AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಕಿಟೆಕ್ಟ್ ವಿರುದ್ಧ ಚಾರ್ಜ್‌ಶೀಟ್‌ ಹಾಕಿದ್ದ ಪೊಲೀಸರು: ಕಾರ್ಮಿಕನ ಆಕಸ್ಮಿಕ ಸಾವಿಗೆ ಆರ್ಕಿಟೆಕ್ಟ್ ಹೊಣೆಯಲ್ಲ‌ ಎಂದ ಹೈಕೋರ್ಟ್

Karnataka High Court: ಆರ್ಕಿಟೆಕ್ಟ್ ಕೊಟ್ಟಿದ್ದ ನೀಲನಕ್ಷೆಯಲ್ಲಿನ ಲೋಪದಿಂದಾಗಿ ಕಟ್ಟಡ ಕಾರ್ಮಿಕ ಮುಕೇಶ್ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ನಂದಿನಿ ಲೇಔಟ್ ಪೊಲೀಸರು ಆರ್ಕಿಟೆಕ್ಟ್ ವಿರುದ್ಧ ಐಪಿಸಿ ಸೆಕ್ಷನ್‌ 304ಎ ಅಡಿಯಲ್ಲಿ ಚಾರ್ಜ್‌ಶೀಟ್‌ ಸಲ್ಲಿಸಿದ್ದರು.

ಆರ್ಕಿಟೆಕ್ಟ್ ವಿರುದ್ಧ ಚಾರ್ಜ್‌ಶೀಟ್‌ ಹಾಕಿದ್ದ ಪೊಲೀಸರು: ಕಾರ್ಮಿಕನ ಆಕಸ್ಮಿಕ ಸಾವಿಗೆ ಆರ್ಕಿಟೆಕ್ಟ್ ಹೊಣೆಯಲ್ಲ‌ ಎಂದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on:Jun 21, 2022 | 2:59 PM

Share

ಬೆಂಗಳೂರು: ಕಟ್ಟಡ ಕಾರ್ಮಿಕನ ಆಕಸ್ಮಿಕ ಸಾವಿಗೆ ಆರ್ಕಿಟೆಕ್ಟ್ ಹೊಣೆಯಲ್ಲ‌ ಎಂದು ಸಾರಿರುವ ಹೈಕೋರ್ಟ್ ಆರ್ಕಿಟೆಕ್ಟ್ ವಿರುದ್ಧದ ಪ್ರಕರಣವನ್ನು ರದ್ದುಪಡಿಸಿದೆ. 2020ರ ಅಕ್ಟೋಬರ್ 10ರಂದು ವಿದ್ಯುತ್ ಅವಘಡದಿಂದ ಮುಕೇಶ್ ಎಂಬ ಕಟ್ಟಡ ಕಾರ್ಮಿಕ (Construction Labourer) ಸಾವಿಗೀಡಾಗಿದ್ದ. ಆರ್ಕಿಟೆಕ್ಟ್ (Architect) ವಿಶ್ವಾಸ್ ಎಂಬುವವರು ಕಟ್ಟಡದ ನೀಲನಕ್ಷೆ ತಯಾರಿಸಿ ನೀಡಿದ್ದರು. ಆರ್ಕಿಟೆಕ್ಟ್ ಕೊಟ್ಟಿದ್ದ ನೀಲನಕ್ಷೆಯಲ್ಲಿನ ಲೋಪದಿಂದಾಗಿ ಕಟ್ಟಡ ಕಾರ್ಮಿಕ ಮುಕೇಶ್ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ನಂದಿನಿ ಲೇಔಟ್ ಪೊಲೀಸರು ಆರ್ಕಿಟೆಕ್ಟ್ ವಿರುದ್ಧ ಐಪಿಸಿ ಸೆಕ್ಷನ್‌ 304ಎ ಅಡಿಯಲ್ಲಿ ಚಾರ್ಜ್‌ಶೀಟ್‌ ಸಲ್ಲಿಸಿದ್ದರು. ಆದರೆ ಹೈ ಕೋರ್ಟ್ (Karnataka High Court )​, ಕಟ್ಟಡ ನಕ್ಷೆ ರೂಪಿಸುವುದು ನಿರ್ಲಕ್ಷ್ಯವಾಗುವುದಿಲ್ಲ. ನಿರ್ಲಕ್ಷ್ಯದಿಂದಾದ ಸಾವಿಗೆ ಆರ್ಕಿಟೆಕ್ ಹೊಣೆಯಲ್ಲ ಎಂದು ಆದೇಶಿಸಿ, ಪೊಲೀಸರು ಸಲ್ಲಿಸಿದ್ದ ಆರೋಪಪಟ್ಟಿಯನ್ನು ರದ್ದುಪಡಿಸಿದೆ.

ಇದನ್ನೂ ಓದಿ: ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ವಿದ್ಯುತ್ ಕಂಬ; ಕೂದಲೆಳೆ ಅಂತರದಲ್ಲಿ ಸವಾರ ಬಚಾವ್, ಅಧಿಕಾರಿಗಳ ವಿರುದ್ಧ ಆಕ್ರೋಶ

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 2:59 pm, Tue, 21 June 22

ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್