AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Power Cut: ಬೆಂಗಳೂರಿನ ಹಲವು ಬಡಾವಣೆಗಳಲ್ಲಿ ಇಂದು ವಿದ್ಯುತ್​ ವ್ಯತ್ಯಯ 

ಬೆಂಗಳೂರಿನ ನಗರದ ಹಲವು ಬಡಾವಣೆಗಳಲ್ಲಿ ಬುಧವಾರ ಬೆಳಗ್ಗೆಯಿಂದ ಮಧ್ಯಾಹ್ನ ಮತ್ತು ಇನ್ನು ಕೆಲವು ಕಡೆಗಳಲ್ಲಿ ಸಂಜೆವರೆಗೂ ವಿದ್ಯುತ್ ವ್ಯತ್ಯವಾಗಲಿದೆ ಎಂದು ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ ನಿಯಮಿತ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಯಾವ್ಯಾವ ಬಡಾವಣೆಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ? ಇಲ್ಲಿದೆ ಮಾಹಿತಿ

Power Cut: ಬೆಂಗಳೂರಿನ ಹಲವು ಬಡಾವಣೆಗಳಲ್ಲಿ ಇಂದು ವಿದ್ಯುತ್​ ವ್ಯತ್ಯಯ 
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on: Aug 28, 2024 | 7:16 AM

Share

ಬೆಂಗಳೂರು, ಆಗಸ್ಟ್​​ 28: ಕರ್ನಾಟಕ ವಿದ್ಯುತ್​ ಸರಬರಾಜು ನಿಗಮ ನಿಯಮಿತ (KPTCL) ಇಂದು (ಆ.28) ತುರ್ತು ದುರಸ್ತಿ ಕಾರ್ಯ ಕೈಗೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ (Bengaluru) ಹಲವು ಬಡಾವಣೆಗಳಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ವಿದ್ಯುತ್​ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ ನಿಯಮಿತ (BESCOM) ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಯಾವ್ಯಾವ ಬಡವಾಣೆಗಳಲ್ಲಿ, ಎಷ್ಟರಿಂದ ಎಷ್ಟು ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಇಲ್ಲಿದೆ ಮಾಹಿತಿ.

ಗಂಗಾನಗರ, ಆ‌ರ್.ಟಿ.ನಗರ, ಸಿಬಿಐ ಮುಖ್ಯರಸ್ತೆ,ವೇಣುಗೋಪಾಲ ಬಡಾವಣೆ, ಸಂಜಯನಗರ, ಯೋಗೇಶ್ವರ ನಗರ, ಗಂಗಾನಗರ ಮಾರುಕಟ್ಟೆ, ಚೋಳನಾಯಕನಹಳ್ಳಿ, ಗುಡ್ಡದಹಳ್ಳಿರಸ್ತೆ, ಅಶ್ವಥ್ ನಾಗರಸನ್ ಜಯನಗರ, ಮೊಹಮ್ಮದ್ ಬಡಾವಣೆ, ಅಮರಜ್ಯೋತಿ ಬಡಾವಣೆ, ಗುಂಡಪ್ಪರೆಡ್ಡಿ ಬಡಾವಣೆ, ಕೆಂಪಣ್ಣ ಬಡಾವಣೆ, ನೇತಾಜಿನಗರ, ಚಿನ್ನಮ್ಮ ಬಡಾವಣೆ, ಸೀತಪ್ಪ ಬಡಾವಣೆ, ಸಿಐಎಲ್ ಬಡಾವಣೆ, ಮೈತ್ರಿ ಬಜಾ‌ರ್. ತಿಮ್ಮಕ್ಕ ಬಡಾವಣೆ. ಅಕ್ಕಯ್ಯಮ್ಮ ಬಡಾವಣೆ, ಗುಡ್ಡದಹಳ್ಳಿ ವೃತ್ತ, ಗುಂಜೂರು ಪಾಳ್ಯ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 11 ರಿಂದ ಸಂಜೆ 4ರವರೆಗೆ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದೇಶದಲ್ಲೇ ಮೊದಲ ಸೌರ ವಿದ್ಯುತ್ ಚಾಲಿತ ಇವಿ ಚಾರ್ಜಿಂಗ್ ಹಬ್

ಸುಂಕದಕಟ್ಟೆ, ಕಾಮಾಕ್ಷಿಪಾಳ್ಯ, ಮಲ್ಲತ್ತಹಳ್ಳಿ, ನೀಲಗಿರಿ ತೋಪು, ಹೆಗ್ಗನಹಳ್ಳಿ, ಅನ್ನಪೂರ್ಣೇಶ್ವರಿನಗರ, ಪಟ್ಟೆಗಾರಪಾಳ್ಯ, ಕೊಟ್ಟಿಗೆಪಾಳ್ಯ, ಕೆಂಗುಂಟೆ, ಕುವೆಂಪು ರಸ್ತೆ, ವಿಜ್ಞಾನನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ಪವರ್​ ಕಟ್​ ಆಗಲಿದೆ.

ಹೆಚ್ಚಿನ ಮಾಹಿತಿ ಅಥವಾ ದೂರುಗಳಿಗೆ ಬೆಸ್ಕಾಂ ಸಹಾಯವಾಣಿ 1912  ಅಥವಾ http://bescom.karnataka.gov.in ಸಂಪರ್ಕಿಸಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?