AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಪಿಎಸ್​ಸಿ 2020: 35ನೇ ಶ್ರೇಣಿಯಲ್ಲಿ ಪಾಸಾದ ಬೆಂಗಳೂರು ಮೂಲದ ಅಪರ್ಣಾ ರಮೇಶ್!

ಅಪರ್ಣಾ ರಮೇಶ್ ನಾಗ್ಪುರದಲ್ಲಿರುವ ವಿಶ್ವೇಶ್ವರಯ್ಯ ನ್ಯಾಷನಲ್​ ಇನ್​​ಸ್ಟಿಟ್ಯೂಟ್​ ಆಫ್​ ಟೆಕ್ನಾಲಜಿ ಕಾಲೇಜಿನಲ್ಲಿ ಆರ್ಕಿಟೆಕ್ಚರ್​​​ ವಿಷಯದಲ್ಲಿ 2015ರಲ್ಲಿ ಪದವಿ ಪಡೆದಿದ್ದಾರೆ. ಅಹಮದಾಬಾದ್​ನಲ್ಲಿರುವ ಸಿಇಪಿಟಿ ಯೂನಿವರ್ಸಿಟಿಯಲ್ಲಿ ನಗರ ಯೋಜನೆ ವಿಷಯದಲ್ಲಿ 2019ರಲ್ಲಿ ಸ್ನಾತಕೋತ್ತರ ಪದವಿ ಗಳಿಸಿದ್ದಾರೆ.

ಯುಪಿಎಸ್​ಸಿ 2020: 35ನೇ ಶ್ರೇಣಿಯಲ್ಲಿ ಪಾಸಾದ ಬೆಂಗಳೂರು ಮೂಲದ ಅಪರ್ಣಾ ರಮೇಶ್!
ಅಪರ್ಣಾ ರಮೇಶ್
TV9 Web
| Edited By: |

Updated on: Sep 25, 2021 | 12:53 PM

Share

ಬೆಂಗಳೂರು: ಅಪರ್ಣಾ ರಮೇಶ್ ಯುಪಿಎಸ್​ಸಿ 2020 ನೇ ಬ್ಯಾಚ್​ನಲ್ಲಿ 35ನೇ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಇವರು ಬೆಂಗಳೂರು ಮೂಲದವರಾಗಿದ್ದು,ಪ್ರಸ್ತುತ ಗುರುಗ್ರಾಮದಲ್ಲಿ ನೆಲೆಸಿದ್ದಾರೆ. ಯುಪಿಎಸ್​ಸಿನಲ್ಲಿ (UPSC Civil Services ) ನನ್ನ ಈ ಯಶಸ್ಸಿಗೆ ಅಪ್ಪ-ಅಮ್ಮನೇ ಕಾರಣ ಎಂದು ಅಪರ್ಣಾ ರಮೇಶ್ (Aparna Ramesh) ಪ್ರತಿಕ್ರಿಯಿಸಿದ್ದಾರೆ.

ಅಪರ್ಣಾ ರಮೇಶ್ ನಾಗ್ಪುರದಲ್ಲಿರುವ ವಿಶ್ವೇಶ್ವರಯ್ಯ ನ್ಯಾಷನಲ್​ ಇನ್​​ಸ್ಟಿಟ್ಯೂಟ್​ ಆಫ್​ ಟೆಕ್ನಾಲಜಿ ಕಾಲೇಜಿನಲ್ಲಿ ಆರ್ಕಿಟೆಕ್ಚರ್​​​ ವಿಷಯದಲ್ಲಿ 2015ರಲ್ಲಿ ಪದವಿ ಪಡೆದಿದ್ದಾರೆ. ಅಹಮದಾಬಾದ್​ನಲ್ಲಿರುವ ಸಿಇಪಿಟಿ ಯೂನಿವರ್ಸಿಟಿಯಲ್ಲಿ ನಗರ ಯೋಜನೆ ವಿಷಯದಲ್ಲಿ 2019ರಲ್ಲಿ ಸ್ನಾತಕೋತ್ತರ ಪದವಿ ಗಳಿಸಿದ್ದಾರೆ.

ಭಾರತ ಸರ್ಕಾರದ ವಸತಿ ಮತ್ತು ನಗರಾಭಿವೃದ್ಧಿ ವ್ಯವಹಾರಗಳ ಸಚಿವಾಲಯದಲ್ಲಿ ಪ್ರತಿಷ್ಠಿತ ಫೆಲೋಶಿಪ್​ಗೆ 2020ರಲ್ಲಿ ಆಯ್ಕೆಯಾಗಿದ್ದರು.​​

ಇದನ್ನೂ ಓದಿ: ವಿಜಯಪುರ: ಯುಪಿಎಸ್​ಸಿ ಪರೀಕ್ಷೆಯಲ್ಲಿ ಜಿಲ್ಲೆಯ ನೇತ್ರಾ ಮೇಟಿ ಹಾಗೂ ಸಾಗರ ವಾಡಿಗೆ ರ್‍ಯಾಂಕ್

UPSC: ಯುಪಿಎಸ್​ಸಿ ಫಲಿತಾಂಶ ಪ್ರಕಟ; ಅಕ್ಷಯ್​ ಸಿಂಹಗೆ 77ನೇ ರ್‍ಯಾಂಕ್, ಸಿರಿವೆನ್ನೆಲಗೆ 204ನೇ ರ್‍ಯಾಂಕ್

ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ