AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಕಂಟೈನರ್​ಗೆ ಗುದ್ದಿದ ಪ್ಯಾಸೆಂಜರ್ ರೈಲು; ತಪ್ಪಿದ ಭಾರಿ ಅನಾಹುತ

ಮೈಸೂರಿನಿಂದ ತಮಿಳುನಾಡಿನ ಮೈಲಾರಪುರಿಗೆ ಎಕ್ಸ್‌ಪ್ರೆಸ್‌ ಪ್ಯಾಸೆಂಜರ್ ರೈಲು ಹೋಗುತ್ತಿತ್ತು. ಈ ವೇಳೆ, ದುರ್ಘಟನೆ ಸಂಭವಿಸಿದೆ.

ಆನೇಕಲ್: ಕಂಟೈನರ್​ಗೆ ಗುದ್ದಿದ ಪ್ಯಾಸೆಂಜರ್ ರೈಲು; ತಪ್ಪಿದ ಭಾರಿ ಅನಾಹುತ
ಕಂಟೈನರ್​ಗೆ ಗುದ್ದಿದ ಪ್ಯಾಸೆಂಜರ್ ರೈಲು; ತಪ್ಪಿದ ಬಾರಿ ಅನಾಹುತ
TV9 Web
| Edited By: |

Updated on:Sep 20, 2021 | 10:31 PM

Share

ಬೆಂಗಳೂರು: ತಾಲ್ಲೂಕಿನ ಆವಲಹಳ್ಳಿ ಬಳಿ ಪ್ಯಾಸೆಂಜರ್ ರೈಲೊಂದು ಕಂಟೈನರ್​ಗೆ ಗುದ್ದಿದ ಘಟನೆ ನಡೆದಿದೆ. ಇದರಿಂದಾಗಿ ಕಂಟೈನರ್ ಸಂಪೂರ್ಣ ಪುಡಿ ಪುಡಿ ಆಗಿದೆ. ಅದೃಷ್ಟವಷಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮೈಸೂರಿನಿಂದ ತಮಿಳುನಾಡಿನ ಮೈಲಾರಪುರಿಗೆ ಎಕ್ಸ್‌ಪ್ರೆಸ್‌ ಪ್ಯಾಸೆಂಜರ್ ರೈಲು ಹೋಗುತ್ತಿತ್ತು. ಈ ವೇಳೆ, ದುರ್ಘಟನೆ ಸಂಭವಿಸಿದೆ.

ಎರಡು ಹಳಿಗಳು ನಿರ್ಮಾಣವಾಗುತ್ತಿತ್ತು. ಒಂದು ಹಳಿ ಮೇಲೆ ರೈಲು ಸಂಚರಿಸುತಿತ್ತು. ಸಂಜೆ ಅದೇ ಹಳಿ ಮೇಲೆ ಕಂಟೈನರ್ ದಾಟಲು ಯತ್ನಿಸಿದ್ದಾಗ ಹಳಿ ಮೇಲೆ ಕಂಟೈನರ್ ನಿಂತು ಚಕ್ರವೊಂದು ಸಿಲುಕಿತ್ತು. ರೈಲು ಬರುತ್ತಿದ್ದನ್ನು ಕಂಡು ಚಾಲಕ ಓಡಿ ಹೋಗಿದ್ದ. ಆ ಬಳಿಕ, ರೈಲು ಗುದ್ದಿದ ಪರಿಣಾಮ ಕಂಟೈನರ್ ಸಂಪೂರ್ಣ ಜಖಂಗೊಂಡಿದೆ. ಆದರೆ, ಯಾವುದೇ ಪ್ರಣಾಪಾಯ ಸಂಭವಿಸಿಲ್ಲ.

ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಆವಲಹಳ್ಳಿ ಬಳಿ ದುರ್ಘಟನೆ ನಡೆದಿದೆ. ಹುಸ್ಕೂರು ಬಳಿಯ ಆವಲಹಳ್ಳಿ ಬಳಿ ಘಟನೆ ನಡೆದಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ದೌಡಾಯಿಸಿದ್ದಾರೆ.

ಬಾಗಲಕೋಟೆ: ಕಾರು- ಟಂಟಂ ಅಪಘಾತ ಕಾರು- ಟಂಟಂ ಮಧ್ಯೆ ಡಿಕ್ಕಿ ಆಗಿ ಅಪಘಾತ ಸಂಭವಿಸಿದ ಘಟನೆ ಬಾಗಲಕೋಟೆ ಡ್ರೀಮ್ಸ್ ಹೊಟೆಲ್ ಬಳಿ ನಡೆದಿದೆ. ವಾಹನಗಳು ಎರಡೂ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ನಾಲ್ವರಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ನವನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಆನೇಕಲ್​ನಲ್ಲಿ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ದುರ್ಮರಣ, ಮೃತರು ಮಹಾರಾಷ್ಟ್ರದವರು

ಇದನ್ನೂ ಓದಿ: ಬ್ಯಾಡರಹಳ್ಳಿಯಲ್ಲಿ ಒಂದೇ ಕುಟುಂಬದ 5 ಮಂದಿ ಸಾವು ಪ್ರಕರಣ; ವೃತ್ತಾಂತ ಘನಘೋರ, ಅಸಲಿ ಸತ್ಯಗಳು ಭೀಕರ

Published On - 9:50 pm, Mon, 20 September 21

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ