AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಚರಣ್ ಸೌಹಾರ್ದ ಸಹಕಾರ ಬ್ಯಾಂಕ್ ವಿರುದ್ಧ ಎಫ್​ಐಆರ್ ದಾಖಲು

ಖಾತೆದಾರರ ಹಣ ದುರ್ಬಳಕೆ ಆರೋಪದಡಿ ಬಸವನಗುಡಿಯ ಚರಣ್ ಸೌಹಾರ್ದ ಸಹಕಾರ ಬ್ಯಾಂಕ್ ವಿರುದ್ಧ ಎಫ್​ಐಆರ್ ದಾಖಲಾಗಿದೆ.

Bengaluru News: ಚರಣ್ ಸೌಹಾರ್ದ ಸಹಕಾರ ಬ್ಯಾಂಕ್ ವಿರುದ್ಧ ಎಫ್​ಐಆರ್ ದಾಖಲು
ಸಾಂದರ್ಭಿಕ ಚಿತ್ರ
Jagadisha B
| Edited By: |

Updated on:Jul 07, 2023 | 7:08 PM

Share

ಬೆಂಗಳೂರು: ಎಸಿಎಂಎಂ ಕೊರ್ಟ್ (ACMM Court) ನಿರ್ದೇಶನದ ಮೇರೆಗೆ ಖಾತೆದಾರರ ಹಣ ದುರ್ಬಳಕೆ ಆರೋಪದಡಿ ಬಸವನಗುಡಿಯ (Basavangudi) ಚರಣ್ ಸೌಹಾರ್ದ ಸಹಕಾರ ಬ್ಯಾಂಕ್ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಖಾಸಗಿ ಕಂಪನಿಯೊಂದರ ಪಾಲುದಾರರಾದ ಆರ್​​ಎನ್ ನಾಗರಾಜು ಎಂಬುವರು ಸಹಕಾರಿ ಬ್ಯಾಂಕ್​​ನಲ್ಲಿ ಚಾಲ್ತಿ ಖಾತೆ ಹೊಂದಿದ್ದರು. ಹಾಸನದ ಎಸ್​ಬಿಐ ಬ್ಯಾಂಕ್​​ನ ನಾಲ್ಕು ಖಾತೆಯ 1.49 ಕೋಟಿ ರೂ. ಹಣ ಸಹಕಾರಿ ಬ್ಯಾಂಕ್​​ನ ಕಂಪನಿ ಖಾತೆಗೆ ಜಮಾ ಮಾಡಿದ್ದರು.

ಇದನ್ನೂ ಓದಿ: ಕರ್ನಾಟಕ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂ; 5 ಗ್ಯಾರಂಟಿಗಳ ಜಾರಿಗೆ 52,000 ಕೋಟಿ ರೂ

ಬಳಿಕ ಗ್ರಾಹಕರು ನಗದು ರೂಪದಲ್ಲಿ ಹಣ ಪಡೆಯಲು ಮುಂದಾದಾಗ ಖಾತೆಯಲ್ಲಿ ಹಣ ಇಲ್ಲವೆಂದು ತಿರಸ್ಕಾರ ಮಾಡಿದ್ದಾರೆ. ಅಲ್ಲದೇ ಖಾತೆಗೆ ಹಣ ವರ್ಗಾವಣೆಯಾಗಿರುವ ಬಗ್ಗೆ ದಾಖಲೆ ಇದ್ದರೂ ಇಲ್ಲಸಲ್ಲದ ಕಾರಣ ಹೇಳಿದ್ದಾರೆ. ಇದೇ ವೇಳೆ ಬ್ಯಾಂಕ್ ಸ್ಟೇಟ್ಮೆಂಟ್ ತಿರುಚಿದ ಆರೋಪ ಕೂಡ ಕೇಳಿಬಂದಿದೆ.

ಈ ಹಿನ್ನೆಲೆ ಬ್ಯಾಂಕ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಸವನಗುಡಿ ಪೊಲೀಸ್​ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ. ಆರೋಪ ಸಂಬಂಧ ಬಸವನಗುಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:08 pm, Fri, 7 July 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ