AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಾಂತ್ಯದ ತರಕಾರಿ ದರಗಳ ವಿವರ ಬಿಡುಗಡೆ ಮಾಡಿದ ಒಕ್ಕಲುತನ ಹುಟ್ಟುವಳಿ ಮಾರುಕಟ್ಟೆ ಸಮಿತಿ

ಎಪಿಎಮ್​ಸಿ ಬೆಂಗಳೂರು, ವಾರಾಂತ್ಯದ ತರಕಾರಿಗಳ ಸಗಟು ಬೆಲೆಯನ್ನು ಬಿಡುಗಡೆ ಮಾಡಿದೆ. ಗಮನಿಸಬೇಕಾದ ಅಂಶವೆಂದರೆ ಕಳೆದ ವಾರದ ದರಗಳಿಗೆ ಹೋಲಿಸಿದರೆ ಈ ವಾರದ ಬೆಲೆಗಳಲ್ಲಿ ಹೇಳಿಕೊಳ್ಳುವಂಥ ವ್ಯತ್ಯಾಸವಿಲ್ಲ.

ವಾರಾಂತ್ಯದ ತರಕಾರಿ ದರಗಳ ವಿವರ ಬಿಡುಗಡೆ ಮಾಡಿದ ಒಕ್ಕಲುತನ ಹುಟ್ಟುವಳಿ ಮಾರುಕಟ್ಟೆ ಸಮಿತಿ
ತರಕಾರಿಗಳು
TV9 Web
| Edited By: |

Updated on: Jul 10, 2021 | 8:28 PM

Share

ಬೆಂಗಳೂರು:  ಒಕ್ಕಲುತನ ಹುಟ್ಟುವಳಿ ಮಾರುಕಟ್ಟೆ ಸಮಿತಿ, ಬೆಂಗಳೂರು ವಾರಾಂತ್ಯದ ತರಕಾರಿಗಳ ಸಗಟು ಬೆಲೆಯನ್ನು ಬಿಡುಗಡೆ ಮಾಡಿದೆ. ಗಮನಿಸಬೇಕಾದ ಅಂಶವೆಂದರೆ ಕಳೆದ ವಾರದ ದರಗಳಿಗೆ ಹೋಲಿಸಿದರೆ ಈ ವಾರದ ಬೆಲೆಗಳಲ್ಲಿ ಹೇಳಿಕೊಳ್ಳುವಂಥ ವ್ಯತ್ಯಾಸವಿಲ್ಲ.

ಕೆಳಗೆ ತಿಳಿಸಿರುವ ತರಕಾರಿಗಳ ದರಗಳು ಪ್ರತಿ ಕ್ವಿಂಟಲ್​ಗೆ

ಹೂಕೋಸು ರೂ. 1000-5000

ಬದನೆಕಾಯಿ ರೂ. 600-2400

ಟೊಮೆಟೊ ರೂ. 200-3000

ಹಾಗಲಕಾಯಿ ರೂ. 1500-4000

ಸೋರೆಕಾಯಿ ರೂ. 400-2200

ಬೂದುಗುಂಬಳ ರೂ. 800-2000

ಹಸಿರು ಮೆಣಸಿನಕಾಯಿ ರೂ. 200-4000

ಹಸಿರು ಬಾಳೆ ರೂ. 1400-3500

ಬೀನ್ಸ್ ರೂ. 1000-5000

ಹಸಿರು ಶುಂಠಿ ರೂ. 800-4000

ಗೆಜ್ಜರಿ ರೂ.  700-6000

ಎಲೆಕೋಸು ರೂ. 300-3000

ಬೆಂಡೆಕಾಯಿ ರೂ. 200-2600

ಪಡುವಲಕಾಯಿ ರೂ. 400-1800

ಬೀಟ್​ರೂಟ್​ ರೂ. 600-300-

ಸೌತೆಕಾಯಿ ರೂ. 400-2082

ಹೀರೆಕಾಯಿ ರೂ. 1000-4200

ಮೂಲಂಗಿ ರೂ. 300-2400

ಕ್ಯಾಪ್ಸಿಕಮ್ ರೂ 1000-5000

ನುಗ್ಗೆಕಾಯಿ ರೂ. 1800-5200

ಸಿಹಿಗುಂಬಳ ರೂ. 500-2000

ನೂಲ್ ಕೋಲ್ ರೂ. 500-3000

ನಿಂಬೆಹಣ್ಣು ರೂ. 100-3000

ಇದನ್ನೂ ಓದಿ: Bengaluru Unlock: ಬೆಂಗಳೂರಿಗೆ ಬರುವವರಿಗೆ ಕೊವಿಡ್​ ಟೆಸ್ಟ್​ ಕಡ್ಡಾಯ; ನಗರ ಪ್ರವೇಶಿಸುವ ಮೊದಲೇ ಪರೀಕ್ಷೆಗೆ ವ್ಯವಸ್ಥೆ ಮಾಡಲು ಬಿಬಿಎಂಪಿ ಆದೇಶ

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್