AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್​ನಲ್ಲಿ ಲ್ಯಾಪ್​ಟಾಪ್ ಮಾರಾಟ ಮಾಡುವುದಾಗಿ ಜಾಹೀರಾತು ನೀಡಿದ್ದ ಆರೋಪಿ ಅರೆಸ್ಟ್! ಆನೆ ದಂತ ಬಚ್ಚಿಟ್ಟಿದ ಕೇರಳದ ವ್ಯಕ್ತಿ ಬಂಧನ

ಪ್ಯಾಕಿಂಗ್ ಚಾರ್ಜ್, ಶಿಪ್ಪಿಂಗ್ ಚಾರ್ಜ್ ಅಂತಾ ಆರೋಪಿ ಸುಮಾರು 72 ಸಾವಿರ ರೂ. ಪಡೆದಿದ್ದ. ಬಳಿಕ ಲ್ಯಾಪ್​ಟಾಪ್​​ ಬದಲು ಖಾಲಿ ಪಾರ್ಸೆಲ್ ಕಳುಹಿಸಿದ್ದ. ಈ ಬಗ್ಗೆ ದೂರುದಾರ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು.

ಆನ್​ಲೈನ್​ನಲ್ಲಿ ಲ್ಯಾಪ್​ಟಾಪ್ ಮಾರಾಟ ಮಾಡುವುದಾಗಿ ಜಾಹೀರಾತು ನೀಡಿದ್ದ ಆರೋಪಿ ಅರೆಸ್ಟ್! ಆನೆ ದಂತ ಬಚ್ಚಿಟ್ಟಿದ ಕೇರಳದ ವ್ಯಕ್ತಿ ಬಂಧನ
ಆನೆ ದಂತ ಬಚ್ಚಿಟ್ಟಿದ್ದ ಆರೋಪಿ
Follow us
TV9 Web
| Updated By: sandhya thejappa

Updated on:Jun 11, 2022 | 9:22 AM

ಬೆಂಗಳೂರು: ಆನ್​ಲೈನ್​ನಲ್ಲಿ (Online) ಲ್ಯಾಪ್​ಟಾಪ್​ ಮಾರಾಟ ಮಾಡುವುದಾಗಿ ನಂಬಿಸಿ ವಂಚಿಸಿದ್ದ ನವದೆಹಲಿ ಮೂಲದ ಆರೋಪಿಯನ್ನು ಬೆಂಗಳೂರಿನ ಈಶಾನ್ಯ ವಿಭಾಗದ ಸಿಇಎನ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಮನ್ ಕುಮಾರ್(20) ಬಂಧನಕ್ಕೆ ಒಳಗಾದ ಆರೋಪಿ. ಈತ ಒಎಲ್ಎಕ್ಸ್​ನಲ್ಲಿ (OLX) 1.50 ಲಕ್ಷ ರೂ. ಮೌಲ್ಯದ ಲ್ಯಾಪ್​ಟಾಪ್​ ಜಾಹೀರಾತು ನೀಡಿದ್ದ. ಇದನ್ನು ಗಮನಿಸಿದ ದೂರುದಾರ ಅಮನ್ ಕುಮಾರ್​ನ ಸಂಪರ್ಕಿಸಿದ್ದರು. ಈ ವೇಳೆ ಪ್ಯಾಕಿಂಗ್ ಚಾರ್ಜ್, ಶಿಪ್ಪಿಂಗ್ ಚಾರ್ಜ್ ಅಂತಾ ಆರೋಪಿ ಸುಮಾರು 72 ಸಾವಿರ ರೂ. ಪಡೆದಿದ್ದ. ಬಳಿಕ ಲ್ಯಾಪ್​ಟಾಪ್​​ ಬದಲು ಖಾಲಿ ಪಾರ್ಸೆಲ್ ಕಳುಹಿಸಿದ್ದ. ಈ ಬಗ್ಗೆ ದೂರುದಾರ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು.

ಆನೆ ದಂತ ಬಚ್ಚಿಟ್ಟಿದ ಆರೋಪಿ ಬಂಧನ: ಚಾಮರಾಜನಗರ: ಆನೆ ದಂತ ಬಚ್ಚಿಟ್ಟಿದ ಕೇರಳ ಮೂಲದ ಆರೋಪಿಯನ್ನು ಬಂಧಿಸಲಾಗಿದೆ. 56 ವರ್ಷದ  ಬಾಲನ್ ಬಂಧಿತ ಆರೋಪಿ. ಈತ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಕಣಿಯನಪುರ ಕಾಲೋನಿ ಬಳಿ ಬಚ್ಚಿಟ್ಟಿದ್ದ. ಚಾಮರಾಜನಗರ ಅರಣ್ಯ ಸಂಚಾರಿ ದಳ ಪೊಲೀಸರು ಕಾರ್ಯಾಚರಣೆ ನಡೆಸಿ 3 ದಂತವನ್ನು ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ: Rajya Sabha Election Result: ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಭರ್ಜರಿ ಜಯ; ತಲಾ 1 ಸ್ಥಾನ ಪಡೆದ ಮೈತ್ರಿಕೂಟ

ಇದನ್ನೂ ಓದಿ
Image
545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಭ್ರಷ್ಟಾಚಾರ ಪ್ರಕರಣ; ದಿವ್ಯಾ ಹಾಗರಗಿ ಸೇರಿ 8 ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ
Image
Baramulla: ಜಮ್ಮು ಕಾಶ್ಮೀರದ ಬರಾಮುಲ್ಲಾದಲ್ಲಿ ಇಬ್ಬರು ಎಲ್​ಇಟಿ ಉಗ್ರರ ಬಂಧನ
Image
ಮೊಡವೆ ಕಲೆಗಳಿಗೆ ನಿಮ್ಮ ಮನೆಯಲ್ಲೇ ಇದೆ ಪರಿಹಾರ
Image
LPL 2022: ಆರ್ಥಿಕ ಬಿಕ್ಕಟ್ಟಿನ ನಡುವೆ ಲಂಕಾ ಪ್ರೀಮಿಯರ್ ಲೀಗ್ ಘೋಷಣೆ: ಜುಲೈ 31 ರಿಂದ ಆರಂಭ

ಹಣ ಕಳವಿಗೆ ಯತ್ನಿಸಿದ ಆರೋಪಿ ಅಂದರ್:

ನೆಲಮಂಗಲ: ಬೆಂಗಳೂರಿನ ಹೆಸರಘಟ್ಟ ರಸ್ತೆಯ ಚಿಕ್ಕಸಂದ್ರದಲ್ಲಿ ಎಟಿಎಂ ಮಷೀನ್​ನಲ್ಲಿ ಹಣ ಕಳವಿಗೆ ಯತ್ನಿಸಿದ ಅರೋಪಿಯನ್ನು ಬಂಧಿಸಲಾಗಿದೆ. ಪಂಜಾಬ್ ಮೂಲದ ಸಮರೋಜಿತ್ ಸಿಂಗ್ ಬಂಧನಕ್ಕೆ ಒಳಗಾದ ಆರೋಪಿ. ಕೆನರಾ ಬ್ಯಾಂಕ್ ಬಳಿ ಹಣ ಕಳವಿಗೆ ಯತ್ನಿಸುವಾಗಲೇ ಬಲೆಗೆ ಬಿದ್ದಿದ್ದಾನೆ. ಚಾಕು, ರಾಡ್,ಗ್ಯಾಸ್ ಸಿಲಿಂಡರ್, ಕಟರ್ ಸೇರಿದಂತೆ ಹಲವು ಸಾಧನಗಳನ್ನ ಜಪ್ತಿ ಮಾಡಲಾಗಿದೆ. ಅರೋಪಿ ಹಿಂದೆಯೂ ಹಲವು ಪ್ರಕರಣಗಳಲ್ಲಿ ಜೈಲುವಾಸ ಅನುಭವಿಸಿ ಬಂದಿದ್ದ. ಸದ್ಯ ಈ ಪ್ರಕರಣ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:18 am, Sat, 11 June 22

Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?