AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಾಂತ್ಯದ ತರಕಾರಿ ದರಗಳ ವಿವರ ಬಿಡುಗಡೆ ಮಾಡಿದ ಒಕ್ಕಲುತನ ಹುಟ್ಟುವಳಿ ಮಾರುಕಟ್ಟೆ ಸಮಿತಿ

ಎಪಿಎಮ್​ಸಿ ಬೆಂಗಳೂರು, ವಾರಾಂತ್ಯದ ತರಕಾರಿಗಳ ಸಗಟು ಬೆಲೆಯನ್ನು ಬಿಡುಗಡೆ ಮಾಡಿದೆ. ಗಮನಿಸಬೇಕಾದ ಅಂಶವೆಂದರೆ ಕಳೆದ ವಾರದ ದರಗಳಿಗೆ ಹೋಲಿಸಿದರೆ ಈ ವಾರದ ಬೆಲೆಗಳಲ್ಲಿ ಹೇಳಿಕೊಳ್ಳುವಂಥ ವ್ಯತ್ಯಾಸವಿಲ್ಲ.

ವಾರಾಂತ್ಯದ ತರಕಾರಿ ದರಗಳ ವಿವರ ಬಿಡುಗಡೆ ಮಾಡಿದ ಒಕ್ಕಲುತನ ಹುಟ್ಟುವಳಿ ಮಾರುಕಟ್ಟೆ ಸಮಿತಿ
ತರಕಾರಿಗಳು
TV9 Web
| Edited By: |

Updated on: Jul 10, 2021 | 8:28 PM

Share

ಬೆಂಗಳೂರು:  ಒಕ್ಕಲುತನ ಹುಟ್ಟುವಳಿ ಮಾರುಕಟ್ಟೆ ಸಮಿತಿ, ಬೆಂಗಳೂರು ವಾರಾಂತ್ಯದ ತರಕಾರಿಗಳ ಸಗಟು ಬೆಲೆಯನ್ನು ಬಿಡುಗಡೆ ಮಾಡಿದೆ. ಗಮನಿಸಬೇಕಾದ ಅಂಶವೆಂದರೆ ಕಳೆದ ವಾರದ ದರಗಳಿಗೆ ಹೋಲಿಸಿದರೆ ಈ ವಾರದ ಬೆಲೆಗಳಲ್ಲಿ ಹೇಳಿಕೊಳ್ಳುವಂಥ ವ್ಯತ್ಯಾಸವಿಲ್ಲ.

ಕೆಳಗೆ ತಿಳಿಸಿರುವ ತರಕಾರಿಗಳ ದರಗಳು ಪ್ರತಿ ಕ್ವಿಂಟಲ್​ಗೆ

ಹೂಕೋಸು ರೂ. 1000-5000

ಬದನೆಕಾಯಿ ರೂ. 600-2400

ಟೊಮೆಟೊ ರೂ. 200-3000

ಹಾಗಲಕಾಯಿ ರೂ. 1500-4000

ಸೋರೆಕಾಯಿ ರೂ. 400-2200

ಬೂದುಗುಂಬಳ ರೂ. 800-2000

ಹಸಿರು ಮೆಣಸಿನಕಾಯಿ ರೂ. 200-4000

ಹಸಿರು ಬಾಳೆ ರೂ. 1400-3500

ಬೀನ್ಸ್ ರೂ. 1000-5000

ಹಸಿರು ಶುಂಠಿ ರೂ. 800-4000

ಗೆಜ್ಜರಿ ರೂ.  700-6000

ಎಲೆಕೋಸು ರೂ. 300-3000

ಬೆಂಡೆಕಾಯಿ ರೂ. 200-2600

ಪಡುವಲಕಾಯಿ ರೂ. 400-1800

ಬೀಟ್​ರೂಟ್​ ರೂ. 600-300-

ಸೌತೆಕಾಯಿ ರೂ. 400-2082

ಹೀರೆಕಾಯಿ ರೂ. 1000-4200

ಮೂಲಂಗಿ ರೂ. 300-2400

ಕ್ಯಾಪ್ಸಿಕಮ್ ರೂ 1000-5000

ನುಗ್ಗೆಕಾಯಿ ರೂ. 1800-5200

ಸಿಹಿಗುಂಬಳ ರೂ. 500-2000

ನೂಲ್ ಕೋಲ್ ರೂ. 500-3000

ನಿಂಬೆಹಣ್ಣು ರೂ. 100-3000

ಇದನ್ನೂ ಓದಿ: Bengaluru Unlock: ಬೆಂಗಳೂರಿಗೆ ಬರುವವರಿಗೆ ಕೊವಿಡ್​ ಟೆಸ್ಟ್​ ಕಡ್ಡಾಯ; ನಗರ ಪ್ರವೇಶಿಸುವ ಮೊದಲೇ ಪರೀಕ್ಷೆಗೆ ವ್ಯವಸ್ಥೆ ಮಾಡಲು ಬಿಬಿಎಂಪಿ ಆದೇಶ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ