರಿಸುವ ವಿಚಾರ: ಮಾಜಿ ಪ್ರಧಾನಿ ದೇವೇಗೌಡರ ಮನವಿಗೆ ಕೇಂದ್ರ ಸರ್ಕಾರ ಸ್ಪಂದನೆ
ಮಾಜಿ ಪ್ರಧಾನಿ ದೇವೇಗೌಡ
ಸುನಿಲ್​ ಎಮ್​ ಹೆಚ್​
| Edited By: |

Updated on: Dec 23, 2023 | 5:49 PM

Share

ಬೆಂಗಳೂರು, ಡಿಸೆಂಬರ್​​ 23: ಕಾಡುಗೊಲ್ಲ ಸಮುದಾಯ (Kadugolla community) ವನ್ನು ಎಸ್​ಟಿಗೆ ಸೇರಿಸುವ ವಿಚಾರವಾಗಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ. ಕೇಂದ್ರ ಸಚಿವ ಅರ್ಜುನ್ ಮುಂಡಾರಿಂದ ದೇವೇಗೌಡರಿಗೆ ಪತ್ರ ಬರೆಯಲಾಗಿದೆ. ಕಾಡುಗೊಲ್ಲರನ್ನು ಎಸ್​ಟಿಗೆ ಸೇರಿಸುವ ಮನವಿ ಸ್ವೀಕರಿಸಿದ್ದೇನೆ. ನಿಮ್ಮ ಮನವಿ ಪರಿಶೀಲನೆ ಮಾಡುತ್ತೇನೆ ಎಂದು ದೇವೇಗೌಡರಿಗೆ ಪತ್ರದ ಮೂಲಕ ಅರ್ಜುನ್ ಮುಂಡಾ ಭರವಸೆ ನೀಡಿದ್ದಾರೆ.

ಕಾಡುಗೊಲ್ಲ ಸಮುದಾಯವನ್ನು ಎಸ್​ಟಿಗೆ ಸೇರಿಸುವ ವಿಚಾರವಾಗಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಮತ್ತು ಸಂಸದ ಪ್ರಜ್ವಲ್​ ಕೇಂದ್ರಕ್ಕೆ ಮನವಿ ಮಾಡಿದ್ದರು.

ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ.

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ