Sign In

By signing in or creating an account, you agree with Associated Broadcasting Company's Terms & Conditions and Privacy Policy.

AICC ಹೆಸರಲ್ಲಿ ಕರೆ ಮಾಡಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ವಂಚನೆ ಯತ್ನ; ಎಚ್ಚರವಹಿಸುಂತೆ ಸೂಚನೆ

ಟಿಕೆಟ್ ಆಕಾಂಕ್ಷಿಗಳಿಗೆ AICC ಹೆಸರಲ್ಲಿ ಕರೆ ಮಾಡಿ ವಂಚನೆಗೆ ಯತ್ನಿಸಲಾಗುತ್ತಿದೆ. ಇಂತಹ ಕರೆಗಳಿಗೆ ಕಿವಿಗೊಡದಂತೆ ಎಚ್ಚರವಹಿಸುಂತೆ ಸೂಚನೆ ನೀಡಲಾಗಿದೆ.

Follow us
ಆಯೇಷಾ ಬಾನು
|

Updated on:Mar 19, 2023 | 9:50 AM

ಬೆಂಗಳೂರು: ಕರ್ನಾಟಕ ವಿಧಾನ ಸಭಾ ಚುನಾವಣೆಗೆ(Karnataka Assembly Elections 2023) ವೇದಿಕೆ ಸಜ್ಜಾಗಿದೆ. ರಾಜಕೀಯ ಪಕ್ಷಗಳು ಕಾಲಿಗೆ ಚಕ್ರ ಕಟ್ಟಿಕೊಂಡು ಪ್ರಚಾರ ಆರಂಭಿಸಿವೆ. ಇನ್ನು ಮತ್ತೊಂದೆಡೆ ಚುನಾವಣೆಯ ಲಾಭ ಪಡೆಯಲು ವಂಚಕರು ಖತರ್ನಾಕ್ ಪ್ಲಾನ್​ಗಳನ್ನು ಮಾಡುತ್ತಿದ್ದಾರೆ. ಟಿಕೆಟ್ ಆಕಾಂಕ್ಷಿಗಳಿಗೆ AICC ಹೆಸರಲ್ಲಿ ಕರೆ ಮಾಡಿ ವಂಚನೆಗೆ ಯತ್ನಿಸಿರುವ ಘಟನೆ ನಡೆದಿದೆ. ದೆಹಲಿಯ ಎಐಸಿಸಿ ಕಚೇರಿಯಿಂದ ಮಾತಾಡುತ್ತಿದ್ದೇವೆ ಎಂದು ಟಿಕೆಟ್ ಆಕಾಂಕ್ಷಿಗಳಿಗೆ ಕರೆ ಮಾಡಿ ವಂಚನೆಗೆ ಯತ್ನ ನಡೆದಿದೆ.

8287309623 ಮೊಬೈಲ್ ನಂಬರ್​​ನಿಂದ ಅಪರಿಚಿತ ವ್ಯಕ್ತಿಗಳು ಆಕಾಂಕ್ಷಿಗಳಿಗೆ ಕರೆ ಮಾಡಿ ಹಣ ಪೀಕಲು ಮುಂದಾಗಿದ್ದಾರೆ. 2 ಮತ್ತು 3ನೇ ಸಾಲಿನ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ವಂಚಕರು ಕರೆ ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಮೊದಲಿಗೆ ವಂಚಕರು ಆಕಾಂಕ್ಷಿಗಳಿಗೆ ಕರೆ ಮಾಡಿ, ವಿಧಾನಸಭಾ ಚುನಾವಣೆ ಸ್ಪರ್ಧೆ ಸಂಬಂಧ ಪಟ್ಟಿ ಸಿದ್ಧಗೊಂಡಿದೆ. ಚುನಾವಣೆ ಪಟ್ಟಿಯಲ್ಲಿ ನಿಮ್ಮ ಹೆಸರಿದೆ ಎಂದು ಆಸೆ ಹೊಟ್ಟಿಸುತ್ತಾರೆ. ಬಳಿಕ ದಯವಿಟ್ಟು ನಿಮ್ಮ ಗುರುತಿನ ಚೀಟಿ ಜೊತೆ ಹಣ ಕಳುಹಿಸಿ ಎಂದು ಬೇಡಿಕೆ ಇಡುತ್ತಾರೆ. ಗುರುತಿನ ಚೀಟಿಯನ್ನು ₹39,000 ರೂ ಜೊತೆಗೆ 48,000 ರೂ. ಕಳಿಸುವಂತೆ ಡಿಮ್ಯಾಂಡ್ ಮಾಡುತ್ತಾರೆ.ಸದ್ಯ AICC ಹೆಸರಲ್ಲಿ ವಂಚನೆ ಗ್ಯಾಂಗ್ ಕೃತ್ಯವೆಸಗುತ್ತಿರುವ ಶಂಕೆ ವ್ಯಕ್ತವಾಗಿದ್ದು ಈ ಕುರಿತು ಪಕ್ಷದ ಎಲ್ಲಾ ಉನ್ನತ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಇಂತಹ ಕರೆಗಳಿಗೆ ಕಿವಿಗೊಡದಂತೆ ಎಚ್ಚರವಹಿಸುಂತೆ ಸೂಚನೆ ನೀಡಲಾಗಿದೆ. ಟಿಕೆಟ್​ ಆಕಾಂಕ್ಷಿಗಳಿಗೆ ಸೂಚಿಸಿರುವ ಸ್ಕ್ರೀನ್​​ ಶಾಟ್​​ ವೈರಲ್​​ ಆಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:27 am, Sun, 19 March 23

ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ