AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡುಗೊಲ್ಲ ಸಮುದಾಯವನ್ನು ಎಸ್​ಟಿಗೆ ಸೇರಿಸುವ ವಿಚಾರ: ಮಾಜಿ ಪ್ರಧಾನಿ ದೇವೇಗೌಡರ ಮನವಿಗೆ ಕೇಂದ್ರ ಸರ್ಕಾರ ಸ್ಪಂದನೆ

ಕಾಡುಗೊಲ್ಲ ಸಮುದಾಯವನ್ನು ಎಸ್​ಟಿಗೆ ಸೇರಿಸುವ ವಿಚಾರವಾಗಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ. ಕೇಂದ್ರ ಸಚಿವ ಅರ್ಜುನ್ ಮುಂಡಾರಿಂದ ದೇವೇಗೌಡರಿಗೆ ಪತ್ರ ಬರೆಯಲಾಗಿದೆ. ಕಾಡುಗೊಲ್ಲರನ್ನು ಎಸ್​ಟಿಗೆ ಸೇರಿಸುವ ಮನವಿ ಸ್ವೀಕರಿಸಿದ್ದೇನೆ ಎಂದು ಹೇಳಿದ್ದಾರೆ.

ಕಾಡುಗೊಲ್ಲ ಸಮುದಾಯವನ್ನು ಎಸ್​ಟಿಗೆ ಸೇರಿಸುವ ವಿಚಾರ: ಮಾಜಿ ಪ್ರಧಾನಿ ದೇವೇಗೌಡರ ಮನವಿಗೆ ಕೇಂದ್ರ ಸರ್ಕಾರ ಸ್ಪಂದನೆ
ಮಾಜಿ ಪ್ರಧಾನಿ ದೇವೇಗೌಡ
Sunil MH
| Edited By: |

Updated on: Dec 23, 2023 | 5:49 PM

Share

ಬೆಂಗಳೂರು, ಡಿಸೆಂಬರ್​​ 23: ಕಾಡುಗೊಲ್ಲ ಸಮುದಾಯ (Kadugolla community) ವನ್ನು ಎಸ್​ಟಿಗೆ ಸೇರಿಸುವ ವಿಚಾರವಾಗಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ. ಕೇಂದ್ರ ಸಚಿವ ಅರ್ಜುನ್ ಮುಂಡಾರಿಂದ ದೇವೇಗೌಡರಿಗೆ ಪತ್ರ ಬರೆಯಲಾಗಿದೆ. ಕಾಡುಗೊಲ್ಲರನ್ನು ಎಸ್​ಟಿಗೆ ಸೇರಿಸುವ ಮನವಿ ಸ್ವೀಕರಿಸಿದ್ದೇನೆ. ನಿಮ್ಮ ಮನವಿ ಪರಿಶೀಲನೆ ಮಾಡುತ್ತೇನೆ ಎಂದು ದೇವೇಗೌಡರಿಗೆ ಪತ್ರದ ಮೂಲಕ ಅರ್ಜುನ್ ಮುಂಡಾ ಭರವಸೆ ನೀಡಿದ್ದಾರೆ.

ಕಾಡುಗೊಲ್ಲ ಸಮುದಾಯವನ್ನು ಎಸ್​ಟಿಗೆ ಸೇರಿಸುವ ವಿಚಾರವಾಗಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಮತ್ತು ಸಂಸದ ಪ್ರಜ್ವಲ್​ ಕೇಂದ್ರಕ್ಕೆ ಮನವಿ ಮಾಡಿದ್ದರು.

ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ.

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್