AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಪೆಟ್ರೋಲ್ ಬಂಕ್​ನಲ್ಲಿ ಹಾಡಹಗಲೇ ದರೋಡೆಗೆ ಯತ್ನ; ಲಾಂಗ್ ಬೀಸಿ ಹಣದ ಬ್ಯಾಗ್​ಗೆ ಕೈಹಾಕಿದ್ದ ದುಷ್ಕರ್ಮಿ

ಬಂಕ್ ಸಿಬ್ಬಂದಿ ಕಲ್ಲು ತೂರುತ್ತಿದ್ದಂತೆ ದುಷ್ಕರ್ಮಿ ಹಣದ ಬ್ಯಾಗ್ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ, ಸದ್ಯ ಈ ಪ್ರಕರಣ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು ಪೆಟ್ರೋಲ್ ಬಂಕ್​ನಲ್ಲಿ ಹಾಡಹಗಲೇ ದರೋಡೆಗೆ ಯತ್ನ; ಲಾಂಗ್ ಬೀಸಿ ಹಣದ ಬ್ಯಾಗ್​ಗೆ ಕೈಹಾಕಿದ್ದ ದುಷ್ಕರ್ಮಿ
ದರೋಡೆಗೆ ಯತ್ನಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ
TV9 Web
| Edited By: sandhya thejappa|

Updated on: Nov 10, 2021 | 11:59 AM

Share

ಬೆಂಗಳೂರು: ಮೈಸೂರು ರಸ್ತೆಯ ರಚನ ಪೆಟ್ರೋಲ್ ಬಂಕ್​ನಲ್ಲಿ ದುಷ್ಕರ್ಮಿಯೊಬ್ಬ ಹಾಡಹಗಲೇ ದರೋಡೆಗೆ ಯತ್ನಿಸಿದ್ದಾನೆ. ವಿಳಾಸ ಕೇಳುವ ನೆಪದಲ್ಲಿ ಬಂದು ಹಣ ದರೋಡೆ ನಡೆಸಲು ಪ್ರಯತ್ನಿಸಿದ್ದಾನೆ. ದುಷ್ಕರ್ಮಿ ಲಾಂಗ್ ಬೀಸಿ ಹಣದ ಬ್ಯಾಗ್​ಗೆ ಕೈಹಾಕುತ್ತಾನೆ. ಆದರೆ ಕ್ಯಾಶಿಯರ್ ಹಣದ ಬ್ಯಾಗ್ ನೀಡಿಲ್ಲ. ರಸ್ತೆಯಲ್ಲಿ ಹಿಡಿದು ಎಳೆದಾಡಿದ್ರೂ ಬ್ಯಾಗ್ ಬಿಡದೆ ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ. ಈ ವೇಳೆ ದುಷ್ಕರ್ಮಿ ಮೇಲೆ ಬಂಕ್ ಸಿಬ್ಬಂದಿ ಕಲ್ಲು ತೂರಿದ್ದಾರೆ.

ಬಂಕ್ ಸಿಬ್ಬಂದಿ ಕಲ್ಲು ತೂರುತ್ತಿದ್ದಂತೆ ದುಷ್ಕರ್ಮಿ ಹಣದ ಬ್ಯಾಗ್ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ, ಸದ್ಯ ಈ ಪ್ರಕರಣ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದರೋಡೆಗೆ ಯತ್ನಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದೇವಾಲಯದ 2 ಹುಂಡಿ ಕಳ್ಳತನ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿರುವ ಚಳ್ಳಕೇರಮ್ಮ ದೇವಾಲಯದ 2 ಹುಂಡಿ ಕಳ್ಳತನವಾಗಿದೆ. ದೇಗುಲದ ಕಬ್ಬಿಣದ ಕಂಬಿಗಳನ್ನು ತುಂಡರಿಸಿ ಖದೀಮರು ಕನ್ನ ಹಾಕಿದ್ದಾರೆ. ಇಂದು ಬೆಳಗಿನ ಜಾವ 4ಗಂಟೆ ಸಮಯದಲ್ಲಿ ಕಳ್ಳತನ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ

ಬದ್ಧವೈರಿ ಚೀನಾದ ತಂಟೆತಕರಾರನ್ನು ಸುಪ್ರೀಂ ಕೋರ್ಟ್​ ಗಮನಕ್ಕೆ ತಂದ ಭಾರತ, ಮೂಲಸೌಕರ್ಯ ನಿರ್ಮಾಣಕ್ಕೆ ಮನವಿ

ಕೋರಮಂಗಲದ ಪಬ್​​ನಲ್ಲಿ ನಡುರಾತ್ರಿ ಟ್ಯಾಕ್ಸ್​​ ಇನ್​ಸ್ಪೆಕ್ಟರ್​​ಗೆ ಕೂಡಿಹಾಕಿ ಹಲ್ಲೆ ಮಾಡಿದ ಪಬ್ ಮಾಲಿಕ, ಬೌನ್ಸರ್​​ಗಳು!

Follow Us
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು