AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಾಂತ್ಯದ ತರಕಾರಿ ದರಗಳ ವಿವರ ಬಿಡುಗಡೆ ಮಾಡಿದ ಒಕ್ಕಲುತನ ಹುಟ್ಟುವಳಿ ಮಾರುಕಟ್ಟೆ ಸಮಿತಿ

ಎಪಿಎಮ್​ಸಿ ಬೆಂಗಳೂರು, ವಾರಾಂತ್ಯದ ತರಕಾರಿಗಳ ಸಗಟು ಬೆಲೆಯನ್ನು ಬಿಡುಗಡೆ ಮಾಡಿದೆ. ಗಮನಿಸಬೇಕಾದ ಅಂಶವೆಂದರೆ ಕಳೆದ ವಾರದ ದರಗಳಿಗೆ ಹೋಲಿಸಿದರೆ ಈ ವಾರದ ಬೆಲೆಗಳಲ್ಲಿ ಹೇಳಿಕೊಳ್ಳುವಂಥ ವ್ಯತ್ಯಾಸವಿಲ್ಲ.

ವಾರಾಂತ್ಯದ ತರಕಾರಿ ದರಗಳ ವಿವರ ಬಿಡುಗಡೆ ಮಾಡಿದ ಒಕ್ಕಲುತನ ಹುಟ್ಟುವಳಿ ಮಾರುಕಟ್ಟೆ ಸಮಿತಿ
ತರಕಾರಿಗಳು
TV9 Web
| Edited By: |

Updated on: Jul 10, 2021 | 8:28 PM

Share

ಬೆಂಗಳೂರು:  ಒಕ್ಕಲುತನ ಹುಟ್ಟುವಳಿ ಮಾರುಕಟ್ಟೆ ಸಮಿತಿ, ಬೆಂಗಳೂರು ವಾರಾಂತ್ಯದ ತರಕಾರಿಗಳ ಸಗಟು ಬೆಲೆಯನ್ನು ಬಿಡುಗಡೆ ಮಾಡಿದೆ. ಗಮನಿಸಬೇಕಾದ ಅಂಶವೆಂದರೆ ಕಳೆದ ವಾರದ ದರಗಳಿಗೆ ಹೋಲಿಸಿದರೆ ಈ ವಾರದ ಬೆಲೆಗಳಲ್ಲಿ ಹೇಳಿಕೊಳ್ಳುವಂಥ ವ್ಯತ್ಯಾಸವಿಲ್ಲ.

ಕೆಳಗೆ ತಿಳಿಸಿರುವ ತರಕಾರಿಗಳ ದರಗಳು ಪ್ರತಿ ಕ್ವಿಂಟಲ್​ಗೆ

ಹೂಕೋಸು ರೂ. 1000-5000

ಬದನೆಕಾಯಿ ರೂ. 600-2400

ಟೊಮೆಟೊ ರೂ. 200-3000

ಹಾಗಲಕಾಯಿ ರೂ. 1500-4000

ಸೋರೆಕಾಯಿ ರೂ. 400-2200

ಬೂದುಗುಂಬಳ ರೂ. 800-2000

ಹಸಿರು ಮೆಣಸಿನಕಾಯಿ ರೂ. 200-4000

ಹಸಿರು ಬಾಳೆ ರೂ. 1400-3500

ಬೀನ್ಸ್ ರೂ. 1000-5000

ಹಸಿರು ಶುಂಠಿ ರೂ. 800-4000

ಗೆಜ್ಜರಿ ರೂ.  700-6000

ಎಲೆಕೋಸು ರೂ. 300-3000

ಬೆಂಡೆಕಾಯಿ ರೂ. 200-2600

ಪಡುವಲಕಾಯಿ ರೂ. 400-1800

ಬೀಟ್​ರೂಟ್​ ರೂ. 600-300-

ಸೌತೆಕಾಯಿ ರೂ. 400-2082

ಹೀರೆಕಾಯಿ ರೂ. 1000-4200

ಮೂಲಂಗಿ ರೂ. 300-2400

ಕ್ಯಾಪ್ಸಿಕಮ್ ರೂ 1000-5000

ನುಗ್ಗೆಕಾಯಿ ರೂ. 1800-5200

ಸಿಹಿಗುಂಬಳ ರೂ. 500-2000

ನೂಲ್ ಕೋಲ್ ರೂ. 500-3000

ನಿಂಬೆಹಣ್ಣು ರೂ. 100-3000

ಇದನ್ನೂ ಓದಿ: Bengaluru Unlock: ಬೆಂಗಳೂರಿಗೆ ಬರುವವರಿಗೆ ಕೊವಿಡ್​ ಟೆಸ್ಟ್​ ಕಡ್ಡಾಯ; ನಗರ ಪ್ರವೇಶಿಸುವ ಮೊದಲೇ ಪರೀಕ್ಷೆಗೆ ವ್ಯವಸ್ಥೆ ಮಾಡಲು ಬಿಬಿಎಂಪಿ ಆದೇಶ

Follow Us
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ