AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೆ ವಾಯು ಮಾಲಿನ್ಯ ಪ್ರಮಾಣ ಏರಿಕೆ! ಏರ್ ಪೊಲ್ಯೂಶನ್​ಗೆ ಇವುಗಳೇ ಕಾರಣ

ಯಥಾಸ್ಥಿತಿ ಕೆಲಸಗಳು ಶುರುವಾಗಿರುವ ಹಿನ್ನೆಲೆ ವಾಯು ಮಾಲಿನ್ಯ ಪ್ರಮಾಣದಲ್ಲಿ ಏರಿಕೆ ಕಂಡಿದೆ. ವಾಯು ಮಾಲಿನ್ಯದ ಹೆಚ್ಚಳವಾಗುತ್ತಿರುವುದನ್ನು ಕಂಡು ಸದ್ಯ ಕೆಎಸ್​ಪಿಸಿಬಿ ತಲೆಕಡೆಸಿಕೊಂಡಿದೆ.

ಬೆಂಗಳೂರಿನಲ್ಲಿ ಮತ್ತೆ ವಾಯು ಮಾಲಿನ್ಯ ಪ್ರಮಾಣ ಏರಿಕೆ! ಏರ್ ಪೊಲ್ಯೂಶನ್​ಗೆ ಇವುಗಳೇ ಕಾರಣ
ಸಾಂದರ್ಭಿಕ ಚಿತ್ರ
TV9 Web
| Edited By: sandhya thejappa|

Updated on:Jul 24, 2022 | 11:18 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ವಾಯು ಮಾಲಿನ್ಯ (Air Pollution) ಪ್ರಮಾಣ ಹೆಚ್ಚಾಗಿದ್ದು, ಕೆಎಸ್​​ಪಿಸಿಬಿ ಅಧ್ಯಯನದಲ್ಲಿ (KSPCB Study) ಆಶ್ಚರ್ಯಕರ ಸಂಗತಿ ಬಯಲಾಗಿದೆ. ನಗರದಲ್ಲಿ ವಾಯು ಮಾಲಿನ್ಯ ಹೆಚ್ಚಳಕ್ಕೆ ಸಾರಿಗೆ ವ್ಯವಸ್ಥೆ, ಸಿಟಿಯ ಟ್ರಾಫಿಕ್ ಜಾಮ್, ಟ್ರಾಫಿಕ್ ಸಿಗ್ನಲ್, ರಸ್ತೆ ಕಾಮಗಾರಿ ವಿಳಂಬವೇ ಕಾರಣವಾಗಿದೆ ಎಂದು ತಿಳಿದುಬಂದಿದೆ. ಕೊವಿಡ್ ಪ್ರಕರಣಗಳು ಹೆಚ್ಚಾಗಿದ್ದ ವೇಳೆ ವಾಯು ಮಾಲಿನ್ಯ ತಗ್ಗಿತ್ತು. ಆದರೆ ಇದೀಗ ಯಥಾಸ್ಥಿತಿ ಕೆಲಸಗಳು ಶುರುವಾಗಿರುವ ಹಿನ್ನೆಲೆ ವಾಯು ಮಾಲಿನ್ಯ ಪ್ರಮಾಣದಲ್ಲಿ ಏರಿಕೆ ಕಂಡಿದೆ. ವಾಯು ಮಾಲಿನ್ಯದ ಹೆಚ್ಚಳವಾಗುತ್ತಿರುವುದನ್ನು ಕಂಡು ಸದ್ಯ ಕೆಎಸ್​ಪಿಸಿಬಿ ತಲೆಕಡೆಸಿಕೊಂಡಿದೆ.

ಇನ್ನು ನಗರದ ಮಾಲಿನ್ಯಕ್ಕೆ ಸಾರಿಗೆ ವ್ಯವಸ್ಥೆಯೇ ಮೂಲ ಕಾರಣ. ಶೇಕಡಾ 63.5 ರಷ್ಟು ಮಾಲಿನ್ಯ ವಾಹನಗಳಿಂದ ಆಗುತ್ತಿದೆ. ಜೊತೆಗೆ ರಸ್ತೆ ಕಾಮಗಾರಿ, ಇಂಡಸ್ಟ್ರೀಸ್, ಹೋಟೆಲ್, ಟ್ರಾಫಿಕ್ ಸಿಗ್ನಲ್​ನಿಂದ ಅಧಿಕ ವಾಯು ಮಾಲಿನ್ಯವಾಗುತ್ತಿದೆ. ಈ ಹಿನ್ನೆಲೆ ಸಾರಿಗೆ ಇಲಾಖೆ ಜತೆ ಚರ್ಚೆ ನಡೆಸಿ, ಎಲೆಕ್ಟ್ರಿಕಲ್ ಬಸ್ ಖರೀದಿಗೆ ಮನವಿ ಮಾಡುವ ಸಾಧ್ಯತೆಯಿದೆ.

ಇದನ್ನೂ ಓದಿ: ಗಾಂಜಾ ಮತ್ತಲ್ಲಿ ದರೋಡೆ: ರಾಬರಿ‌ ಮಾಡಿದ ಹಣದಲ್ಲಿ ಮಲೈ ಮಹದೇಶ್ವರ ಬೆಟ್ಟಕ್ಕೆ ಹೋಗಿ ಪ್ರಾಯಶ್ಚಿತ

ಇದನ್ನೂ ಓದಿ
Image
ಮೇಘಾಲಯ ಬಿಜೆಪಿ ನಾಯಕನ ರೆಸಾರ್ಟ್​ ಮೇಲೆ ಪೊಲೀಸ್ ದಾಳಿ: 73 ಮಂದಿಯ ಬಂಧನ, ವೇಶ್ಯಾವಟಿಕೆ ಆರೋಪ
Image
ಹೊಸಪೇಟೆಗೆ ಬಂದು ಮಧ್ಯರಾತ್ರಿ ಪುನೀತ್​ ಪುತ್ಥಳಿಗೆ ನಮಿಸಿದ ಯುವ ರಾಜ್​ಕುಮಾರ್​
Image
ಗಾಂಜಾ ಮತ್ತಲ್ಲಿ ದರೋಡೆ: ರಾಬರಿ‌ ಮಾಡಿದ ಹಣದಲ್ಲಿ ಮಲೈ ಮಹದೇಶ್ವರ ಬೆಟ್ಟಕ್ಕೆ ಹೋಗಿ ಪ್ರಾಯಶ್ಚಿತ
Image
ಜಮೀರ್ vs ಡಿಕೆಶಿ: ಒಕ್ಕಲಿಗ ಸಮುದಾಯದ ಬಗ್ಗೆ ಜಮೀರ್ ಅಹಮದ್ ಹೇಳಿಕೆಗೆ ಆದಿಚುಂಚನಗಿರಿ ಶ್ರೀಗಳಿಂದ ತೀವ್ರ ಆಕ್ಷೇಪ

ಯಾವುದರಿಂದ ಎಷ್ಟು ಮಾಲಿನ್ಯ?: ಸಾರಿಗೆ – 63.5%, ರೋಡ್ ಡಸ್ಟ್ – 6.8%, ವೇಸ್ಟ್ ಬರ್ನಿಂಗ್ -9.6%, ಹೋಟೆಲ್ – 3.7%, ಇಂಡಸ್ಟ್ರಿ- 0.1%.

ಇಂಧನ ನೀತಿ ಸಂಸ್ಥೆ ಹೇಳಿದ್ದೇನು?: ಭಾರತದಲ್ಲಿ ವಾಯು ಮಾಲಿನ್ಯದಿಂದ ಮನುಷ್ಯರ ಆರೋಗ್ಯದ ಮೇಲೆ ಭಾರೀ ಪರಿಣಾಮಗಳು ಉಂಟಾಗುತ್ತಿವೆ. ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಗಳನ್ನು ಅನುಸರಿಸದಿದ್ದರೆ ಭಾರತೀಯರು ಸರಾಸರಿ 5 ವರ್ಷಗಳ ಜೀವಿತಾವಧಿಯನ್ನು ಕಳೆದುಕೊಳ್ಳಲಿದ್ದಾರೆ ಎಂದು ಚಿಕಾಗೋ ವಿಶ್ವವಿದ್ಯಾಲಯದ ಇಂಧನ ನೀತಿ ಸಂಸ್ಥೆ ತಿಳಿಸಿದೆ. ಏರ್ ಕ್ವಾಲಿಟಿ ಲೈಫ್ ಇಂಡೆಕ್ಸ್ ಜೂನ್ 14ಕ್ಕೆ ಬಿಡುಗಡೆ ಆಗಿರುವ ಪಟ್ಟಿಯಲ್ಲಿ ಈ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: WI vs IND: ಟೀಮ್ ಇಂಡಿಯಾ ಡ್ರೆಸ್ಸಿಂಗ್ ರೂಮ್​ನಲ್ಲಿ ಕಾಣಿಸಿಕೊಂಡ ವೆಸ್ಟ್ ಇಂಡೀಸ್ ಲೆಜೆಂಡ್ ಕ್ರಿಕೆಟಿಗ

Published On - 11:08 am, Sun, 24 July 22

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು