AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಪೆಟ್ರೋಲ್ ಬಂಕ್​ನಲ್ಲಿ ಹಾಡಹಗಲೇ ದರೋಡೆಗೆ ಯತ್ನ; ಲಾಂಗ್ ಬೀಸಿ ಹಣದ ಬ್ಯಾಗ್​ಗೆ ಕೈಹಾಕಿದ್ದ ದುಷ್ಕರ್ಮಿ

ಬಂಕ್ ಸಿಬ್ಬಂದಿ ಕಲ್ಲು ತೂರುತ್ತಿದ್ದಂತೆ ದುಷ್ಕರ್ಮಿ ಹಣದ ಬ್ಯಾಗ್ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ, ಸದ್ಯ ಈ ಪ್ರಕರಣ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು ಪೆಟ್ರೋಲ್ ಬಂಕ್​ನಲ್ಲಿ ಹಾಡಹಗಲೇ ದರೋಡೆಗೆ ಯತ್ನ; ಲಾಂಗ್ ಬೀಸಿ ಹಣದ ಬ್ಯಾಗ್​ಗೆ ಕೈಹಾಕಿದ್ದ ದುಷ್ಕರ್ಮಿ
ದರೋಡೆಗೆ ಯತ್ನಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ
TV9 Web
| Edited By: |

Updated on: Nov 10, 2021 | 11:59 AM

Share

ಬೆಂಗಳೂರು: ಮೈಸೂರು ರಸ್ತೆಯ ರಚನ ಪೆಟ್ರೋಲ್ ಬಂಕ್​ನಲ್ಲಿ ದುಷ್ಕರ್ಮಿಯೊಬ್ಬ ಹಾಡಹಗಲೇ ದರೋಡೆಗೆ ಯತ್ನಿಸಿದ್ದಾನೆ. ವಿಳಾಸ ಕೇಳುವ ನೆಪದಲ್ಲಿ ಬಂದು ಹಣ ದರೋಡೆ ನಡೆಸಲು ಪ್ರಯತ್ನಿಸಿದ್ದಾನೆ. ದುಷ್ಕರ್ಮಿ ಲಾಂಗ್ ಬೀಸಿ ಹಣದ ಬ್ಯಾಗ್​ಗೆ ಕೈಹಾಕುತ್ತಾನೆ. ಆದರೆ ಕ್ಯಾಶಿಯರ್ ಹಣದ ಬ್ಯಾಗ್ ನೀಡಿಲ್ಲ. ರಸ್ತೆಯಲ್ಲಿ ಹಿಡಿದು ಎಳೆದಾಡಿದ್ರೂ ಬ್ಯಾಗ್ ಬಿಡದೆ ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ. ಈ ವೇಳೆ ದುಷ್ಕರ್ಮಿ ಮೇಲೆ ಬಂಕ್ ಸಿಬ್ಬಂದಿ ಕಲ್ಲು ತೂರಿದ್ದಾರೆ.

ಬಂಕ್ ಸಿಬ್ಬಂದಿ ಕಲ್ಲು ತೂರುತ್ತಿದ್ದಂತೆ ದುಷ್ಕರ್ಮಿ ಹಣದ ಬ್ಯಾಗ್ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ, ಸದ್ಯ ಈ ಪ್ರಕರಣ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದರೋಡೆಗೆ ಯತ್ನಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದೇವಾಲಯದ 2 ಹುಂಡಿ ಕಳ್ಳತನ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿರುವ ಚಳ್ಳಕೇರಮ್ಮ ದೇವಾಲಯದ 2 ಹುಂಡಿ ಕಳ್ಳತನವಾಗಿದೆ. ದೇಗುಲದ ಕಬ್ಬಿಣದ ಕಂಬಿಗಳನ್ನು ತುಂಡರಿಸಿ ಖದೀಮರು ಕನ್ನ ಹಾಕಿದ್ದಾರೆ. ಇಂದು ಬೆಳಗಿನ ಜಾವ 4ಗಂಟೆ ಸಮಯದಲ್ಲಿ ಕಳ್ಳತನ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ

ಬದ್ಧವೈರಿ ಚೀನಾದ ತಂಟೆತಕರಾರನ್ನು ಸುಪ್ರೀಂ ಕೋರ್ಟ್​ ಗಮನಕ್ಕೆ ತಂದ ಭಾರತ, ಮೂಲಸೌಕರ್ಯ ನಿರ್ಮಾಣಕ್ಕೆ ಮನವಿ

ಕೋರಮಂಗಲದ ಪಬ್​​ನಲ್ಲಿ ನಡುರಾತ್ರಿ ಟ್ಯಾಕ್ಸ್​​ ಇನ್​ಸ್ಪೆಕ್ಟರ್​​ಗೆ ಕೂಡಿಹಾಕಿ ಹಲ್ಲೆ ಮಾಡಿದ ಪಬ್ ಮಾಲಿಕ, ಬೌನ್ಸರ್​​ಗಳು!

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್