AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಾಂತ್ಯದ ತರಕಾರಿ ದರಗಳ ವಿವರ ಬಿಡುಗಡೆ ಮಾಡಿದ ಒಕ್ಕಲುತನ ಹುಟ್ಟುವಳಿ ಮಾರುಕಟ್ಟೆ ಸಮಿತಿ

ಎಪಿಎಮ್​ಸಿ ಬೆಂಗಳೂರು, ವಾರಾಂತ್ಯದ ತರಕಾರಿಗಳ ಸಗಟು ಬೆಲೆಯನ್ನು ಬಿಡುಗಡೆ ಮಾಡಿದೆ. ಗಮನಿಸಬೇಕಾದ ಅಂಶವೆಂದರೆ ಕಳೆದ ವಾರದ ದರಗಳಿಗೆ ಹೋಲಿಸಿದರೆ ಈ ವಾರದ ಬೆಲೆಗಳಲ್ಲಿ ಹೇಳಿಕೊಳ್ಳುವಂಥ ವ್ಯತ್ಯಾಸವಿಲ್ಲ.

ವಾರಾಂತ್ಯದ ತರಕಾರಿ ದರಗಳ ವಿವರ ಬಿಡುಗಡೆ ಮಾಡಿದ ಒಕ್ಕಲುತನ ಹುಟ್ಟುವಳಿ ಮಾರುಕಟ್ಟೆ ಸಮಿತಿ
ತರಕಾರಿಗಳು
TV9 Web
| Edited By: ಅರುಣ್​ ಕುಮಾರ್​ ಬೆಳ್ಳಿ|

Updated on: Jul 10, 2021 | 8:28 PM

Share

ಬೆಂಗಳೂರು:  ಒಕ್ಕಲುತನ ಹುಟ್ಟುವಳಿ ಮಾರುಕಟ್ಟೆ ಸಮಿತಿ, ಬೆಂಗಳೂರು ವಾರಾಂತ್ಯದ ತರಕಾರಿಗಳ ಸಗಟು ಬೆಲೆಯನ್ನು ಬಿಡುಗಡೆ ಮಾಡಿದೆ. ಗಮನಿಸಬೇಕಾದ ಅಂಶವೆಂದರೆ ಕಳೆದ ವಾರದ ದರಗಳಿಗೆ ಹೋಲಿಸಿದರೆ ಈ ವಾರದ ಬೆಲೆಗಳಲ್ಲಿ ಹೇಳಿಕೊಳ್ಳುವಂಥ ವ್ಯತ್ಯಾಸವಿಲ್ಲ.

ಕೆಳಗೆ ತಿಳಿಸಿರುವ ತರಕಾರಿಗಳ ದರಗಳು ಪ್ರತಿ ಕ್ವಿಂಟಲ್​ಗೆ

ಹೂಕೋಸು ರೂ. 1000-5000

ಬದನೆಕಾಯಿ ರೂ. 600-2400

ಟೊಮೆಟೊ ರೂ. 200-3000

ಹಾಗಲಕಾಯಿ ರೂ. 1500-4000

ಸೋರೆಕಾಯಿ ರೂ. 400-2200

ಬೂದುಗುಂಬಳ ರೂ. 800-2000

ಹಸಿರು ಮೆಣಸಿನಕಾಯಿ ರೂ. 200-4000

ಹಸಿರು ಬಾಳೆ ರೂ. 1400-3500

ಬೀನ್ಸ್ ರೂ. 1000-5000

ಹಸಿರು ಶುಂಠಿ ರೂ. 800-4000

ಗೆಜ್ಜರಿ ರೂ.  700-6000

ಎಲೆಕೋಸು ರೂ. 300-3000

ಬೆಂಡೆಕಾಯಿ ರೂ. 200-2600

ಪಡುವಲಕಾಯಿ ರೂ. 400-1800

ಬೀಟ್​ರೂಟ್​ ರೂ. 600-300-

ಸೌತೆಕಾಯಿ ರೂ. 400-2082

ಹೀರೆಕಾಯಿ ರೂ. 1000-4200

ಮೂಲಂಗಿ ರೂ. 300-2400

ಕ್ಯಾಪ್ಸಿಕಮ್ ರೂ 1000-5000

ನುಗ್ಗೆಕಾಯಿ ರೂ. 1800-5200

ಸಿಹಿಗುಂಬಳ ರೂ. 500-2000

ನೂಲ್ ಕೋಲ್ ರೂ. 500-3000

ನಿಂಬೆಹಣ್ಣು ರೂ. 100-3000

ಇದನ್ನೂ ಓದಿ: Bengaluru Unlock: ಬೆಂಗಳೂರಿಗೆ ಬರುವವರಿಗೆ ಕೊವಿಡ್​ ಟೆಸ್ಟ್​ ಕಡ್ಡಾಯ; ನಗರ ಪ್ರವೇಶಿಸುವ ಮೊದಲೇ ಪರೀಕ್ಷೆಗೆ ವ್ಯವಸ್ಥೆ ಮಾಡಲು ಬಿಬಿಎಂಪಿ ಆದೇಶ

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್