AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಪೆಟ್ರೋಲ್ ಬಂಕ್​ನಲ್ಲಿ ಹಾಡಹಗಲೇ ದರೋಡೆಗೆ ಯತ್ನ; ಲಾಂಗ್ ಬೀಸಿ ಹಣದ ಬ್ಯಾಗ್​ಗೆ ಕೈಹಾಕಿದ್ದ ದುಷ್ಕರ್ಮಿ

ಬಂಕ್ ಸಿಬ್ಬಂದಿ ಕಲ್ಲು ತೂರುತ್ತಿದ್ದಂತೆ ದುಷ್ಕರ್ಮಿ ಹಣದ ಬ್ಯಾಗ್ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ, ಸದ್ಯ ಈ ಪ್ರಕರಣ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು ಪೆಟ್ರೋಲ್ ಬಂಕ್​ನಲ್ಲಿ ಹಾಡಹಗಲೇ ದರೋಡೆಗೆ ಯತ್ನ; ಲಾಂಗ್ ಬೀಸಿ ಹಣದ ಬ್ಯಾಗ್​ಗೆ ಕೈಹಾಕಿದ್ದ ದುಷ್ಕರ್ಮಿ
ದರೋಡೆಗೆ ಯತ್ನಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ
TV9 Web
| Edited By: sandhya thejappa|

Updated on: Nov 10, 2021 | 11:59 AM

Share

ಬೆಂಗಳೂರು: ಮೈಸೂರು ರಸ್ತೆಯ ರಚನ ಪೆಟ್ರೋಲ್ ಬಂಕ್​ನಲ್ಲಿ ದುಷ್ಕರ್ಮಿಯೊಬ್ಬ ಹಾಡಹಗಲೇ ದರೋಡೆಗೆ ಯತ್ನಿಸಿದ್ದಾನೆ. ವಿಳಾಸ ಕೇಳುವ ನೆಪದಲ್ಲಿ ಬಂದು ಹಣ ದರೋಡೆ ನಡೆಸಲು ಪ್ರಯತ್ನಿಸಿದ್ದಾನೆ. ದುಷ್ಕರ್ಮಿ ಲಾಂಗ್ ಬೀಸಿ ಹಣದ ಬ್ಯಾಗ್​ಗೆ ಕೈಹಾಕುತ್ತಾನೆ. ಆದರೆ ಕ್ಯಾಶಿಯರ್ ಹಣದ ಬ್ಯಾಗ್ ನೀಡಿಲ್ಲ. ರಸ್ತೆಯಲ್ಲಿ ಹಿಡಿದು ಎಳೆದಾಡಿದ್ರೂ ಬ್ಯಾಗ್ ಬಿಡದೆ ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ. ಈ ವೇಳೆ ದುಷ್ಕರ್ಮಿ ಮೇಲೆ ಬಂಕ್ ಸಿಬ್ಬಂದಿ ಕಲ್ಲು ತೂರಿದ್ದಾರೆ.

ಬಂಕ್ ಸಿಬ್ಬಂದಿ ಕಲ್ಲು ತೂರುತ್ತಿದ್ದಂತೆ ದುಷ್ಕರ್ಮಿ ಹಣದ ಬ್ಯಾಗ್ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ, ಸದ್ಯ ಈ ಪ್ರಕರಣ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದರೋಡೆಗೆ ಯತ್ನಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದೇವಾಲಯದ 2 ಹುಂಡಿ ಕಳ್ಳತನ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿರುವ ಚಳ್ಳಕೇರಮ್ಮ ದೇವಾಲಯದ 2 ಹುಂಡಿ ಕಳ್ಳತನವಾಗಿದೆ. ದೇಗುಲದ ಕಬ್ಬಿಣದ ಕಂಬಿಗಳನ್ನು ತುಂಡರಿಸಿ ಖದೀಮರು ಕನ್ನ ಹಾಕಿದ್ದಾರೆ. ಇಂದು ಬೆಳಗಿನ ಜಾವ 4ಗಂಟೆ ಸಮಯದಲ್ಲಿ ಕಳ್ಳತನ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ

ಬದ್ಧವೈರಿ ಚೀನಾದ ತಂಟೆತಕರಾರನ್ನು ಸುಪ್ರೀಂ ಕೋರ್ಟ್​ ಗಮನಕ್ಕೆ ತಂದ ಭಾರತ, ಮೂಲಸೌಕರ್ಯ ನಿರ್ಮಾಣಕ್ಕೆ ಮನವಿ

ಕೋರಮಂಗಲದ ಪಬ್​​ನಲ್ಲಿ ನಡುರಾತ್ರಿ ಟ್ಯಾಕ್ಸ್​​ ಇನ್​ಸ್ಪೆಕ್ಟರ್​​ಗೆ ಕೂಡಿಹಾಕಿ ಹಲ್ಲೆ ಮಾಡಿದ ಪಬ್ ಮಾಲಿಕ, ಬೌನ್ಸರ್​​ಗಳು!

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?