AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿ ಮಗ್ಗುಲಲ್ಲಿ ಬೆಳೆ ಬೆಳೆಯುತ್ತಿದ್ದರೂ 600 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿರುವ ಕೆಐಎಡಿಬಿ! ರೈತರ ಆಕ್ರೋಶ

KIADB Land Acquisition: ರೈತರ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವುದಕ್ಕೆ ಪ್ರಾಥಮಿಕ ಹಂತದ ನೋಟಿಫಿಕೇಶನ್ ಮಾಡಲು ಕೆಐಎಡಿಬಿ ಸಿದ್ದತೆ ನಡೆಸುತ್ತಿದೆ. ಒಟ್ಟಾರೆ 6 ಹಳ್ಳಿಗಳ ಪೈಕಿ 600 ಎಕರೆ ಭೂಮಿಯನ್ನ ಕೆಐಎಡಿಬಿ ಪ್ರಿಲ್ಮಿನರಿ ನೋಟಿಫಿಕೇಶನ್ ಮಾಡಿದೆ. ಆದರೆ ಕೆಐಎಡಿಬಿ ಗುರುತಿಸಿರುವ ಭೂಮಿಯ ಪೈಕಿ 90 ರಷ್ಟು ಭಾಗದಲ್ಲಿ ಈಗಲೂ ರೈತರು ಬೆಳೆಗಳನ್ನ ಬೆಳೆಯುತ್ತಿದ್ದಾರೆ.

ರಾಮ್​, ಮೈಸೂರು
| Edited By: |

Updated on:Mar 25, 2024 | 4:38 PM

Share

ರೈತರ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವುದಕ್ಕೆ ಪ್ರಾಥಮಿಕ ಹಂತದ ನೋಟಿಫಿಕೇಶನ್ ಮಾಡಲು ಕೆಐಎಡಿಬಿ (Karnataka Industrial Areas Development Board -KIADB) ಸಿದ್ದತೆ ನಡೆಸುತ್ತಿದೆ. ಇದರ ವಿರುದ್ದ ರೈತರು (Farmers) ಪ್ರತಿಭಟನೆ (Protest) ನಡೆಸಿ ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸರ್ಜಾಪುರ ಸಮೀಪದ ಹಂದೇನಹಳ್ಳಿ ಗ್ರಾಮ ಪಂಚಾಯತಿಯ ಸುತ್ತಮುತ್ತಲಿನ ಎಸ್.ಮೇಡಹಳ್ಳಿ, ಅಡಿಗಾರಕಲ್ಲಹಳ್ಳಿ, ಸೊಳ್ಳೆಪುರ, ಬಿಕ್ಕನಹಳ್ಳಿ, ಹಂದೇನಹಳ್ಳಿ ಸೇರಿದಂತೆ ಒಟ್ಟಾರೆ 6 ಹಳ್ಳಿಗಳ ಪೈಕಿ 600 ಎಕರೆ ಭೂಮಿಯನ್ನ ಕೆಐಎಡಿಬಿ ಲೋಕಾಸಭೆ ಚುನಾವಣೆ ಘೋಷಣೆ ದಿನವೇ ಪ್ರಿಲ್ಮಿನರಿ ನೋಟಿಫಿಕೇಶನ್ ಮಾಡಿದೆ.

Also Read: ಆನೇಕಲ್ ರೈತರ ಜಮೀನುಗಳ ಮೇಲೆ ಕೆಐಎಡಿಬಿ ಕಣ್ಣು: ಭೂ ಸ್ವಾಧೀನಕ್ಕೆ ಮುಂದಾದ ಅಧಿಕಾರಿಗಳ ವಿರುದ್ಧ ಆಕ್ರೋಶ

ವಂಶ ಪಾರಂಪರ್ಯವಾಗಿ ಈ ಭಾಗದ ರೈತರು ಕೃಷಿಯನ್ನೇ ಜೀವನಾಧಾರವಾಗಿ ಬದುಕು ಕಂಡು ಕೊಂಡಿದ್ದಾರೆ. ಕೆಐಎಡಿಬಿ ಗುರುತಿಸಿರುವ ಭೂಮಿಯ ಪೈಕಿ 90 ರಷ್ಟು ಭಾಗದಲ್ಲಿ ಈಗಲೂ ಹೂ, ಹಣ್ಣು, ರೇಷ್ಮೆ, ತರಕಾರಿ ಬೆಳೆಗಳನ್ನ ರೈತರು ಬೆಳೆಯುತ್ತಿದ್ದಾರೆ. ಫಲವತ್ತಾದ ರೈತರ ಭೂಮಿಗಳನ್ನು ಅವೈಜ್ಞಾನಿಕವಾಗಿ ಬರಡು ಭೂಮಿ ಎಂದು ಉಲ್ಲೇಖ ಮಾಡಿ ರೈತರ ಅಭಿಪ್ರಾಯವನ್ನೂ ಕೇಳದೆ ಅಕ್ರಮವಾಗಿ ನೋಟಿಫಿಕೇಶನ್ ಮಾಡಲಾಗುತ್ತಿದೆ.

ಇದನ್ನೂ ಓದಿ: ಟಿವಿ9 ವರದಿ ಇಂಪ್ಯಾಕ್ಟ್: ಒತ್ತುವರಿಯಾಗಿದ್ದ ಕೋಟ್ಯಂತರ ರೂ. ಮೌಲ್ಯದ ಸರ್ಕಾರಿ ಜಮೀನು ತೆರವು

ಯಾವುದೇ ಕಾರಣಕ್ಕೂ ಜಮೀನು ಭೂಸ್ವಾದೀನಕ್ಕೆ ಅವಕಾಶ ನೀಡುವುದಿಲ್ಲ. ರೈತರ ಜಮೀನಿನ ಭೂಸ್ವಾಧೀನ ಪ್ರಕ್ರಿಯೆಯನ್ನ ರದ್ದುಗೊಳಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಕೆಐಎಡಿಬಿ ವಿರುದ್ದ ರೈತರು ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 4:37 pm, Mon, 25 March 24

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ