AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿಎಸ್ ರಾವತ್ ನಿಧನದ ಬಗ್ಗೆ ವಿಕೃತ ಪೋಸ್ಟ್! ದೇಶ ವಿರೋಧಿಗಳ ಪತ್ತೆ ಹಚ್ಚಿ ಕ್ರಮಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ

ವಿಕೃತ ಪೋಸ್ಟ್ ಬಗ್ಗೆ ನಿನ್ನೆ ಬಸವರಾಜ ಬೊಮ್ಮಯಿ ಸುದ್ದಿಗಾರರೊಂದಿಗೆ ಮಾತನಾಡಿದ್ದರು. ಸಿಡಿಎಸ್ ಬಿಪಿನ್ ರಾವತ್ ಸಾವನ್ನ ಸಂಭ್ರಮಿಸಿದವರ ಮೇಲೆ ಕಠಿಣ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.

ಸಿಡಿಎಸ್ ರಾವತ್ ನಿಧನದ ಬಗ್ಗೆ ವಿಕೃತ ಪೋಸ್ಟ್! ದೇಶ ವಿರೋಧಿಗಳ ಪತ್ತೆ ಹಚ್ಚಿ ಕ್ರಮಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ
ಗೃಹ ಸಚಿವ ಆರಗ ಜ್ಞಾನೇಂದ್ರ
TV9 Web
| Edited By: |

Updated on:Dec 11, 2021 | 1:07 PM

Share

ಬೆಂಗಳೂರು: ಸಿಡಿಎಸ್ ಬಿಪಿನ್ ರಾವತ್ ಭಾರತಕ್ಕೆ ನೀಡಿರುವ ಕೊಡುಗೆ ಅಪಾರ. ಇವರ ನಿಧನ ಇಡೀ ದೇಶಕ್ಕೆ ತುಂಬಲಾರದ ನಷ್ಟ. ಆದರೆ ಇವರ ನಿಧನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಕೃತ ಪೋಸ್ಟ್ ಮಾಡಿದ್ದಾರೆ. ಈ ಹಿನ್ನೆಲೆ ದೇಶ ವಿರೋಧಿಗಳನ್ನು ಪತ್ತೆ ಹಚ್ಚಿ ಕ್ರಮಕೈಗೊಳ್ಳಬೇಕೆಂದು ಡಿಜಿ ಮತ್ತು ಐಜಿಪಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ ನೀಡಿದ್ದಾರೆ. ವಿಕೃತ ಪೋಸ್ಟ್ ಮಾಡುವವರನ್ನು ಸಹಿಸುವುದಿಲ್ಲ. ದುಷ್ಕರ್ಮಿಗಳ ವಿಳಾಸ ಪತ್ತೆ ಹಚ್ಚಿ ತಕ್ಕ ಶಿಕ್ಷೆ ಆಗಬೇಕು ಅಂತ ದೂರವಾಣಿ ಮೂಲಕ ಗೃಹ ಸಚಿವ ಆರಗ ಜ್ಞಾನೇಂದ್ರ ಡಿಜಿಪಿಗೆ ಸೂಚನೆ ನೀಡಿದ್ದಾರೆ.

ವಿಕೃತ ಪೋಸ್ಟ್ ಬಗ್ಗೆ ನಿನ್ನೆ ಬಸವರಾಜ ಬೊಮ್ಮಯಿ ಸುದ್ದಿಗಾರರೊಂದಿಗೆ ಮಾತನಾಡಿದ್ದರು. ಸಿಡಿಎಸ್ ಬಿಪಿನ್ ರಾವತ್ ಸಾವನ್ನ ಸಂಭ್ರಮಿಸಿದವರ ಮೇಲೆ ಕಠಿಣ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಇಡೀ ದೇಶವೇ ಬಿಪಿನ್ ರಾವತ್ ಸಾವಿಗೆ ಕಂಬನಿ ಮಿಡಿಯುತ್ತಿದೆ. ಅದರೆ ಕೆಲವರು ಅವರ ಸಾವನ್ನ ಸಂಭ್ರಮಿಸಿ ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟ್ಗಳನ್ನ ಹಾಕಿರೋದು ತೀರಾ ಖಂಡನೀಯ. ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ ಅಂತ ಹೇಳಿದ್ದರು.

ಉಡುಪಿ ಮೂಲದ ಬರಹಗಾರನ ವಿರುದ್ಧ ಫೇಸ್​ಬುಕ್​ನಲ್ಲಿ ಆಕ್ರೋಶ ಬಿಪಿನ್ ರಾವತ್ ನಿಧನದ ಬಗ್ಗೆ ವಿಕೃತಿ ಮೆರೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಉಡುಪಿ ಮೂಲದ ಬರಹಗಾರರೊಬ್ಬರ ವಿರುದ್ಧ ಫೇಸ್​ಬುಕ್​ನಲ್ಲಿ ಆಕ್ರೋಶಗಳು ವ್ಯಕ್ತವಾಗಿವೆ. ಈ ಸಂಬಂಧ ಉಡುಪಿ ಪೊಲೀಸರಿಗೆ ಟ್ಯಾಗ್ ಮಾಡಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಈ ಕೂಡಲೇ ಅವರನ್ನು ಬಂಧಿಸಬೇಕೆಂದು ಸಮಾಜಿಕ ಜಾಲತಾಣದಲ್ಲಿ ಆಗ್ರಹಗಳು ಕೇಳಿಬಂದಿವೆ.

ಇದನ್ನೂ ಓದಿ

Omicron: ದೆಹಲಿಯಲ್ಲಿ ಇನ್ನೊಂದು ಒಮಿಕ್ರಾನ್​ ಕೇಸ್​ ದಾಖಲು; ಭಾರತದಲ್ಲೀಗ ಹೊಸ ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆ

ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ: ಬಂದೋಬಸ್ತ್‌ಗಾಗಿ 4 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ

Published On - 12:02 pm, Sat, 11 December 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?