AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

AICC ಹೆಸರಲ್ಲಿ ಕರೆ ಮಾಡಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ವಂಚನೆ ಯತ್ನ; ಎಚ್ಚರವಹಿಸುಂತೆ ಸೂಚನೆ

ಟಿಕೆಟ್ ಆಕಾಂಕ್ಷಿಗಳಿಗೆ AICC ಹೆಸರಲ್ಲಿ ಕರೆ ಮಾಡಿ ವಂಚನೆಗೆ ಯತ್ನಿಸಲಾಗುತ್ತಿದೆ. ಇಂತಹ ಕರೆಗಳಿಗೆ ಕಿವಿಗೊಡದಂತೆ ಎಚ್ಚರವಹಿಸುಂತೆ ಸೂಚನೆ ನೀಡಲಾಗಿದೆ.

ಆಯೇಷಾ ಬಾನು
ಆಯೇಷಾ ಬಾನು|

Updated on:Mar 19, 2023 | 9:50 AM

Share

ಬೆಂಗಳೂರು: ಕರ್ನಾಟಕ ವಿಧಾನ ಸಭಾ ಚುನಾವಣೆಗೆ(Karnataka Assembly Elections 2023) ವೇದಿಕೆ ಸಜ್ಜಾಗಿದೆ. ರಾಜಕೀಯ ಪಕ್ಷಗಳು ಕಾಲಿಗೆ ಚಕ್ರ ಕಟ್ಟಿಕೊಂಡು ಪ್ರಚಾರ ಆರಂಭಿಸಿವೆ. ಇನ್ನು ಮತ್ತೊಂದೆಡೆ ಚುನಾವಣೆಯ ಲಾಭ ಪಡೆಯಲು ವಂಚಕರು ಖತರ್ನಾಕ್ ಪ್ಲಾನ್​ಗಳನ್ನು ಮಾಡುತ್ತಿದ್ದಾರೆ. ಟಿಕೆಟ್ ಆಕಾಂಕ್ಷಿಗಳಿಗೆ AICC ಹೆಸರಲ್ಲಿ ಕರೆ ಮಾಡಿ ವಂಚನೆಗೆ ಯತ್ನಿಸಿರುವ ಘಟನೆ ನಡೆದಿದೆ. ದೆಹಲಿಯ ಎಐಸಿಸಿ ಕಚೇರಿಯಿಂದ ಮಾತಾಡುತ್ತಿದ್ದೇವೆ ಎಂದು ಟಿಕೆಟ್ ಆಕಾಂಕ್ಷಿಗಳಿಗೆ ಕರೆ ಮಾಡಿ ವಂಚನೆಗೆ ಯತ್ನ ನಡೆದಿದೆ.

8287309623 ಮೊಬೈಲ್ ನಂಬರ್​​ನಿಂದ ಅಪರಿಚಿತ ವ್ಯಕ್ತಿಗಳು ಆಕಾಂಕ್ಷಿಗಳಿಗೆ ಕರೆ ಮಾಡಿ ಹಣ ಪೀಕಲು ಮುಂದಾಗಿದ್ದಾರೆ. 2 ಮತ್ತು 3ನೇ ಸಾಲಿನ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ವಂಚಕರು ಕರೆ ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಮೊದಲಿಗೆ ವಂಚಕರು ಆಕಾಂಕ್ಷಿಗಳಿಗೆ ಕರೆ ಮಾಡಿ, ವಿಧಾನಸಭಾ ಚುನಾವಣೆ ಸ್ಪರ್ಧೆ ಸಂಬಂಧ ಪಟ್ಟಿ ಸಿದ್ಧಗೊಂಡಿದೆ. ಚುನಾವಣೆ ಪಟ್ಟಿಯಲ್ಲಿ ನಿಮ್ಮ ಹೆಸರಿದೆ ಎಂದು ಆಸೆ ಹೊಟ್ಟಿಸುತ್ತಾರೆ. ಬಳಿಕ ದಯವಿಟ್ಟು ನಿಮ್ಮ ಗುರುತಿನ ಚೀಟಿ ಜೊತೆ ಹಣ ಕಳುಹಿಸಿ ಎಂದು ಬೇಡಿಕೆ ಇಡುತ್ತಾರೆ. ಗುರುತಿನ ಚೀಟಿಯನ್ನು ₹39,000 ರೂ ಜೊತೆಗೆ 48,000 ರೂ. ಕಳಿಸುವಂತೆ ಡಿಮ್ಯಾಂಡ್ ಮಾಡುತ್ತಾರೆ.ಸದ್ಯ AICC ಹೆಸರಲ್ಲಿ ವಂಚನೆ ಗ್ಯಾಂಗ್ ಕೃತ್ಯವೆಸಗುತ್ತಿರುವ ಶಂಕೆ ವ್ಯಕ್ತವಾಗಿದ್ದು ಈ ಕುರಿತು ಪಕ್ಷದ ಎಲ್ಲಾ ಉನ್ನತ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಇಂತಹ ಕರೆಗಳಿಗೆ ಕಿವಿಗೊಡದಂತೆ ಎಚ್ಚರವಹಿಸುಂತೆ ಸೂಚನೆ ನೀಡಲಾಗಿದೆ. ಟಿಕೆಟ್​ ಆಕಾಂಕ್ಷಿಗಳಿಗೆ ಸೂಚಿಸಿರುವ ಸ್ಕ್ರೀನ್​​ ಶಾಟ್​​ ವೈರಲ್​​ ಆಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:27 am, Sun, 19 March 23

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್