AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಪಿಎಸ್​ಸಿ 2020: 35ನೇ ಶ್ರೇಣಿಯಲ್ಲಿ ಪಾಸಾದ ಬೆಂಗಳೂರು ಮೂಲದ ಅಪರ್ಣಾ ರಮೇಶ್!

ಅಪರ್ಣಾ ರಮೇಶ್ ನಾಗ್ಪುರದಲ್ಲಿರುವ ವಿಶ್ವೇಶ್ವರಯ್ಯ ನ್ಯಾಷನಲ್​ ಇನ್​​ಸ್ಟಿಟ್ಯೂಟ್​ ಆಫ್​ ಟೆಕ್ನಾಲಜಿ ಕಾಲೇಜಿನಲ್ಲಿ ಆರ್ಕಿಟೆಕ್ಚರ್​​​ ವಿಷಯದಲ್ಲಿ 2015ರಲ್ಲಿ ಪದವಿ ಪಡೆದಿದ್ದಾರೆ. ಅಹಮದಾಬಾದ್​ನಲ್ಲಿರುವ ಸಿಇಪಿಟಿ ಯೂನಿವರ್ಸಿಟಿಯಲ್ಲಿ ನಗರ ಯೋಜನೆ ವಿಷಯದಲ್ಲಿ 2019ರಲ್ಲಿ ಸ್ನಾತಕೋತ್ತರ ಪದವಿ ಗಳಿಸಿದ್ದಾರೆ.

ಯುಪಿಎಸ್​ಸಿ 2020: 35ನೇ ಶ್ರೇಣಿಯಲ್ಲಿ ಪಾಸಾದ ಬೆಂಗಳೂರು ಮೂಲದ ಅಪರ್ಣಾ ರಮೇಶ್!
ಅಪರ್ಣಾ ರಮೇಶ್
TV9 Web
| Edited By: |

Updated on: Sep 25, 2021 | 12:53 PM

Share

ಬೆಂಗಳೂರು: ಅಪರ್ಣಾ ರಮೇಶ್ ಯುಪಿಎಸ್​ಸಿ 2020 ನೇ ಬ್ಯಾಚ್​ನಲ್ಲಿ 35ನೇ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಇವರು ಬೆಂಗಳೂರು ಮೂಲದವರಾಗಿದ್ದು,ಪ್ರಸ್ತುತ ಗುರುಗ್ರಾಮದಲ್ಲಿ ನೆಲೆಸಿದ್ದಾರೆ. ಯುಪಿಎಸ್​ಸಿನಲ್ಲಿ (UPSC Civil Services ) ನನ್ನ ಈ ಯಶಸ್ಸಿಗೆ ಅಪ್ಪ-ಅಮ್ಮನೇ ಕಾರಣ ಎಂದು ಅಪರ್ಣಾ ರಮೇಶ್ (Aparna Ramesh) ಪ್ರತಿಕ್ರಿಯಿಸಿದ್ದಾರೆ.

ಅಪರ್ಣಾ ರಮೇಶ್ ನಾಗ್ಪುರದಲ್ಲಿರುವ ವಿಶ್ವೇಶ್ವರಯ್ಯ ನ್ಯಾಷನಲ್​ ಇನ್​​ಸ್ಟಿಟ್ಯೂಟ್​ ಆಫ್​ ಟೆಕ್ನಾಲಜಿ ಕಾಲೇಜಿನಲ್ಲಿ ಆರ್ಕಿಟೆಕ್ಚರ್​​​ ವಿಷಯದಲ್ಲಿ 2015ರಲ್ಲಿ ಪದವಿ ಪಡೆದಿದ್ದಾರೆ. ಅಹಮದಾಬಾದ್​ನಲ್ಲಿರುವ ಸಿಇಪಿಟಿ ಯೂನಿವರ್ಸಿಟಿಯಲ್ಲಿ ನಗರ ಯೋಜನೆ ವಿಷಯದಲ್ಲಿ 2019ರಲ್ಲಿ ಸ್ನಾತಕೋತ್ತರ ಪದವಿ ಗಳಿಸಿದ್ದಾರೆ.

ಭಾರತ ಸರ್ಕಾರದ ವಸತಿ ಮತ್ತು ನಗರಾಭಿವೃದ್ಧಿ ವ್ಯವಹಾರಗಳ ಸಚಿವಾಲಯದಲ್ಲಿ ಪ್ರತಿಷ್ಠಿತ ಫೆಲೋಶಿಪ್​ಗೆ 2020ರಲ್ಲಿ ಆಯ್ಕೆಯಾಗಿದ್ದರು.​​

ಇದನ್ನೂ ಓದಿ: ವಿಜಯಪುರ: ಯುಪಿಎಸ್​ಸಿ ಪರೀಕ್ಷೆಯಲ್ಲಿ ಜಿಲ್ಲೆಯ ನೇತ್ರಾ ಮೇಟಿ ಹಾಗೂ ಸಾಗರ ವಾಡಿಗೆ ರ್‍ಯಾಂಕ್

UPSC: ಯುಪಿಎಸ್​ಸಿ ಫಲಿತಾಂಶ ಪ್ರಕಟ; ಅಕ್ಷಯ್​ ಸಿಂಹಗೆ 77ನೇ ರ್‍ಯಾಂಕ್, ಸಿರಿವೆನ್ನೆಲಗೆ 204ನೇ ರ್‍ಯಾಂಕ್

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!