AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಲಾಂಗ್ ಹಿಡಿದು ಉದ್ಯಮಿ ಮೇಲೆ ಹಲ್ಲೆ ಯತ್ನ;ಪ್ರಕರಣ ದಾಖಲಿಸಲು ವಿಳಂಬ, ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ದಾಖಲಾಯ್ತು ಕೇಸ್

ಲಾಂಗ್​ ಏಟಿನಿಂದ ತಲೆಗೆ ಗಂಭೀರ ಗಾಯವಾಗಿದ್ದರೂ, ಪೊಲೀಸರು ಕೇಸ್ ದಾಖಲಿಸಿರಲಿಲ್ಲ. ಈ ಉದ್ಯಮಿ ಮಾರ್ಗೊಂಡನಹಳ್ಳಿ ಬಳಿ ಜಮೀನು ಖರೀದಿಸಿದ್ದ. ಇದೇ ವಿಚಾರಕ್ಕೆ ಸ್ಥಳೀಯರಿಂದ ಉದ್ಯಮಿ ಮೇಲೆ ಪದೇಪದೆ ಹಲ್ಲೆಗೆ ಯತ್ನವಾಗುತ್ತಿತ್ತು. ಬಳಿಕ ಖರೀದಿಸಿದ ಜಮೀನಿನ ಕಾವಲಿಗೆ ಸೆಕ್ಯೂರಿಟಿ ನೇಮಿಸಿದ್ರು ಕೂಡ ಬೆದರಿಕೆ ಕೇಳಿಬಂದಿದ್ದು, ಸೆಕ್ಯೂರಿಟಿ ವಾಸವಾಗಿದ್ದ ಕಂಟೇನರ್​ಗೂ ಬೆಂಕಿಯಿಟ್ಟು ಅಟ್ಟಹಾಸ ಮೆರೆದಿದ್ದರು.

ಬೆಂಗಳೂರಿನಲ್ಲಿ ಲಾಂಗ್ ಹಿಡಿದು ಉದ್ಯಮಿ ಮೇಲೆ ಹಲ್ಲೆ ಯತ್ನ;ಪ್ರಕರಣ ದಾಖಲಿಸಲು ವಿಳಂಬ, ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ದಾಖಲಾಯ್ತು ಕೇಸ್
ಬೆಂಗಳೂರಿನಲ್ಲಿ ಉದ್ಯಮಿ ಮೇಲೆ ಹಲ್ಲೆ
Jagadisha B
| Edited By: |

Updated on:Oct 29, 2023 | 6:45 PM

Share

ಬೆಂಗಳೂರು, ಅ.29: ಮಚ್ಚಿನಿಂದ ಉದ್ಯಮಿ ಮೇಲೆ ಹಲ್ಲೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರ ಗಾಯವಾದರೂ ಐಪಿಸಿ ಸೆಕ್ಷನ್ 307ರ ಅಡಿ ಆವಲಹಳ್ಳಿ ಪೊಲೀಸರು(Avalahalli Police Station) ಕೇಸ್ ದಾಖಲಿಸಿಲ್ಲ. ಈ ಹಿನ್ನಲೆ ರಿಯಲ್ ಎಸ್ಟೇಟ್‌ ದಂಧೆಕೋರರ ಜೊತೆ ಪೊಲೀಸರು ಶಾಮೀಲು ಆಗಿರುವ ಆರೋಪ ಕೇಳಿಬಂದಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಹಿರಿಯ ಅಧಿಕಾರಿಗಳು ಸೂಚನೆ  ನೀಡಿದ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಚ್ಚಿನೇಟಿನಿಂದ ತಲೆಗೆ ಗಂಭೀರ ಗಾಯವಾಗಿದ್ರೂ ಕೇಸ್ ದಾಖಲಿಸಿರಲಿಲ್ಲ

ಹೌದು, ಲಾಂಗ್​ ಏಟಿನಿಂದ ತಲೆಗೆ ಗಂಭೀರ ಗಾಯವಾಗಿದ್ದರೂ, ಪೊಲೀಸರು ಕೇಸ್ ದಾಖಲಿಸಿರಲಿಲ್ಲ. ಈ ಉದ್ಯಮಿ ಮಾರ್ಗೊಂಡನಹಳ್ಳಿ ಬಳಿ ಜಮೀನು ಖರೀದಿಸಿದ್ದ. ಇದೇ ವಿಚಾರಕ್ಕೆ ಸ್ಥಳೀಯರಿಂದ ಉದ್ಯಮಿ ಮೇಲೆ ಪದೇಪದೆ ಹಲ್ಲೆಗೆ ಯತ್ನವಾಗುತ್ತಿತ್ತು. ಬಳಿಕ ಖರೀದಿಸಿದ ಜಮೀನಿನ ಕಾವಲಿಗೆ ಸೆಕ್ಯೂರಿಟಿ ನೇಮಿಸಿದ್ರು ಕೂಡ ಬೆದರಿಕೆ ಕೇಳಿಬಂದಿದ್ದು, ಸೆಕ್ಯೂರಿಟಿ ವಾಸವಾಗಿದ್ದ ಕಂಟೇನರ್​ಗೂ ಬೆಂಕಿಯಿಟ್ಟು ಅಟ್ಟಹಾಸ ಮೆರೆದಿದ್ದರು. ಬಳಿಕ ಜಮೀನಿನಲ್ಲಿ ಕೆಲಸ ಮಾಡಿಸಲು ಹೋದ ಉದ್ಯಮಿ ಮೇಲೆ ಹಲ್ಲೆ ಮಾಡಿದ್ದರು. ಸ್ಥಳೀಯ ವ್ಯಕ್ತಿ ಲಾಂಗ್ ಹಿಡಿದುಕೊಂಡು ಬರುತ್ತಿರುವ ದೃಶ್ಯ ಟಿವಿ9ಗೆ ಲಭ್ಯವಾಗಿದೆ.

ಇದನ್ನೂ ಓದಿ:ನೆಲಮಂಗಲ: ಕಾರಿನ ಗ್ಲಾಸ್ ಒಡೆದು ವಿಜ್ಞಾನಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಮೂವರು ದರೋಡೆಕೋರರು ಅರೆಸ್ಟ್, ಇಬ್ಬರು ಪರಾರಿ

ವೇಸ್ಟೆಜ್​​​​ ಸುಡಲು ಹಚ್ಚಿದ ಬೆಂಕಿಗೆ ಗ್ಯಾರೇಜ್​​​​ನಲ್ಲಿದ್ದ ಲಾರಿ ಬೆಂಕಿಗಾಹುತಿ

ವಿಜಯಪುರ: ವೇಸ್ಟೆಜ್​ ​​ಸುಡಲು ಹಚ್ಚಿದ ಬೆಂಕಿಯಿಂದ ಗ್ಯಾರೇಜ್​​​​ನಲ್ಲಿದ್ದ ಲಾರಿ ಬೆಂಕಿಗಾಹುತಿಯಾದ ಘಟನೆ ನಗರದ ಶಿಕಾರಖಾನೆ ಬಳಿಯ ಗ್ಯಾರೇಜ್​​ನಲ್ಲಿ ತಡರಾತ್ರಿ ನಡೆದಿದೆ. ನೂರ್ ಅಹ್ಮದ್ ಎಂಬುವರಿಗೆ ಸೇರಿದ ಲಾರಿ ಇದಾಗಿದ್ದು, ಬೆಂಕಿಯ ಕೆನ್ನಾಲಿಗೆಗೆ ಗ್ಯಾರೇಜ್​ನಲ್ಲಿದ್ದ ಲಾರಿ ಸೇರಿ ಇತರೇ ವಸ್ತುಗಳು ಸುಟ್ಟು ಭಸ್ಮವಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕದಳ ಸಿಬ್ಬಂದಿ ಹರಸಾಹಸ ಪಟ್ಟಿದ್ದು, ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:40 pm, Sun, 29 October 23

Follow Us
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ