AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಕ್ಷಿಣೆ ಕಿರುಕುಳ, ಕದ್ದ ಬಂಗಾರ ಖರೀದಿ ಆರೋಪ; ಅಟ್ಟಿಕಾ ಬಾಬು ಅರೆಸ್ಟ್

ಕಳ್ಳರಿಂದ ಕದ್ದ ಚಿನ್ನ ಪಡೆದುಕೊಳ್ಳುತಿದ್ದ ಆರೋಪದ ಮೇಲೆ ಸಿಸಿಬಿ ಪೊಲೀಸರ ಸಹಯದಿಂದ ಅಟ್ಟಿಕ ಬಾಬುವನ್ನು ಆಂಧ್ರದ ಅನಂತಪುರ ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ.

ವರದಕ್ಷಿಣೆ ಕಿರುಕುಳ, ಕದ್ದ ಬಂಗಾರ ಖರೀದಿ ಆರೋಪ; ಅಟ್ಟಿಕಾ ಬಾಬು ಅರೆಸ್ಟ್
ಅಟ್ಟಿಕಾ ಬಾಬು
TV9 Web
| Edited By: ಆಯೇಷಾ ಬಾನು|

Updated on:Dec 16, 2022 | 11:30 AM

Share

ಬೆಂಗಳೂರು: ಆಂಧ್ರ ಪೊಲೀಸರು ಬೆಂಗಳೂರಿನ ಹೈಗ್ರೌಂಡ್ ಠಾಣಾ ವ್ಯಾಪ್ತಿಯಲ್ಲಿರುವ ಮನೆಯಲ್ಲಿ ಅಟ್ಟಿಕಾ ಗೋಲ್ಡ್ ಮಾಲೀಕ ಅಟ್ಟಿಕಾ ಬಾಬು ವಶಕ್ಕೆ ಪಡೆದಿದ್ದಾರೆ. ಕಳ್ಳರಿಂದ ಕದ್ದ ಚಿನ್ನ ಪಡೆದುಕೊಳ್ಳುತಿದ್ದ ಆರೋಪದ ಮೇಲೆ ಸಿಸಿಬಿ ಪೊಲೀಸರ ಸಹಯದಿಂದ ಅಟ್ಟಿಕ ಬಾಬುವನ್ನು ಆಂಧ್ರದ ಅನಂತಪುರ ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ.

ಅನಂತಪುರ ಬಳಿಯ ಯಲ್ಲೂರಿನ ಶೇಕ್ ಮೀನಾಜ್ ಎಂಬ ಮಹಿಳೆ ಆಯೂಬ್ ಅಲಿಯಾಸ್ ಅಟ್ಟಿಕಾ ಬಾಬು ತನ್ನನ್ನು ಮದುವೆ ಆಗಿ ಮೋಸ ಮಾಡಿದ್ದಾನೆ. ಡಿಸೆಂಬರ್ 12ರಂದು ಯಲ್ಲೂರಿಗೆ ಬಂದು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿ ಮನೆಯಲ್ಲಿ ಇದ್ದ ವಸ್ತುಗಳನ್ನು ದ್ವಂಸ ಮಾಡಿದ್ದಾರೆ. ಕೊಲೆಗೆ ಯತ್ನ ಮಾಡಲಾಗಿದೆ ಎಂದು ದೂರು ನೀಡಿದ್ದಾರೆ. ಈ ದೂರಿನ ಅನ್ವಯ ಪೊಲೀಸರು IPC section 448, 342, 307, 386, 427, 498A, 506 ಮತ್ತು ವರದಕ್ಷಿಣೆ ಕಿರುಕುಳ ಆರೋಪದಡಿ ಕೇಸ್ ದಾಖಲಾಗಿದೆ. ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ಬೆಂಗಳೂರಿಗೆ ಆಗಮಿಸಿ ಸ್ಥಳೀಯ ಪೊಲೀಸರ ಸಹಾಯದಿಂದ ಅಟ್ಟಿಕಾ ಬಾಬು ವಶಕ್ಕೆ ಪಡೆದಿದ್ದಾರೆ. ಈ ಹಿಂದೆ ಕದ್ದ ಬಂಗಾರ ಖರೀದಿ ಮಾಡಿದ್ದ ಆರೋಪದಲ್ಲೂ ಹಲವಾರು ಬಾರಿ ಅಟ್ಟಿಕಾ ಬಾಬು ಅರೆಸ್ಟ್ ಆಗಿದ್ದಾರೆ.

Published On - 10:44 am, Fri, 16 December 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ