AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಕಂಟೈನರ್​ಗೆ ಗುದ್ದಿದ ಪ್ಯಾಸೆಂಜರ್ ರೈಲು; ತಪ್ಪಿದ ಭಾರಿ ಅನಾಹುತ

ಮೈಸೂರಿನಿಂದ ತಮಿಳುನಾಡಿನ ಮೈಲಾರಪುರಿಗೆ ಎಕ್ಸ್‌ಪ್ರೆಸ್‌ ಪ್ಯಾಸೆಂಜರ್ ರೈಲು ಹೋಗುತ್ತಿತ್ತು. ಈ ವೇಳೆ, ದುರ್ಘಟನೆ ಸಂಭವಿಸಿದೆ.

ಆನೇಕಲ್: ಕಂಟೈನರ್​ಗೆ ಗುದ್ದಿದ ಪ್ಯಾಸೆಂಜರ್ ರೈಲು; ತಪ್ಪಿದ ಭಾರಿ ಅನಾಹುತ
ಕಂಟೈನರ್​ಗೆ ಗುದ್ದಿದ ಪ್ಯಾಸೆಂಜರ್ ರೈಲು; ತಪ್ಪಿದ ಬಾರಿ ಅನಾಹುತ
TV9 Web
| Edited By: |

Updated on:Sep 20, 2021 | 10:31 PM

Share

ಬೆಂಗಳೂರು: ತಾಲ್ಲೂಕಿನ ಆವಲಹಳ್ಳಿ ಬಳಿ ಪ್ಯಾಸೆಂಜರ್ ರೈಲೊಂದು ಕಂಟೈನರ್​ಗೆ ಗುದ್ದಿದ ಘಟನೆ ನಡೆದಿದೆ. ಇದರಿಂದಾಗಿ ಕಂಟೈನರ್ ಸಂಪೂರ್ಣ ಪುಡಿ ಪುಡಿ ಆಗಿದೆ. ಅದೃಷ್ಟವಷಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮೈಸೂರಿನಿಂದ ತಮಿಳುನಾಡಿನ ಮೈಲಾರಪುರಿಗೆ ಎಕ್ಸ್‌ಪ್ರೆಸ್‌ ಪ್ಯಾಸೆಂಜರ್ ರೈಲು ಹೋಗುತ್ತಿತ್ತು. ಈ ವೇಳೆ, ದುರ್ಘಟನೆ ಸಂಭವಿಸಿದೆ.

ಎರಡು ಹಳಿಗಳು ನಿರ್ಮಾಣವಾಗುತ್ತಿತ್ತು. ಒಂದು ಹಳಿ ಮೇಲೆ ರೈಲು ಸಂಚರಿಸುತಿತ್ತು. ಸಂಜೆ ಅದೇ ಹಳಿ ಮೇಲೆ ಕಂಟೈನರ್ ದಾಟಲು ಯತ್ನಿಸಿದ್ದಾಗ ಹಳಿ ಮೇಲೆ ಕಂಟೈನರ್ ನಿಂತು ಚಕ್ರವೊಂದು ಸಿಲುಕಿತ್ತು. ರೈಲು ಬರುತ್ತಿದ್ದನ್ನು ಕಂಡು ಚಾಲಕ ಓಡಿ ಹೋಗಿದ್ದ. ಆ ಬಳಿಕ, ರೈಲು ಗುದ್ದಿದ ಪರಿಣಾಮ ಕಂಟೈನರ್ ಸಂಪೂರ್ಣ ಜಖಂಗೊಂಡಿದೆ. ಆದರೆ, ಯಾವುದೇ ಪ್ರಣಾಪಾಯ ಸಂಭವಿಸಿಲ್ಲ.

ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಆವಲಹಳ್ಳಿ ಬಳಿ ದುರ್ಘಟನೆ ನಡೆದಿದೆ. ಹುಸ್ಕೂರು ಬಳಿಯ ಆವಲಹಳ್ಳಿ ಬಳಿ ಘಟನೆ ನಡೆದಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ದೌಡಾಯಿಸಿದ್ದಾರೆ.

ಬಾಗಲಕೋಟೆ: ಕಾರು- ಟಂಟಂ ಅಪಘಾತ ಕಾರು- ಟಂಟಂ ಮಧ್ಯೆ ಡಿಕ್ಕಿ ಆಗಿ ಅಪಘಾತ ಸಂಭವಿಸಿದ ಘಟನೆ ಬಾಗಲಕೋಟೆ ಡ್ರೀಮ್ಸ್ ಹೊಟೆಲ್ ಬಳಿ ನಡೆದಿದೆ. ವಾಹನಗಳು ಎರಡೂ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ನಾಲ್ವರಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ನವನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಆನೇಕಲ್​ನಲ್ಲಿ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ದುರ್ಮರಣ, ಮೃತರು ಮಹಾರಾಷ್ಟ್ರದವರು

ಇದನ್ನೂ ಓದಿ: ಬ್ಯಾಡರಹಳ್ಳಿಯಲ್ಲಿ ಒಂದೇ ಕುಟುಂಬದ 5 ಮಂದಿ ಸಾವು ಪ್ರಕರಣ; ವೃತ್ತಾಂತ ಘನಘೋರ, ಅಸಲಿ ಸತ್ಯಗಳು ಭೀಕರ

Published On - 9:50 pm, Mon, 20 September 21

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ