AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿಗೆ ಡಿಕ್ಕಿ ಹೊಡೆದು ಬಿಜೆಪಿ ಕಾರ್ಯಕರ್ತನ ಮೇಲೆ ಕೃಷ್ಣ ಭೈರೇಗೌಡ ಕಡೆವರಿಂದ ಹಲ್ಲೆ ಆರೋಪ, ಗಾಯಾಳು ಆಸ್ಪತ್ರೆ ದಾಖಲು

ಕೊಡಿಗೆಹಳ್ಳಿ ಸಿಗ್ನಲ್ ಬಳಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಕಾರು ಗುದ್ದಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಜಕ್ಕೂರು ಸಿಗ್ನಲ್ನಲ್ಲಿ ಪ್ರವೀಣ್ ಕಾರು ನಿಲ್ಲಿಸಿದ್ದರಂತೆ. ಈ ವೇಳೆ ಮತ್ತೊಂದು ಕಾರು ಹಿಂಬದಿಯಿಂದ ಬಂದು ಗುದ್ದಿದೆಯಂತೆ. ಮತ್ತೆ ಕೊಡಿಗೆಹಳ್ಳಿ ಸಿಗ್ನಲ್ ಬಳಿ ಅಡ್ಡಗಟ್ಟಿ ಹಲ್ಲೆ ಮಾಡಿದ್ರು ಎಂದು ಪ್ರವೀಣ್ ಆರೋಪಿಸಿದ್ದಾರೆ.

ಕಾರಿಗೆ ಡಿಕ್ಕಿ ಹೊಡೆದು ಬಿಜೆಪಿ ಕಾರ್ಯಕರ್ತನ ಮೇಲೆ ಕೃಷ್ಣ ಭೈರೇಗೌಡ ಕಡೆವರಿಂದ ಹಲ್ಲೆ ಆರೋಪ, ಗಾಯಾಳು ಆಸ್ಪತ್ರೆ ದಾಖಲು
ಕೃಷ್ಣಭೈರೇಗೌಡ
TV9 Web
| Edited By: ಆಯೇಷಾ ಬಾನು|

Updated on: Aug 15, 2021 | 7:08 AM

Share

ಬೆಂಗಳೂರು: ಕಾರಿಗೆ ಡಿಕ್ಕಿ ಹೊಡೆದಿದ್ದನ್ನು ಪ್ರಶ್ನಿಸಿದ್ದಕ್ಕೆ ಅಪರಿಚಿತರಿಂದ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ಮೇಲೆ ಬೆಂಗಳೂರಿನ ಕೊಡಿಗೆಹಳ್ಳಿ ಸಿಗ್ನಲ್ ಬಳಿ ಹಲ್ಲೆ ಮಾಡಲಾಗಿದೆಯಂತೆ.

ಕೊಡಿಗೆಹಳ್ಳಿ ಸಿಗ್ನಲ್ ಬಳಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಕಾರು ಗುದ್ದಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಜಕ್ಕೂರು ಸಿಗ್ನಲ್ನಲ್ಲಿ ಪ್ರವೀಣ್ ಕಾರು ನಿಲ್ಲಿಸಿದ್ದರಂತೆ. ಈ ವೇಳೆ ಮತ್ತೊಂದು ಕಾರು ಹಿಂಬದಿಯಿಂದ ಬಂದು ಗುದ್ದಿದೆಯಂತೆ. ಮತ್ತೆ ಕೊಡಿಗೆಹಳ್ಳಿ ಸಿಗ್ನಲ್ ಬಳಿ ಅಡ್ಡಗಟ್ಟಿ ಹಲ್ಲೆ ಮಾಡಿದ್ರು ಎಂದು ಪ್ರವೀಣ್ ಆರೋಪಿಸಿದ್ದಾರೆ.

ಹಾಗೂ ಈ ವೇಳೆ ಅಡ್ಡ ಬಂದ ಪೊಲೀಸರ ಮೇಲೂ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತ ಪ್ರವೀಣ್, ಕೃಷ್ಣ ಭೈರೇಗೌಡ ಕಡೆಯವರು ಎಂದು ಹೇಳಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ನಾನು ಬಿಜೆಪಿಯಲ್ಲಿ ಆ್ಯಕ್ಟಿವ್ ಆಗಿ ಕೆಲಸ ಮಾಡುತ್ತಿದ್ದೇನೆ. ಇದನ್ನು ಸಹಿಸಲು ಆಗದೆ ಹಲ್ಲೆ ಮಾಡಿದ್ದಾರೆಂದು ತಿಳಿಸಿದ್ದಾರೆ.

ಕೊಡಿಗೆಹಳ್ಳಿ ಠಾಣೆಗೆ ದೂರು ಕೊಟ್ಟರೂ ಸ್ವೀಕರಿಸುತ್ತಿಲ್ಲ. ಪೊಲೀಸರ ಮೇಲೆ ಕೃಷ್ಣ ಭೈರೇಗೌಡ ಒತ್ತಡ ಹಾಕುತ್ತಿದ್ದಾರೆ. ಪೊಲೀಸರು ದೂರು ಸ್ವೀಕರಿಸದಿದ್ದರೆ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡುತ್ತೇವೆ ಎಂದು ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ತಿಳಿಸಿದ್ದಾರೆ. ಈ ಗಲಾಟೆಗೆ ನಿಜ ಕಾರಣ ಏನು ಅನ್ನೋದು ಮಾತ್ರ ಇನ್ನೂ ನಿಗೂಢ. ಸದ್ಯ ಗಾಯಾಳು ಪ್ರವೀಣ್ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ: ಪೃಥ್ವಿ ಶಾ ಮತ್ತು ಸೂರ್ಯಕುಮಾರ ಯಾದವ್ ಕ್ವಾರಂಟೀನ್ ಅವಧಿ ಮುಗಿದಿದೆ, ಮುಂದಿನ ಟೆಸ್ಟ್​ಗಳ ಆಯ್ಕೆಗೆ ಇಬ್ಬರೂ ಲಭ್ಯ!

Follow Us
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!