AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಪೊಲೀಸ್​​ ಠಾಣೆಯಲ್ಲಿ ವಿಚಾರಣೆ ವೇಳೆ PSI ಮೇಲೆ ಹಲ್ಲೆ ಆರೋಪ

ವಿಚಾರಣೆ ವೇಳೆ ಪಿಎಸ್​ಐ ಮೇಲೆ ಹಲ್ಲೆ ಮಾಡಿರುವ ಘಟನೆ ಪೀಣ್ಯ ಪೊಲೀಸ್​​ ಠಾಣೆಯಲ್ಲಿ ನಡೆದಿದೆ.

Bengaluru News: ಪೊಲೀಸ್​​ ಠಾಣೆಯಲ್ಲಿ ವಿಚಾರಣೆ ವೇಳೆ PSI ಮೇಲೆ ಹಲ್ಲೆ ಆರೋಪ
ಪೀಣ್ಯ ಪೊಲೀಸ್​ ಠಾಣೆ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jun 14, 2023 | 3:36 PM

Share

ಬೆಂಗಳೂರು: ವಿಚಾರಣೆ ವೇಳೆ ಪಿಎಸ್​ಐ (PSI) ಮೇಲೆ ಹಲ್ಲೆ ಮಾಡಿರುವ ಘಟನೆ ಪೀಣ್ಯ ಪೊಲೀಸ್​​ ಠಾಣೆಯಲ್ಲಿ (Peenya Police Station) ನಡೆದಿದೆ. ಮೌನೇಶ್ ಎಂಬಾತ ಹಲ್ಲೆ ಮಾಡಿರುವ ವ್ಯಕ್ತಿ. ಪಾಸ್ ವಿಚಾರಕ್ಕೆ ಬಿಎಂಟಿಸಿ (BMTC) ಕಂಡಕ್ಟರ್ ಜತೆ ಮೌನೇಶ್​​ ಗಲಾಟೆ ಮಾಡಿದ್ದನು. ಹೀಗಾಗಿ ಬಿಎಂಟಿಸಿ ಸಿಬ್ಬಂದಿ ಬಸ್ ಸಮೇತ ಆತನನ್ನು ಪೊಲೀಸ್​ ಠಾಣೆಗೆ ಕರೆತಂದಿದ್ದರು. ಈ ಬಗ್ಗೆ ಮೌನೇಶ್​ನನ್ನು ಪಿಎಸ್​ಐ ಸಿದ್ದು ಹೂಗಾರ್ ವಿಚಾರಣೆ ಮಾಡುತ್ತಿದ್ದಾಗ ಅವರ ಮೇಲೆ ಹಲ್ಲೆ ಮಾಡಿದ್ದಾನೆ. ಗಾಯಗೊಂಡ ಪಿಎಸ್​ಐ ಸಿದ್ದು ಹೂಗಾರ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೀಣ್ಯ ಪೊಲೀಸ್​ ಠಾಣೆಗೆ ಹಿರಿಯ ಪೊಲೀಸ್​ ಅಧಿಕಾರಿಗಳು ದೌಡಾಯಿಸಿದ್ದಾರೆ.

ಮೌನೇಶ್  ಡೆಂಟಲ್ ಮೆಡಿಕಲ್ ಓದುತ್ತಿದ್ದು, ಕುವೆಂಪುನಗರದಲ್ಲಿರುವ ಮನೆಯಿಂದ ಗೊರಗುಂಟೆಪಾಳ್ಯದಲ್ಲಿರುವ ಕಾಲೇಜಿಗೆ ತೆರಳುತಿದ್ದನು. ಈ ಸಂಬಂಧ ಮೌನೇಶ್ ಬಿಎಂಟಿಸಿ ಬಸ್ ಹತ್ತಿದ್ದನು. ನಿರ್ವಾಹಕರಿಗೆ  ಯುವಕ ಮೌನೇಶ್ ಬಸ್ ಪಾಸ್ ಜೆರಾಕ್ಸ್ ತೋರಿಸಿದ್ದನು.

ಇದನ್ನೂ ಓದಿ: ಜೆಸಿಬಿ ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಸಾವು

ಆಗ ನಿರ್ವಾಹಕ ಜೆರಾಕ್ಸ್ ಅಲ್ಲ ಒರಿಜಿನಲ್ ತೋರಿಸು ಎಂದಿದ್ದಾರೆ. ಆಗ ಮೌನೇಶ್​ ಮಹಿಳೆಯರು ಆಧಾರ್ ಕಾರ್ಡ್ ಜೆರಾಕ್ಸ್​ ತೋರಿಸಿದರೇ ಸುಮ್ಮನಿರುತ್ತೀಯಾ, ನಾನು ಪಾಸ್​ ತೋರಿಸಿದರೇ, ಯಾಕೆ ಗಲಾಟೆ ಮಾಡುತ್ತೀಯಾ ಅಂತ ನಿರ್ವಾಹಕನಿಗೆ ಹೊಡೆದಿದ್ದಾನೆ.

ನಂತರ ಬಸ್​​ನಲ್ಲಿದ್ದ ಎಲ್ಲರೂ ಸೇರಿ ಮೌನೇಶ್​ ಅವರನ್ನು ಪೀಣ್ಯ ಪೊಲೀಸ್​ ಠಾಣೆಗೆ ಕರೆತದ್ದಿದ್ದರು. ಮೌನೇಶ್​ನನ್ನು  ಠಾಣೆ ಒಳಗೆ ಕೂರಿಸಿದ್ದ ವೇಳೆ,  ಮೌನೇಶ್ ಅಣ್ಣ ಠಾಣೆ ಬಳಿ ಬಂದು ಗಲಾಟೆ ಮಾಡಿದ್ದಾನೆ. ಈ ವೇಳೆ ಠಾಣೆಯಲ್ಲಿ ಕುಳಿತಿದ್ದ ಮೌನೇಶ್ ಬಂದು ಏಕಾ ಏಕಿ ಪಿಎಸ್​ಐ ಮೇಲೆ ಹಲ್ಲೆ ಮಾಡಿದ್ದಾನೆ. ಪಿಎಸ್​ಐ ದವಡೆಗೆ ಪಂಚ್ ಮಾಡಿ ಬಳಿಕ ಮರ್ಮಾಂಗಕ್ಕೆ ಒದ್ದು ಹಲ್ಲೆ ಮಾಡಿದ್ದಾನೆ. ಸದ್ಯ ಪೊಲೀಸರು ಮೌನೇಶ್​ನನ್ನು ವಶಕ್ಕೆ ಪಡೆದಿದ್ದು, ಮೌನೇಶ್ ಅಣ್ಣ ಠಾಣೆಯಿಂದ ಪರಾರಿಯಾಗಿದ್ದಾನೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:53 pm, Wed, 14 June 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ