AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತೆಯ ಮೇಲೆ ಚರ್ಚ್​ನಲ್ಲಿ ನಿರಂತರವಾಗಿ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ; ಆರೋಪಿಗಾಗಿ ಶೋಧ

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಮೇಲೆ ನಿರಂತರವಾಗಿ ಚರ್ಚ್​ನಲ್ಲಿ ಲೈಂಗಿಕ ದೌರ್ಜನ್ಯವೆಸಗಿರುವ ಅತ್ಯಾಚಾರ ಆರೋಪ ಕೇಳಿಬಂದಿದೆ.

ಅಪ್ರಾಪ್ತೆಯ ಮೇಲೆ ಚರ್ಚ್​ನಲ್ಲಿ ನಿರಂತರವಾಗಿ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ; ಆರೋಪಿಗಾಗಿ ಶೋಧ
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Jul 26, 2022 | 10:20 PM

Share

ಬೆಂಗಳೂರು: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಮೇಲೆ ನಿರಂತರವಾಗಿ ಚರ್ಚ್​ನಲ್ಲಿ ಲೈಂಗಿಕ ದೌರ್ಜನ್ಯವೆಸಗಿರುವ ಅತ್ಯಾಚಾರ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿ ದೂರಿನ ಹಿ‌ನ್ನೆಲೆ ಕೃತ್ಯ ಎಸಗಿದ ಚರ್ಚ್​ನ 8 ಜನ ಸಿಬ್ಬಂದಿಗಳ ವಿರುದ್ದ ಶಿವಾಜಿನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ನಡೆಸುತ್ತಿದ್ದಾರೆ.

ವಿದ್ಯಾರಣ್ಯಪುರ ಠಾಣಾ ವ್ಯಾಪ್ತಿಯಲ್ಲಿನ ಚರ್ಚ್​ನಲ್ಲಿ ವಿದ್ಯಾರ್ಥಿನಿ 10 ವರ್ಷದವಳಾಗಿದ್ದಾಗಿನಿಂದ 2006 ರಿಂದ 2016 ರವರೆಗೆ ನಿರಂತರ ದೌರ್ಜನ್ಯ ಎಸಗಿದ್ದಾರೆ ಎಂದು ವಿದ್ಯಾರ್ಥಿನಿ ದೂರು ನೀಡಿದ್ದಾಳೆ. ಮೂವರು ಆರೋಪಿಗಳಿಂದ ಕೃತ್ಯ, ಕೃತ್ಯಕ್ಕೆ ಸಹಕರಿಸಿದ ನಾಲ್ವರು ಆರೋಪಿಗಳು ಸೇರಿ ಒಟ್ಟು 8 ಜನರ ವಿರುದ್ದ ಎಫ್ ಐಆರ್ ದಾಖಲಾಗಿದೆ.

Published On - 10:20 pm, Tue, 26 July 22

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್