AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋ ಚಾಲಕರಿಗೆ ಬಿತ್ತು ಬರೆ; ಎಲ್​ಪಿಜಿ ಗ್ಯಾಸ್ ದರ ಏರಿಕೆ

ಲಾಕ್​ಡೌನ್​ನಲ್ಲಿ ಆಟೋಗಳು ಓಡಾಡದೇ ಮನೆಯಲ್ಲೇ ನಿಂತಿದ್ದವು. ಲಾಕ್​ಡೌನ್​ನ ತೆರವುಗೊಳಿಸಿದ ನಂತರ ಆಟೋ ಚಾಲಕರು ನಿಟ್ಟಿಸಿರು ಬಿಟ್ಟಿದ್ದಾರೆ. ಆದರೆ ಇದೀಗ ಮತ್ತೊಂದು ಶಾಕ್ ಎದುರಾಗಿದೆ.

ಆಟೋ ಚಾಲಕರಿಗೆ ಬಿತ್ತು ಬರೆ; ಎಲ್​ಪಿಜಿ ಗ್ಯಾಸ್ ದರ ಏರಿಕೆ
ಆಟೋ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Aug 01, 2021 | 10:15 AM

Share

ಬೆಂಗಳೂರು: ಕೊರೊನಾ ಎರಡನೇ ಅಲೆಯಿಂದ ಆಟೋ ಚಾಲಕರು ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿತ್ತು. ಆಟೋ ಬಾಡಿಗೆ ನಂಬಿ ಜೀವನ ಸಾಗಿಸುತ್ತಿದ್ದ ಚಾಲಕರಿಗೆ ಕೊರೊನಾ ಮಹಾ ಕಂಟಕವಾಗಿತ್ತು. ಲಾಕ್​ಡೌನ್​ನಲ್ಲಿ ಆಟೋಗಳು ಓಡಾಡದೇ ಮನೆಯಲ್ಲೇ ನಿಂತಿದ್ದವು. ಲಾಕ್​ಡೌನ್​ನ ತೆರವುಗೊಳಿಸಿದ ನಂತರ ಆಟೋ ಚಾಲಕರು ನಿಟ್ಟಿಸಿರು ಬಿಟ್ಟಿದ್ದಾರೆ. ಆದರೆ ಇದೀಗ ಮತ್ತೊಂದು ಶಾಕ್ ಎದುರಾಗಿದೆ. ಏಕಾ ಏಕಿ ಆಟೋ ಎಲ್​ಪಿಜಿ ಗ್ಯಾಸ್ ದರ ಏರಿಕೆಯಾಗಿದ್ದು, ಆಟೋ ಚಾಲಕರಿಗೆ ಮತ್ತೆ ಬರೆ ಬಿದ್ದಿದೆ.

ಇಂದು (ಆಗಸ್ಟ್ 1) ಒಂದು ಲೀಟರ್​ಗೆ 5 ರೂಪಾಯಿ 41 ಪೈಸೆ ರೂ. ಏರಿಕೆಯಾಗಿದೆ. ಗ್ಯಾಸ್ ಬೆಲೆ ಕಂಡು ಆಟೋ ಚಾಲಕರು ದಂಗಾಗಿದ್ದಾರೆ. 50 ರೂಪಾಯಿ 47 ಪೈಸೆ ಇದ್ದ ಆಟೋ ಗ್ಯಾಸ್ ಬೆಲೆ, ಸದ್ಯ 55 ರೂಪಾಯಿ 88 ಪೈಸೆ ರೂ. ಆಗಿದೆ. ಹೀಗೆ ಆದ್ರೆ ಆಟೋ ಚಾಲಕರು ಬದುಕುವುದಾದರೂ ಹೇಗೆ? ಮನೆ ಬಾಡಿಗೆ, ಮಕ್ಕಳ ಸ್ಕೂಲ್ ಫೀಸ್ ಕಟ್ಟಿ ಜೀವನ ಮಾಡೋದು ಹೇಗೆ? ಅಂತ ಆಟೋ ಚಾಲಕರೊಬ್ಬರು ಪ್ರಶ್ನಿಸಿದ್ದಾರೆ.

ಪ್ಯಾಸೆಂಜರ್ ಬಳಿ ಜಾಸ್ತಿ ಹಣ ಕೇಳಿದರೆ ಕೊಡಲ್ಲ ಅಂತಾರೆ. ಅವರ ಹತ್ತಿರನೂ ದುಡ್ಡಲ್ಲಿದೆ ಕಷ್ಟದಲ್ಲಿದ್ದಾರೆ. ಏನು ಮಾಡಬೇಕು ಅಂತ ಗೊತ್ತಾಗುತ್ತಿಲ್ಲ. ಆಟೋ ಗ್ಯಾಸ್ ಬಂಕ್ ಬಳಿ ಬಂದು ನೋಡಿದಾಗಲೆ ಇಷ್ಟು ಜಾಸ್ತಿ ಆಗಿರುವುದು ಗೊತ್ತಾಗಿದೆ ಅಂತ ಆಟೋ ಚಾಲಕರೊಬ್ಬರು ಸ್ಯಾಟಲೈಟ್ ಬಳಿ ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ

ಜಾರ್ಖಂಡ್​ ನ್ಯಾಯಾಧೀಶರ ಹತ್ಯೆ ಪ್ರಕರಣದ ತನಿಖೆ ಸಿಬಿಐಗೆ ನೀಡಲು ಸಿಎಂ ಹೇಮಂತ್​ ಸೊರೆನ್​ ನಿರ್ಧಾರ

ಸಿಎಂ ಬೊಮ್ಮಾಯಿ ಸಾಹೇಬ್ರೇ.. ದೆಹಲಿಗೆ ಹೋಗೋದು ಬಿಡಿ, ನಮ್ಮ ಕಷ್ಟ ಸ್ವಲ್ಪ ನೋಡಿ ಸ್ವಾಮಿ: ಅನ್ನದಾತರ ಆಕ್ರೋಶ

(Auto LPG gas rates have gone up)

Follow Us
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ