AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಪೆಟ್ರೋಲ್ ಬಂಕ್​ನಲ್ಲಿ ಹಾಡಹಗಲೇ ದರೋಡೆಗೆ ಯತ್ನ; ಲಾಂಗ್ ಬೀಸಿ ಹಣದ ಬ್ಯಾಗ್​ಗೆ ಕೈಹಾಕಿದ್ದ ದುಷ್ಕರ್ಮಿ

ಬಂಕ್ ಸಿಬ್ಬಂದಿ ಕಲ್ಲು ತೂರುತ್ತಿದ್ದಂತೆ ದುಷ್ಕರ್ಮಿ ಹಣದ ಬ್ಯಾಗ್ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ, ಸದ್ಯ ಈ ಪ್ರಕರಣ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು ಪೆಟ್ರೋಲ್ ಬಂಕ್​ನಲ್ಲಿ ಹಾಡಹಗಲೇ ದರೋಡೆಗೆ ಯತ್ನ; ಲಾಂಗ್ ಬೀಸಿ ಹಣದ ಬ್ಯಾಗ್​ಗೆ ಕೈಹಾಕಿದ್ದ ದುಷ್ಕರ್ಮಿ
ದರೋಡೆಗೆ ಯತ್ನಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ
TV9 Web
| Edited By: |

Updated on: Nov 10, 2021 | 11:59 AM

Share

ಬೆಂಗಳೂರು: ಮೈಸೂರು ರಸ್ತೆಯ ರಚನ ಪೆಟ್ರೋಲ್ ಬಂಕ್​ನಲ್ಲಿ ದುಷ್ಕರ್ಮಿಯೊಬ್ಬ ಹಾಡಹಗಲೇ ದರೋಡೆಗೆ ಯತ್ನಿಸಿದ್ದಾನೆ. ವಿಳಾಸ ಕೇಳುವ ನೆಪದಲ್ಲಿ ಬಂದು ಹಣ ದರೋಡೆ ನಡೆಸಲು ಪ್ರಯತ್ನಿಸಿದ್ದಾನೆ. ದುಷ್ಕರ್ಮಿ ಲಾಂಗ್ ಬೀಸಿ ಹಣದ ಬ್ಯಾಗ್​ಗೆ ಕೈಹಾಕುತ್ತಾನೆ. ಆದರೆ ಕ್ಯಾಶಿಯರ್ ಹಣದ ಬ್ಯಾಗ್ ನೀಡಿಲ್ಲ. ರಸ್ತೆಯಲ್ಲಿ ಹಿಡಿದು ಎಳೆದಾಡಿದ್ರೂ ಬ್ಯಾಗ್ ಬಿಡದೆ ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ. ಈ ವೇಳೆ ದುಷ್ಕರ್ಮಿ ಮೇಲೆ ಬಂಕ್ ಸಿಬ್ಬಂದಿ ಕಲ್ಲು ತೂರಿದ್ದಾರೆ.

ಬಂಕ್ ಸಿಬ್ಬಂದಿ ಕಲ್ಲು ತೂರುತ್ತಿದ್ದಂತೆ ದುಷ್ಕರ್ಮಿ ಹಣದ ಬ್ಯಾಗ್ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ, ಸದ್ಯ ಈ ಪ್ರಕರಣ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದರೋಡೆಗೆ ಯತ್ನಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದೇವಾಲಯದ 2 ಹುಂಡಿ ಕಳ್ಳತನ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿರುವ ಚಳ್ಳಕೇರಮ್ಮ ದೇವಾಲಯದ 2 ಹುಂಡಿ ಕಳ್ಳತನವಾಗಿದೆ. ದೇಗುಲದ ಕಬ್ಬಿಣದ ಕಂಬಿಗಳನ್ನು ತುಂಡರಿಸಿ ಖದೀಮರು ಕನ್ನ ಹಾಕಿದ್ದಾರೆ. ಇಂದು ಬೆಳಗಿನ ಜಾವ 4ಗಂಟೆ ಸಮಯದಲ್ಲಿ ಕಳ್ಳತನ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ

ಬದ್ಧವೈರಿ ಚೀನಾದ ತಂಟೆತಕರಾರನ್ನು ಸುಪ್ರೀಂ ಕೋರ್ಟ್​ ಗಮನಕ್ಕೆ ತಂದ ಭಾರತ, ಮೂಲಸೌಕರ್ಯ ನಿರ್ಮಾಣಕ್ಕೆ ಮನವಿ

ಕೋರಮಂಗಲದ ಪಬ್​​ನಲ್ಲಿ ನಡುರಾತ್ರಿ ಟ್ಯಾಕ್ಸ್​​ ಇನ್​ಸ್ಪೆಕ್ಟರ್​​ಗೆ ಕೂಡಿಹಾಕಿ ಹಲ್ಲೆ ಮಾಡಿದ ಪಬ್ ಮಾಲಿಕ, ಬೌನ್ಸರ್​​ಗಳು!

ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ