AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಪಿಎಸ್​ಸಿ 2020: 35ನೇ ಶ್ರೇಣಿಯಲ್ಲಿ ಪಾಸಾದ ಬೆಂಗಳೂರು ಮೂಲದ ಅಪರ್ಣಾ ರಮೇಶ್!

ಅಪರ್ಣಾ ರಮೇಶ್ ನಾಗ್ಪುರದಲ್ಲಿರುವ ವಿಶ್ವೇಶ್ವರಯ್ಯ ನ್ಯಾಷನಲ್​ ಇನ್​​ಸ್ಟಿಟ್ಯೂಟ್​ ಆಫ್​ ಟೆಕ್ನಾಲಜಿ ಕಾಲೇಜಿನಲ್ಲಿ ಆರ್ಕಿಟೆಕ್ಚರ್​​​ ವಿಷಯದಲ್ಲಿ 2015ರಲ್ಲಿ ಪದವಿ ಪಡೆದಿದ್ದಾರೆ. ಅಹಮದಾಬಾದ್​ನಲ್ಲಿರುವ ಸಿಇಪಿಟಿ ಯೂನಿವರ್ಸಿಟಿಯಲ್ಲಿ ನಗರ ಯೋಜನೆ ವಿಷಯದಲ್ಲಿ 2019ರಲ್ಲಿ ಸ್ನಾತಕೋತ್ತರ ಪದವಿ ಗಳಿಸಿದ್ದಾರೆ.

ಯುಪಿಎಸ್​ಸಿ 2020: 35ನೇ ಶ್ರೇಣಿಯಲ್ಲಿ ಪಾಸಾದ ಬೆಂಗಳೂರು ಮೂಲದ ಅಪರ್ಣಾ ರಮೇಶ್!
ಅಪರ್ಣಾ ರಮೇಶ್
TV9 Web
| Edited By: |

Updated on: Sep 25, 2021 | 12:53 PM

Share

ಬೆಂಗಳೂರು: ಅಪರ್ಣಾ ರಮೇಶ್ ಯುಪಿಎಸ್​ಸಿ 2020 ನೇ ಬ್ಯಾಚ್​ನಲ್ಲಿ 35ನೇ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಇವರು ಬೆಂಗಳೂರು ಮೂಲದವರಾಗಿದ್ದು,ಪ್ರಸ್ತುತ ಗುರುಗ್ರಾಮದಲ್ಲಿ ನೆಲೆಸಿದ್ದಾರೆ. ಯುಪಿಎಸ್​ಸಿನಲ್ಲಿ (UPSC Civil Services ) ನನ್ನ ಈ ಯಶಸ್ಸಿಗೆ ಅಪ್ಪ-ಅಮ್ಮನೇ ಕಾರಣ ಎಂದು ಅಪರ್ಣಾ ರಮೇಶ್ (Aparna Ramesh) ಪ್ರತಿಕ್ರಿಯಿಸಿದ್ದಾರೆ.

ಅಪರ್ಣಾ ರಮೇಶ್ ನಾಗ್ಪುರದಲ್ಲಿರುವ ವಿಶ್ವೇಶ್ವರಯ್ಯ ನ್ಯಾಷನಲ್​ ಇನ್​​ಸ್ಟಿಟ್ಯೂಟ್​ ಆಫ್​ ಟೆಕ್ನಾಲಜಿ ಕಾಲೇಜಿನಲ್ಲಿ ಆರ್ಕಿಟೆಕ್ಚರ್​​​ ವಿಷಯದಲ್ಲಿ 2015ರಲ್ಲಿ ಪದವಿ ಪಡೆದಿದ್ದಾರೆ. ಅಹಮದಾಬಾದ್​ನಲ್ಲಿರುವ ಸಿಇಪಿಟಿ ಯೂನಿವರ್ಸಿಟಿಯಲ್ಲಿ ನಗರ ಯೋಜನೆ ವಿಷಯದಲ್ಲಿ 2019ರಲ್ಲಿ ಸ್ನಾತಕೋತ್ತರ ಪದವಿ ಗಳಿಸಿದ್ದಾರೆ.

ಭಾರತ ಸರ್ಕಾರದ ವಸತಿ ಮತ್ತು ನಗರಾಭಿವೃದ್ಧಿ ವ್ಯವಹಾರಗಳ ಸಚಿವಾಲಯದಲ್ಲಿ ಪ್ರತಿಷ್ಠಿತ ಫೆಲೋಶಿಪ್​ಗೆ 2020ರಲ್ಲಿ ಆಯ್ಕೆಯಾಗಿದ್ದರು.​​

ಇದನ್ನೂ ಓದಿ: ವಿಜಯಪುರ: ಯುಪಿಎಸ್​ಸಿ ಪರೀಕ್ಷೆಯಲ್ಲಿ ಜಿಲ್ಲೆಯ ನೇತ್ರಾ ಮೇಟಿ ಹಾಗೂ ಸಾಗರ ವಾಡಿಗೆ ರ್‍ಯಾಂಕ್

UPSC: ಯುಪಿಎಸ್​ಸಿ ಫಲಿತಾಂಶ ಪ್ರಕಟ; ಅಕ್ಷಯ್​ ಸಿಂಹಗೆ 77ನೇ ರ್‍ಯಾಂಕ್, ಸಿರಿವೆನ್ನೆಲಗೆ 204ನೇ ರ್‍ಯಾಂಕ್

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ