AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಪೆಟ್ರೋಲ್ ಬಂಕ್​ನಲ್ಲಿ ಹಾಡಹಗಲೇ ದರೋಡೆಗೆ ಯತ್ನ; ಲಾಂಗ್ ಬೀಸಿ ಹಣದ ಬ್ಯಾಗ್​ಗೆ ಕೈಹಾಕಿದ್ದ ದುಷ್ಕರ್ಮಿ

ಬಂಕ್ ಸಿಬ್ಬಂದಿ ಕಲ್ಲು ತೂರುತ್ತಿದ್ದಂತೆ ದುಷ್ಕರ್ಮಿ ಹಣದ ಬ್ಯಾಗ್ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ, ಸದ್ಯ ಈ ಪ್ರಕರಣ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು ಪೆಟ್ರೋಲ್ ಬಂಕ್​ನಲ್ಲಿ ಹಾಡಹಗಲೇ ದರೋಡೆಗೆ ಯತ್ನ; ಲಾಂಗ್ ಬೀಸಿ ಹಣದ ಬ್ಯಾಗ್​ಗೆ ಕೈಹಾಕಿದ್ದ ದುಷ್ಕರ್ಮಿ
ದರೋಡೆಗೆ ಯತ್ನಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ
TV9 Web
| Updated By: sandhya thejappa|

Updated on: Nov 10, 2021 | 11:59 AM

Share

ಬೆಂಗಳೂರು: ಮೈಸೂರು ರಸ್ತೆಯ ರಚನ ಪೆಟ್ರೋಲ್ ಬಂಕ್​ನಲ್ಲಿ ದುಷ್ಕರ್ಮಿಯೊಬ್ಬ ಹಾಡಹಗಲೇ ದರೋಡೆಗೆ ಯತ್ನಿಸಿದ್ದಾನೆ. ವಿಳಾಸ ಕೇಳುವ ನೆಪದಲ್ಲಿ ಬಂದು ಹಣ ದರೋಡೆ ನಡೆಸಲು ಪ್ರಯತ್ನಿಸಿದ್ದಾನೆ. ದುಷ್ಕರ್ಮಿ ಲಾಂಗ್ ಬೀಸಿ ಹಣದ ಬ್ಯಾಗ್​ಗೆ ಕೈಹಾಕುತ್ತಾನೆ. ಆದರೆ ಕ್ಯಾಶಿಯರ್ ಹಣದ ಬ್ಯಾಗ್ ನೀಡಿಲ್ಲ. ರಸ್ತೆಯಲ್ಲಿ ಹಿಡಿದು ಎಳೆದಾಡಿದ್ರೂ ಬ್ಯಾಗ್ ಬಿಡದೆ ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ. ಈ ವೇಳೆ ದುಷ್ಕರ್ಮಿ ಮೇಲೆ ಬಂಕ್ ಸಿಬ್ಬಂದಿ ಕಲ್ಲು ತೂರಿದ್ದಾರೆ.

ಬಂಕ್ ಸಿಬ್ಬಂದಿ ಕಲ್ಲು ತೂರುತ್ತಿದ್ದಂತೆ ದುಷ್ಕರ್ಮಿ ಹಣದ ಬ್ಯಾಗ್ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ, ಸದ್ಯ ಈ ಪ್ರಕರಣ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದರೋಡೆಗೆ ಯತ್ನಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದೇವಾಲಯದ 2 ಹುಂಡಿ ಕಳ್ಳತನ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿರುವ ಚಳ್ಳಕೇರಮ್ಮ ದೇವಾಲಯದ 2 ಹುಂಡಿ ಕಳ್ಳತನವಾಗಿದೆ. ದೇಗುಲದ ಕಬ್ಬಿಣದ ಕಂಬಿಗಳನ್ನು ತುಂಡರಿಸಿ ಖದೀಮರು ಕನ್ನ ಹಾಕಿದ್ದಾರೆ. ಇಂದು ಬೆಳಗಿನ ಜಾವ 4ಗಂಟೆ ಸಮಯದಲ್ಲಿ ಕಳ್ಳತನ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ

ಬದ್ಧವೈರಿ ಚೀನಾದ ತಂಟೆತಕರಾರನ್ನು ಸುಪ್ರೀಂ ಕೋರ್ಟ್​ ಗಮನಕ್ಕೆ ತಂದ ಭಾರತ, ಮೂಲಸೌಕರ್ಯ ನಿರ್ಮಾಣಕ್ಕೆ ಮನವಿ

ಕೋರಮಂಗಲದ ಪಬ್​​ನಲ್ಲಿ ನಡುರಾತ್ರಿ ಟ್ಯಾಕ್ಸ್​​ ಇನ್​ಸ್ಪೆಕ್ಟರ್​​ಗೆ ಕೂಡಿಹಾಕಿ ಹಲ್ಲೆ ಮಾಡಿದ ಪಬ್ ಮಾಲಿಕ, ಬೌನ್ಸರ್​​ಗಳು!

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​