AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ತನ್ನ ಏರಿಯಾ ಬಿಟ್ಟು ಬೇರೆ ಏರಿಯಾದಲ್ಲಿ ಪ್ಯಾಸೆಂಜರ್ ಪಿಕ್ ಮಾಡಿದ್ದಕ್ಕೆ ಆಟೋ ಚಾಲಕನ ಮೇಲೆ ಹಲ್ಲೆ

ನಿಮ್ಮ ಏರಿಯಾ ಯಾವುದು? ಯಾಕೆ ನಮ್ಮ ಏರಿಯಾದಲ್ಲಿ ಪ್ಯಾಸೆಂಜರ್​ನ ಪಿಕ್ ಮಾಡಿದೆ ಎಂದು ನಾಲ್ಕೈದು ಆಟೋ ಡ್ರೈವರ್​ಗಳು ಹಲ್ಲೆ ಮಾಡಿ ಬೆದರಿಕೆ ಹಾಕಿದ್ದಾರಂತೆ. ಹಲ್ಲೆ ಮಾಡಿ ಬೆದರಿಕೆ ಹಾಕುವ ದೃಶ್ಯ ಹಿಂದೆ ಬರ್ತಿದ್ದ ಕಾರಿನ ಕ್ಯಾಮರಾದಲ್ಲಿ ಸೆರೆಯಾಗಿದೆ.

ಬೆಂಗಳೂರು: ತನ್ನ ಏರಿಯಾ ಬಿಟ್ಟು ಬೇರೆ ಏರಿಯಾದಲ್ಲಿ ಪ್ಯಾಸೆಂಜರ್ ಪಿಕ್ ಮಾಡಿದ್ದಕ್ಕೆ ಆಟೋ ಚಾಲಕನ ಮೇಲೆ ಹಲ್ಲೆ
ಆಟೋ ಚಾಲಕನಿಗೆ ಆಟೋ ಚಾಲಕರಿಂದಲೇ ಬೆದರಿಕೆ
Follow us
Shivaprasad
| Updated By: ಆಯೇಷಾ ಬಾನು

Updated on:Aug 20, 2023 | 7:13 AM

ಬೆಂಗಳೂರು, ಆ.20: ನಗರದಲ್ಲಿ ಪ್ಯಾಸೆಂಜರ್ ವಿಚಾರವಾಗಿ ಆಟೋ ಚಾಲಕರ ನಡುವೆ ಕಿರಿಕ್ ಆಗಿದ್ದು ಆಟೋ ಚಾಲಕನ ಮೇಲೆ ಹಲ್ಲೆ ನಡೆದಿರುವ ಘಟನೆ ನಡೆದಿದೆ. ತನ್ನ ಏರಿಯಾ ಬಿಟ್ಟು ಬೇರೆ ಏರಿಯಾದಲ್ಲಿ ಪ್ಯಾಸೆಂಜರ್ ಪಿಕ್ ಮಾಡಿದ್ದಕ್ಕೆ ಹಲ್ಲೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಆಟೋ ಚಾಲಕ ತನ್ನ ಏರಿಯಾ ಬಿಟ್ಟು ಬೇರೆ ಏರಿಯಾದಲ್ಲಿ ಪ್ಯಾಸೆಂಜರ್ ಪಿಕ್ ಮಾಡಿದ ಎಂಬ ಕಾರಣಕ್ಕೆ ಇತರೆ ನಾಲ್ಕೈದು ಆಟೋ ಚಾಲಕರು ಫಾಲೋ ಮಾಡಿಕೊಂಡು ಬಂದು ನಾಗಸಂದ್ರ ಮೆಟ್ರೋ ಸ್ಟೇಷನ್‌ ಬಳಿ ಆಟೋ ತಡೆದು ಚಾಲಕನನ್ನ ಹಿಗ್ಗಾಮುಗ್ಗ ಥಳಿಸಿದ್ದಾರೆ.

ನಿಮ್ಮ ಏರಿಯಾ ಯಾವುದು? ಯಾಕೆ ನಮ್ಮ ಏರಿಯಾದಲ್ಲಿ ಪ್ಯಾಸೆಂಜರ್​ನ ಪಿಕ್ ಮಾಡಿದೆ ಎಂದು ನಾಲ್ಕೈದು ಆಟೋ ಡ್ರೈವರ್​ಗಳು ಹಲ್ಲೆ ಮಾಡಿ ಬೆದರಿಕೆ ಹಾಕಿದ್ದಾರಂತೆ. ಹಲ್ಲೆ ಮಾಡಿ ಬೆದರಿಕೆ ಹಾಕುವ ದೃಶ್ಯ ಹಿಂದೆ ಬರ್ತಿದ್ದ ಕಾರಿನ ಕ್ಯಾಮರಾದಲ್ಲಿ ಸೆರೆಯಾಗಿದೆ. ಗಲಾಟೆ ಆಗುತ್ತಿರುವುದನ್ನು ನೋಡಿ ಪ್ರಯಾಣಿಕ ಆಟೋ ಇಳಿದಿದ್ದಾನೆ.

ಸದ್ಯ ಶುಭಮ್ ಗುಪ್ತ ಎಂಬ ವ್ಯಕ್ತಿ ಈ ಘಟನೆ ಸಂಬಂಧ ವಿಡಿಯೋ ಸಮೇತ ಬೆಂಗಳೂರು ಪೊಲೀಸ್ ಪೇಜ್​ಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದಾರೆ. ಆಟೋ ಡ್ರೈವರ್​ಗಳು ಪ್ರಯಾಣಿಕರನ್ನ ಬೇರೆ ಏರಿಯಾದಲ್ಲಿ ಪಿಕ್ ಮಾಡಬಾರದ? ಆ ರೀತಿಯ ರೂಲ್ಸ್ ಏನಾದ್ರೂ ಇದೀಯಾ ಎಂದು ಟ್ವೀಟ್ ಮಾಡಿದ್ದಾರೆ. ಸದ್ಯ ವಿಡಿಯೋ ಆಧರಿಸಿ ಘಟನೆ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಕಾವೇರಿ ನೀರಿನ ವಿಚಾರದಲ್ಲಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ; ಹೆಚ್​ಕೆ ಪಾಟೀಲ್ ಹೇಳಿದ್ದಿಷ್ಟು

ಯುವಕನ ಬರ್ಬರ ಹತ್ಯೆ

ಮೈಸೂರಿನ ವಿದ್ಯಾನಗರದ 4ನೇ ಕ್ರಾಸ್​ನಲ್ಲಿ ಯುವಕನ ಬರ್ಬರ ಹತ್ಯೆ ನಡೆದಿದೆ. ದುಷ್ಕರ್ಮಿಗಳು ಚಾಕುವಿನಿಂದ ಇರಿದು ಬಾಲರಾಜ್(28) ಎಂಬ ಯುವಕನ  ಹತ್ಯೆಗೈದಿದ್ದಾರೆ. ಘಟನೆ ಸಂಬಂಧ ತೇಜಸ್, ಸಂಜಯ್, ಕಿರಣ್, ಸಾಮ್ರಾಟ್ ವಿರುದ್ಧ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಪೊಲೀಸರು ಕೊಲೆ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:07 am, Sun, 20 August 23

‘ಸಂಜು ವೆಡ್ಸ್ ಗೀತಾ 2’ ನೋಡಿದ ಕಾರುಣ್ಯ ರಮ್ಯಾ ಹೇಳಿದ್ದು ಹೀಗೆ..
‘ಸಂಜು ವೆಡ್ಸ್ ಗೀತಾ 2’ ನೋಡಿದ ಕಾರುಣ್ಯ ರಮ್ಯಾ ಹೇಳಿದ್ದು ಹೀಗೆ..
ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ