AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಕಿಟೆಕ್ಟ್ ವಿರುದ್ಧ ಚಾರ್ಜ್‌ಶೀಟ್‌ ಹಾಕಿದ್ದ ಪೊಲೀಸರು: ಕಾರ್ಮಿಕನ ಆಕಸ್ಮಿಕ ಸಾವಿಗೆ ಆರ್ಕಿಟೆಕ್ಟ್ ಹೊಣೆಯಲ್ಲ‌ ಎಂದ ಹೈಕೋರ್ಟ್

Karnataka High Court: ಆರ್ಕಿಟೆಕ್ಟ್ ಕೊಟ್ಟಿದ್ದ ನೀಲನಕ್ಷೆಯಲ್ಲಿನ ಲೋಪದಿಂದಾಗಿ ಕಟ್ಟಡ ಕಾರ್ಮಿಕ ಮುಕೇಶ್ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ನಂದಿನಿ ಲೇಔಟ್ ಪೊಲೀಸರು ಆರ್ಕಿಟೆಕ್ಟ್ ವಿರುದ್ಧ ಐಪಿಸಿ ಸೆಕ್ಷನ್‌ 304ಎ ಅಡಿಯಲ್ಲಿ ಚಾರ್ಜ್‌ಶೀಟ್‌ ಸಲ್ಲಿಸಿದ್ದರು.

ಆರ್ಕಿಟೆಕ್ಟ್ ವಿರುದ್ಧ ಚಾರ್ಜ್‌ಶೀಟ್‌ ಹಾಕಿದ್ದ ಪೊಲೀಸರು: ಕಾರ್ಮಿಕನ ಆಕಸ್ಮಿಕ ಸಾವಿಗೆ ಆರ್ಕಿಟೆಕ್ಟ್ ಹೊಣೆಯಲ್ಲ‌ ಎಂದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on:Jun 21, 2022 | 2:59 PM

Share

ಬೆಂಗಳೂರು: ಕಟ್ಟಡ ಕಾರ್ಮಿಕನ ಆಕಸ್ಮಿಕ ಸಾವಿಗೆ ಆರ್ಕಿಟೆಕ್ಟ್ ಹೊಣೆಯಲ್ಲ‌ ಎಂದು ಸಾರಿರುವ ಹೈಕೋರ್ಟ್ ಆರ್ಕಿಟೆಕ್ಟ್ ವಿರುದ್ಧದ ಪ್ರಕರಣವನ್ನು ರದ್ದುಪಡಿಸಿದೆ. 2020ರ ಅಕ್ಟೋಬರ್ 10ರಂದು ವಿದ್ಯುತ್ ಅವಘಡದಿಂದ ಮುಕೇಶ್ ಎಂಬ ಕಟ್ಟಡ ಕಾರ್ಮಿಕ (Construction Labourer) ಸಾವಿಗೀಡಾಗಿದ್ದ. ಆರ್ಕಿಟೆಕ್ಟ್ (Architect) ವಿಶ್ವಾಸ್ ಎಂಬುವವರು ಕಟ್ಟಡದ ನೀಲನಕ್ಷೆ ತಯಾರಿಸಿ ನೀಡಿದ್ದರು. ಆರ್ಕಿಟೆಕ್ಟ್ ಕೊಟ್ಟಿದ್ದ ನೀಲನಕ್ಷೆಯಲ್ಲಿನ ಲೋಪದಿಂದಾಗಿ ಕಟ್ಟಡ ಕಾರ್ಮಿಕ ಮುಕೇಶ್ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ನಂದಿನಿ ಲೇಔಟ್ ಪೊಲೀಸರು ಆರ್ಕಿಟೆಕ್ಟ್ ವಿರುದ್ಧ ಐಪಿಸಿ ಸೆಕ್ಷನ್‌ 304ಎ ಅಡಿಯಲ್ಲಿ ಚಾರ್ಜ್‌ಶೀಟ್‌ ಸಲ್ಲಿಸಿದ್ದರು. ಆದರೆ ಹೈ ಕೋರ್ಟ್ (Karnataka High Court )​, ಕಟ್ಟಡ ನಕ್ಷೆ ರೂಪಿಸುವುದು ನಿರ್ಲಕ್ಷ್ಯವಾಗುವುದಿಲ್ಲ. ನಿರ್ಲಕ್ಷ್ಯದಿಂದಾದ ಸಾವಿಗೆ ಆರ್ಕಿಟೆಕ್ ಹೊಣೆಯಲ್ಲ ಎಂದು ಆದೇಶಿಸಿ, ಪೊಲೀಸರು ಸಲ್ಲಿಸಿದ್ದ ಆರೋಪಪಟ್ಟಿಯನ್ನು ರದ್ದುಪಡಿಸಿದೆ.

ಇದನ್ನೂ ಓದಿ: ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ವಿದ್ಯುತ್ ಕಂಬ; ಕೂದಲೆಳೆ ಅಂತರದಲ್ಲಿ ಸವಾರ ಬಚಾವ್, ಅಧಿಕಾರಿಗಳ ವಿರುದ್ಧ ಆಕ್ರೋಶ

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 2:59 pm, Tue, 21 June 22

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?