AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದಾಯ ಮೀರಿ ಆಸ್ತಿಗಳಿಕೆ ಆರೋಪ: ಬಿಬಿಎಂಪಿ ಎಆರ್‌ಒಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿದ ಲೋಕಾಯುಕ್ತ ಕೋರ್ಟ್​

ನಿಗದಿತ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಡಿ ಬಿಬಿಎಂಪಿ ಎಆರ್‌ಒ ಪ್ರಸನ್ನ ಕುಮಾರ್‌ಗೆ 4 ವರ್ಷ ಜೈಲು ಶಿಕ್ಷೆ ಹಾಗೂ 40 ಲಕ್ಷ ರೂಪಾಯಿ ದಂಡ ವಿಧಿಸಿ ಬೆಂಗಳೂರಿನ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

ಆದಾಯ ಮೀರಿ ಆಸ್ತಿಗಳಿಕೆ ಆರೋಪ: ಬಿಬಿಎಂಪಿ ಎಆರ್‌ಒಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿದ  ಲೋಕಾಯುಕ್ತ ಕೋರ್ಟ್​
ಲೋಕಾಯುಕ್ತ ಕಚೇರಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Nov 14, 2022 | 7:53 PM

ಬೆಂಗಳೂರು: ನಿಗದಿತ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಡಿ ಬಿಬಿಎಂಪಿ (BBMP) ಎಆರ್‌ಒ ಪ್ರಸನ್ನ ಕುಮಾರ್‌ಗೆ 4 ವರ್ಷ ಜೈಲು ಶಿಕ್ಷೆ ಹಾಗೂ 40 ಲಕ್ಷ ರೂಪಾಯಿ ದಂಡ ವಿಧಿಸಿ ಬೆಂಗಳೂರಿನ ಲೋಕಾಯುಕ್ತ (Lokayukata) ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಶೇ.61.69ರಷ್ಟು ಆದಾಯ ಮೀರಿ ಆಸ್ತಿ ಗಳಿಸಿದ್ದ ಆರೋಪದಡಿ 2013ರಲ್ಲಿ ಲೋಕಾಯುಕ್ತ ಪೊಲೀಸರು ಪ್ರಸನ್ನ ಕುಮಾರ್‌ ಮನೆ ಮೇಲೆ ದಾಳಿ ಮಾಡಿ ಶೋಧ ನಡೆಸಿದ್ದರು. ಈ ವೇಳೆ 38,96,310 ರೂ. ಆದಾಯ ಮೀರಿ ಆಸ್ತಿಗಳಿಕೆ ಮಾಡಿದ್ದಾಗಿ ಸಾಬೀತಾಗಿತ್ತು.

ಲೋಕ ಅದಾಲತ್ ಮೂಲಕ ದಾಖಲೆ ಪ್ರಮಾಣದ ಕೇಸ್ ಇತ್ಯರ್ಥ

ಇಂದು (ನ.14) ಲೋಕ ಅದಾಲತ್ ಮೂಲಕ ಒಟ್ಟು 14,77,285 ಲಕ್ಷ ಪ್ರಕರಣಗಳು ಇತ್ಯರ್ಥಗೊಂಡಿವೆ ಎಂದು ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ನ್ಯಾ.ಬಿ.ವೀರಪ್ಪ ಮಾಹಿತಿ ನೀಡಿದ್ದಾರೆ. 1,75,900 ವ್ಯಾಜ್ಯ, 13,00,784 ವ್ಯಾಜ್ಯ ಪೂರ್ವ ಪ್ರಕರಣ ಇತ್ಯರ್ಥಗೊಂಡಿವೆ. 1282 ಕೋಟಿ ರೂಪಾಯಿ ಪರಿಹಾರ ಸಂದಾಯ ಮಾಡಲಾಗಿದೆ. 4,18,775 ಟ್ರಾಫಿಕ್ ಚಲನ್ ಪ್ರಕರಣ ಇತ್ಯರ್ಥಗೊಂಡಿವೆ. 2,887 ಆಸ್ತಿ ವಿಭಾಗ ವ್ಯಾಜ್ಯ, 174ಕ್ಕೂ ಹೆಚ್ಚು ದಂಪತಿಗಳನ್ನು ರಾಜಿ ಸಂಧಾನದ ಮೂಲಕ ಒಂದು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:48 pm, Mon, 14 November 22

ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!