AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಸಿಸಿ ಕಾರ್ಯದರ್ಶಿ ವಿರುದ್ದ ಲೈಂಗಿಕ ಕಿರುಕುಳ ಆರೋಪ: ಖಾಸಗಿ ಶಾಲೆ ಶಿಕ್ಷಕಿಯಿಂದ ದೂರು

ಕೆಪಿಸಿಸಿ ಕಾರ್ಯದರ್ಶಿ ಗುರಪ್ಪನಾಯ್ಡು ವಿರುದ್ದ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ತಮ್ಮ ಖಾಸಗಿ ಶಾಲೆಯಲ್ಲಿ ಕೆಲಸ ಮಾಡುವ ಕೆಲ ಶಿಕ್ಷಕಿಯರು, ಸಿಬ್ಬಂದಿಗೂ ಕಿರುಕುಳ ನೀಡಲಾಗಿದ್ದು, ಛೇಂಬರ್‌ಗೆ ಕರೆದು ತನ್ನ ಜತೆ ಸಹಕರಿಸುವಂತೆ ಕೈಹಿಡಿದು ಎಳೆದಾಡಿ ಕೆಟ್ಟ ಪದಗಳಿಂದ ಗುರಪ್ಪನಾಯ್ಡು ನಿಂದಿಸಿರುವುದಾಗಿ ಆರೋಪ ಮಾಡಲಾಗಿದೆ.

ಕೆಪಿಸಿಸಿ ಕಾರ್ಯದರ್ಶಿ ವಿರುದ್ದ ಲೈಂಗಿಕ ಕಿರುಕುಳ ಆರೋಪ: ಖಾಸಗಿ ಶಾಲೆ ಶಿಕ್ಷಕಿಯಿಂದ ದೂರು
ಕೆಪಿಸಿಸಿ ಕಾರ್ಯದರ್ಶಿ ವಿರುದ್ದ ಲೈಂಗಿಕ ಕಿರುಕುಳ ಆರೋಪ: ಖಾಸಗಿ ಶಾಲೆ ಶಿಕ್ಷಕಿಯಿಂದ ದೂರು
Shivaprasad B
| Edited By: |

Updated on: Nov 28, 2024 | 10:43 PM

Share

ಬೆಂಗಳೂರು, ನವೆಂಬರ್​ 28: ಕೆಪಿಸಿಸಿ ಕಾರ್ಯದರ್ಶಿ ಗುರಪ್ಪನಾಯ್ಡು ವಿರುದ್ದ ಶಿಕ್ಷಕಿಗೆ (teacher) ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಬಿಜಿಎಸ್ ಬ್ಲೂಮ್ ಫೀಲ್ಡ್ ಚೇರ್ಮನ್ ಆಗಿರುವ ಗುರಪ್ಪ ನಾಯ್ಡ ತ್ಯಾಗರಾಜನಗರದ ತಮ್ಮ ಖಾಸಗಿ ಶಾಲೆಯ ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಮಾಡಲಾಗಿದೆ. ಚೆನ್ನಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಲೆಯಲ್ಲಿ ಕೆಲಸ ಮಾಡುವ ಕೆಲ ಶಿಕ್ಷಕಿಯರು, ಸಿಬ್ಬಂದಿಗೂ ಕಿರುಕುಳ ನೀಡಲಾಗಿದ್ದು, ಛೇಂಬರ್‌ಗೆ ಕರೆದು ತನ್ನ ಜತೆ ಸಹಕರಿಸುವಂತೆ ಕೈಹಿಡಿದು ಎಳೆದಾಡಿ ಕೆಟ್ಟ ಪದಗಳಿಂದ ಗುರಪ್ಪನಾಯ್ಡು ನಿಂದಿಸಿರುವುದಾಗಿ ಆರೋಪ ಮಾಡಲಾಗಿದೆ.

ಶೌಚಾಲಯಕ್ಕೆ ಬರುವ ಮಹಿಳೆಯರಿಗೆ ಪುಂಡರಿಂದ ಲೈಂಗಿಕ ಕಿರುಕುಳ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನರಗನಹಳ್ಳಿ ಗ್ರಾಮದಲ್ಲಿ ಕಳೆದ ಹಲವು ದಿನಗಳಿಂದ ಪುಂಡರ ಹಾವಳಿ ಹೆಚ್ಚಾಗಿತ್ತು. ದಿನಪೂರ್ತಿ ಹೊಲದಲ್ಲಿ ಕೆಲಸ ಜಾನುವಾರುಗಳ ಹಾರೈಕೆ ಅಂತ ಕೆಲಸ ಮಾಡಿ ಮನೆಗೆ ಬರುವ ಜನರು ನಿದ್ದೆಗೆ ಜಾರ್ತಿದ್ದಂತೆ ಮನೆ ಬಳಿಗೆ ಬರುವ ಪುಂಡರು ಮನೆ ಬಾಗಿಲುಗಳನ್ನ ಹೊಡೆದು ಪರಾರಿ ಆಗಿದ್ದರಂತೆ.

ಇದನ್ನೂ ಓದಿ: ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ: ಖಾಸಗಿ ಶಾಲೆ ಮಾಲೀಕ ಪೊಲೀಸ್​ ವಶಕ್ಕೆ

ಇನ್ನೂ ಇದೇ ರೀತಿ ಇತ್ತೀಚಿಗೆ ದಿನಗಳಿಂದೆಯೇ ತಡರಾತ್ರಿ ಶೌಚಾಲಯಕ್ಕೆ ಹೋಗೋಕ್ಕೆ ಅಂತ ಮನೆಯಿಂದ ಹೊರಗಡೆ ಬಂದಿದ್ದ ಮಹಿಳೆಯ ಬಾಯನ್ನ ಹಿಂದಿನಿಂದ ಬಂದ ಕಿಡಿಗೇಡಿಗಳು ಮುಚ್ಚಿಕೊಂಡು ನಿರ್ಜನ ಪ್ರದೇಶಕ್ಕೆ ಎಳೆದುಕೊಂಡು ಹೋಗಿ ಮಹಿಳೆಯ ಸರಗಳ್ಳತನಕ್ಕೆ ಯತ್ನಿಸಿದ್ದರು. ಆದರೆ ಈ ವೇಳೆ ಮಹಿಳೆ ಸರಗಳ್ಳತನ ಮಾಡಲು ಬಿಡದಿದಕ್ಕೆ ಆಕೆಯ ಮೇಲೆ ಹಲ್ಲೆ ನಡೆಸಿದ ಖದೀಮರು ನಂತರ ಆಕೆಯ ಬಟ್ಟೆಗಳನ್ನ ಹರಿದು ಪ್ರಜ್ನೆ ತಪ್ಪಿಸಿ ಸ್ಥಳದಿಂದ ಎಸ್ಕೇಪ್ ಆಗಿದ್ದರು.

ಒಟ್ಟಾರೆ ರಾತ್ರಿಯಾಗ್ತಿದ್ದಂತೆ ಗ್ರಾಮಕ್ಕೆ ಎಂಟ್ರಿ ಕೊಡುವ ಕಿಡಿಗೇಡಿಗಳು ಮಾಡ್ತಿರುವ ಪುಂಡಾಟಿಕೆಗೆ ಮಹಿಳೆಯರು ಸೇರಿದಂತೆ ಪುರುಷರು ಸಹ ಬೆಚ್ಚಿ ಬಿದ್ದಿದ್ದರು. ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಗೆ ಗ್ರಾಮಸ್ಥರು ದೂರು ನೀಡಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್