AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ನಕಲಿ ನಂದಿನಿ ತುಪ್ಪ ಮಾರಾಟ ಜಾಲ ಪತ್ತೆ ಪ್ರಕರಣ; ಬೆಂಗಳೂರಿನ ಏಜೆನ್ಸಿ ವಿರುದ್ಧ ಎಫ್ಐಆರ್ ದಾಖಲು

ಮೈಸೂರು ಜಿಲ್ಲೆಯ ರಿಂಗ್ ರಸ್ತೆಗೆ ಹೊಂದಿಕೊಂಡಿರುವ ಹೊಸಹುಂಡಿ ಗ್ರಾಮದಲ್ಲಿ ನಕಲಿ ನಂದಿನಿ ತುಪ್ಪದ ಗೋಡಾನ್ ಪತ್ತೆಯಾಗಿತ್ತು. ಸ್ಥಳೀಯರಿಗೆ ಮೊದಲು ಈ ಬಗ್ಗೆ ಮಾಹಿತಿ ಸಿಕ್ಕಿತ್ತು. ಹೀಗಾಗಿ ಮಾನವ ಹಕ್ಕುಗಳ ರಕ್ಷಣಾ ಸಮಿತಿ ಸದಸ್ಯರಿಗೆ ಈ ಜಾಲದ ಬಗ್ಗೆ ಮಾಹಿತಿ ನೀಡಿದ್ದರು.

ಮೈಸೂರಿನಲ್ಲಿ ನಕಲಿ ನಂದಿನಿ ತುಪ್ಪ ಮಾರಾಟ ಜಾಲ ಪತ್ತೆ ಪ್ರಕರಣ; ಬೆಂಗಳೂರಿನ ಏಜೆನ್ಸಿ ವಿರುದ್ಧ ಎಫ್ಐಆರ್ ದಾಖಲು
ಸಾಂದರ್ಭಿಕ ಚಿತ್ರ
TV9 Web
| Updated By: sandhya thejappa|

Updated on: Jan 09, 2022 | 8:32 AM

Share

ಬೆಂಗಳೂರು: ಮೈಸೂರಿನಲ್ಲಿ ನಕಲಿ ನಂದಿನಿ ತುಪ್ಪ ಮಾರಾಟ ಜಾಲ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ತುಪ್ಪ ಪೂರೈಕೆ ಮಾಡಿದ್ದ ಬೆಂಗಳೂರಿನ ಕೆಎಂಎಫ್ ಒಕ್ಕೂಟದ ಸಗಟು ಮಾರಾಟಗಾರ ಏಜೆನ್ಸಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಬಸವನಗುಡಿ ಠಾಣೆಯಲ್ಲಿ ಶ್ರುತಿ ಮಾರ್ಕೆಟಿಂಗ್ ಕಾರ್ಪೊರೇಷನ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೆಎಂಎಫ್ ಹೆಚ್ಚುವರಿ ನಿರ್ದೇಶಕ ಡಾ. ಬಿಪಿ ಸುರೇಶ್ ನೀಡಿದ್ದ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ.

ಮೈಸೂರು ಜಿಲ್ಲೆಯ ರಿಂಗ್ ರಸ್ತೆಗೆ ಹೊಂದಿಕೊಂಡಿರುವ ಹೊಸಹುಂಡಿ ಗ್ರಾಮದಲ್ಲಿ ನಕಲಿ ನಂದಿನಿ ತುಪ್ಪದ ಗೋಡಾನ್ ಪತ್ತೆಯಾಗಿತ್ತು. ಸ್ಥಳೀಯರಿಗೆ ಮೊದಲು ಈ ಬಗ್ಗೆ ಮಾಹಿತಿ ಸಿಕ್ಕಿತ್ತು. ಹೀಗಾಗಿ ಮಾನವ ಹಕ್ಕುಗಳ ರಕ್ಷಣಾ ಸಮಿತಿ ಸದಸ್ಯರಿಗೆ ಈ ಜಾಲದ ಬಗ್ಗೆ ಮಾಹಿತಿ ನೀಡಿದ್ದರು. ಡಿಸೆಂಬರ್ 16ರಂದು ಸ್ಥಳಕ್ಕೆ ಸಮಿತಿ ಸದಸ್ಯರು ಹೋಗಿ ಪರಿಶೀಲಿಸಿದಾಗ ನಕಲಿ ಜಾಲ ಪತ್ತೆಯಾಗಿತ್ತು. ಇಲ್ಲಿ ನಂದಿನ ತುಪ್ಪದ ಕವರ್ ತಯಾರಿಸುವ ಕೆಲಸ, ಅಸಲಿ ನಂದಿನಿ ತುಪ್ಪಕ್ಕೆ ಕಲಬೆರಕೆ ಮಾಡುವ ಕೆಲಸ ಹಾಗೂ ಟಿನ್​ಗಳಿಗೆ ತುಂಬುವ ಕೆಲಸ ಮಾಡಲಾಗುತಿತ್ತು.

ತಲಾ 15 ಕೆಜಿ ತೂಕದ ಸುಮಾರು 1,000 ಟಿನ್​ಗಳು ದೊರಕಿವೆ. ರಾಶಿಗಟ್ಟಲೆ ವನಸ್ಪತಿ, ಪಾಮ್ ಆಯಿಲ್, ಕಲರಿಂಗ್ ಕೆಮಿಕಲ್, ನಂದಿನಿ ಬ್ರ್ಯಾಂಡ್ ತುಪ್ಪದ ನಕಲಿ ಕವರ್, ಪ್ಯಾಕಿಂಗ್ ಯೂನಿಟ್ ಎಲ್ಲವನ್ನೂ ಕಂಡು ಸಮಿತಿ ಸದಸ್ಯರೂ ಅವಕ್ಕಾಗಿದ್ದಾರೆ. ಕೂಡಲೇ ಪೊಲೀಸರು, ಕರ್ನಾಟಕ ಹಾಲು ಉತ್ಪನ್ನಗಳ ಸಹಕಾರ ಒಕ್ಕೂಟ, ಫುಡ್ ಸೇಫ್ಟಿ ಅಧಿಕಾರಿಗಳಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದರು.

ಇದನ್ನೂ ಓದಿ

ಮೊಟೊ ಜಿ71 5ಜಿ ಸ್ಮಾರ್ಟ್​ಫೋನ್ ರವಿವಾರ ಲಾಂಚ್ ಆಗಲಿದ್ದು ಅದರ ಬೆಲೆ ಆಗಲೇ ಬಹಿರಂಗಗೊಂಡಿದೆ!

Karnataka Dam Water Level: ಕಬಿನಿ, ಲಿಂಗನಮಕ್ಕಿ ಸೇರಿ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!