AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಪೆಟ್ರೋಲ್ ಬಂಕ್​ನಲ್ಲಿ ಹಾಡಹಗಲೇ ದರೋಡೆಗೆ ಯತ್ನ; ಲಾಂಗ್ ಬೀಸಿ ಹಣದ ಬ್ಯಾಗ್​ಗೆ ಕೈಹಾಕಿದ್ದ ದುಷ್ಕರ್ಮಿ

ಬಂಕ್ ಸಿಬ್ಬಂದಿ ಕಲ್ಲು ತೂರುತ್ತಿದ್ದಂತೆ ದುಷ್ಕರ್ಮಿ ಹಣದ ಬ್ಯಾಗ್ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ, ಸದ್ಯ ಈ ಪ್ರಕರಣ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು ಪೆಟ್ರೋಲ್ ಬಂಕ್​ನಲ್ಲಿ ಹಾಡಹಗಲೇ ದರೋಡೆಗೆ ಯತ್ನ; ಲಾಂಗ್ ಬೀಸಿ ಹಣದ ಬ್ಯಾಗ್​ಗೆ ಕೈಹಾಕಿದ್ದ ದುಷ್ಕರ್ಮಿ
ದರೋಡೆಗೆ ಯತ್ನಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ
TV9 Web
| Edited By: |

Updated on: Nov 10, 2021 | 11:59 AM

Share

ಬೆಂಗಳೂರು: ಮೈಸೂರು ರಸ್ತೆಯ ರಚನ ಪೆಟ್ರೋಲ್ ಬಂಕ್​ನಲ್ಲಿ ದುಷ್ಕರ್ಮಿಯೊಬ್ಬ ಹಾಡಹಗಲೇ ದರೋಡೆಗೆ ಯತ್ನಿಸಿದ್ದಾನೆ. ವಿಳಾಸ ಕೇಳುವ ನೆಪದಲ್ಲಿ ಬಂದು ಹಣ ದರೋಡೆ ನಡೆಸಲು ಪ್ರಯತ್ನಿಸಿದ್ದಾನೆ. ದುಷ್ಕರ್ಮಿ ಲಾಂಗ್ ಬೀಸಿ ಹಣದ ಬ್ಯಾಗ್​ಗೆ ಕೈಹಾಕುತ್ತಾನೆ. ಆದರೆ ಕ್ಯಾಶಿಯರ್ ಹಣದ ಬ್ಯಾಗ್ ನೀಡಿಲ್ಲ. ರಸ್ತೆಯಲ್ಲಿ ಹಿಡಿದು ಎಳೆದಾಡಿದ್ರೂ ಬ್ಯಾಗ್ ಬಿಡದೆ ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ. ಈ ವೇಳೆ ದುಷ್ಕರ್ಮಿ ಮೇಲೆ ಬಂಕ್ ಸಿಬ್ಬಂದಿ ಕಲ್ಲು ತೂರಿದ್ದಾರೆ.

ಬಂಕ್ ಸಿಬ್ಬಂದಿ ಕಲ್ಲು ತೂರುತ್ತಿದ್ದಂತೆ ದುಷ್ಕರ್ಮಿ ಹಣದ ಬ್ಯಾಗ್ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ, ಸದ್ಯ ಈ ಪ್ರಕರಣ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದರೋಡೆಗೆ ಯತ್ನಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದೇವಾಲಯದ 2 ಹುಂಡಿ ಕಳ್ಳತನ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿರುವ ಚಳ್ಳಕೇರಮ್ಮ ದೇವಾಲಯದ 2 ಹುಂಡಿ ಕಳ್ಳತನವಾಗಿದೆ. ದೇಗುಲದ ಕಬ್ಬಿಣದ ಕಂಬಿಗಳನ್ನು ತುಂಡರಿಸಿ ಖದೀಮರು ಕನ್ನ ಹಾಕಿದ್ದಾರೆ. ಇಂದು ಬೆಳಗಿನ ಜಾವ 4ಗಂಟೆ ಸಮಯದಲ್ಲಿ ಕಳ್ಳತನ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ

ಬದ್ಧವೈರಿ ಚೀನಾದ ತಂಟೆತಕರಾರನ್ನು ಸುಪ್ರೀಂ ಕೋರ್ಟ್​ ಗಮನಕ್ಕೆ ತಂದ ಭಾರತ, ಮೂಲಸೌಕರ್ಯ ನಿರ್ಮಾಣಕ್ಕೆ ಮನವಿ

ಕೋರಮಂಗಲದ ಪಬ್​​ನಲ್ಲಿ ನಡುರಾತ್ರಿ ಟ್ಯಾಕ್ಸ್​​ ಇನ್​ಸ್ಪೆಕ್ಟರ್​​ಗೆ ಕೂಡಿಹಾಕಿ ಹಲ್ಲೆ ಮಾಡಿದ ಪಬ್ ಮಾಲಿಕ, ಬೌನ್ಸರ್​​ಗಳು!

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು