AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಕಿಟೆಕ್ಟ್ ವಿರುದ್ಧ ಚಾರ್ಜ್‌ಶೀಟ್‌ ಹಾಕಿದ್ದ ಪೊಲೀಸರು: ಕಾರ್ಮಿಕನ ಆಕಸ್ಮಿಕ ಸಾವಿಗೆ ಆರ್ಕಿಟೆಕ್ಟ್ ಹೊಣೆಯಲ್ಲ‌ ಎಂದ ಹೈಕೋರ್ಟ್

Karnataka High Court: ಆರ್ಕಿಟೆಕ್ಟ್ ಕೊಟ್ಟಿದ್ದ ನೀಲನಕ್ಷೆಯಲ್ಲಿನ ಲೋಪದಿಂದಾಗಿ ಕಟ್ಟಡ ಕಾರ್ಮಿಕ ಮುಕೇಶ್ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ನಂದಿನಿ ಲೇಔಟ್ ಪೊಲೀಸರು ಆರ್ಕಿಟೆಕ್ಟ್ ವಿರುದ್ಧ ಐಪಿಸಿ ಸೆಕ್ಷನ್‌ 304ಎ ಅಡಿಯಲ್ಲಿ ಚಾರ್ಜ್‌ಶೀಟ್‌ ಸಲ್ಲಿಸಿದ್ದರು.

ಆರ್ಕಿಟೆಕ್ಟ್ ವಿರುದ್ಧ ಚಾರ್ಜ್‌ಶೀಟ್‌ ಹಾಕಿದ್ದ ಪೊಲೀಸರು: ಕಾರ್ಮಿಕನ ಆಕಸ್ಮಿಕ ಸಾವಿಗೆ ಆರ್ಕಿಟೆಕ್ಟ್ ಹೊಣೆಯಲ್ಲ‌ ಎಂದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
TV9 Web
| Edited By: ಸಾಧು ಶ್ರೀನಾಥ್​|

Updated on:Jun 21, 2022 | 2:59 PM

Share

ಬೆಂಗಳೂರು: ಕಟ್ಟಡ ಕಾರ್ಮಿಕನ ಆಕಸ್ಮಿಕ ಸಾವಿಗೆ ಆರ್ಕಿಟೆಕ್ಟ್ ಹೊಣೆಯಲ್ಲ‌ ಎಂದು ಸಾರಿರುವ ಹೈಕೋರ್ಟ್ ಆರ್ಕಿಟೆಕ್ಟ್ ವಿರುದ್ಧದ ಪ್ರಕರಣವನ್ನು ರದ್ದುಪಡಿಸಿದೆ. 2020ರ ಅಕ್ಟೋಬರ್ 10ರಂದು ವಿದ್ಯುತ್ ಅವಘಡದಿಂದ ಮುಕೇಶ್ ಎಂಬ ಕಟ್ಟಡ ಕಾರ್ಮಿಕ (Construction Labourer) ಸಾವಿಗೀಡಾಗಿದ್ದ. ಆರ್ಕಿಟೆಕ್ಟ್ (Architect) ವಿಶ್ವಾಸ್ ಎಂಬುವವರು ಕಟ್ಟಡದ ನೀಲನಕ್ಷೆ ತಯಾರಿಸಿ ನೀಡಿದ್ದರು. ಆರ್ಕಿಟೆಕ್ಟ್ ಕೊಟ್ಟಿದ್ದ ನೀಲನಕ್ಷೆಯಲ್ಲಿನ ಲೋಪದಿಂದಾಗಿ ಕಟ್ಟಡ ಕಾರ್ಮಿಕ ಮುಕೇಶ್ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ನಂದಿನಿ ಲೇಔಟ್ ಪೊಲೀಸರು ಆರ್ಕಿಟೆಕ್ಟ್ ವಿರುದ್ಧ ಐಪಿಸಿ ಸೆಕ್ಷನ್‌ 304ಎ ಅಡಿಯಲ್ಲಿ ಚಾರ್ಜ್‌ಶೀಟ್‌ ಸಲ್ಲಿಸಿದ್ದರು. ಆದರೆ ಹೈ ಕೋರ್ಟ್ (Karnataka High Court )​, ಕಟ್ಟಡ ನಕ್ಷೆ ರೂಪಿಸುವುದು ನಿರ್ಲಕ್ಷ್ಯವಾಗುವುದಿಲ್ಲ. ನಿರ್ಲಕ್ಷ್ಯದಿಂದಾದ ಸಾವಿಗೆ ಆರ್ಕಿಟೆಕ್ ಹೊಣೆಯಲ್ಲ ಎಂದು ಆದೇಶಿಸಿ, ಪೊಲೀಸರು ಸಲ್ಲಿಸಿದ್ದ ಆರೋಪಪಟ್ಟಿಯನ್ನು ರದ್ದುಪಡಿಸಿದೆ.

ಇದನ್ನೂ ಓದಿ: ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ವಿದ್ಯುತ್ ಕಂಬ; ಕೂದಲೆಳೆ ಅಂತರದಲ್ಲಿ ಸವಾರ ಬಚಾವ್, ಅಧಿಕಾರಿಗಳ ವಿರುದ್ಧ ಆಕ್ರೋಶ

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 2:59 pm, Tue, 21 June 22

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ