AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delta Sub-lineages in Bangalore: ರಾಜ್ಯದ ಜನರೇ ಎಚ್ಚರ ಎಚ್ಚರ, ಪತ್ತೆಯಾಗಿದೆ ಕೊರೊನಾ ಉಪ ರೂಪಾಂತರಿ!

ಬೆಂಗಳೂರು: ಬಹುತೇಕ ಕಡೆ ಜನ ಕೊರೊನಾ ಮಹಾಮಾರಿ ಬಂದು ಇತ್ತು ಎಂಬುದನ್ನೇ ಮರೆತವರಂತೆ ಬಿಡುಬೀಸಾಗಿ ತಿರುಗಾಡುತ್ತಿದ್ದಾರೆ. ಆದರೆ ಕೊರೊನಾ 3ನೇ ಅಲೆ ಭೀತಿ ಎದುರಿಗೇ ಇದೆ. ಅಷ್ಟೇ ಅಲ್ಲ ಈ ಕೊರೊನಾ ಆತಂಕದ ಬೆನ್ನಲ್ಲೇ ಮತ್ತೊಂದು ಆತಂಕವೂ ಕಾಡತೊಡಗಿದೆ. ಅದುವೇ ಕೊರೊನಾ ಡೆಲ್ಟಾ ಉಪ ರೂಪಾಂತರಿ AY4, AY12 Sub-lineages ಪತ್ತೆಯಾಗಿರುವುದು. ರಾಜ್ಯದ ಜನರೇ ಎಚ್ಚರ ಎಚ್ಚರ! ಕೋವಿಡ್ ರೂಲ್ಸ್ ಬ್ರೇಕ್ ಮಾಡೋ ಮುನ್ನ ಈ ಸ್ಟೋರಿ ನೋಡಿ. ಇಷ್ಟು ದಿನ ಆರೋಗ್ಯ ಇಲಾಖೆಯ ತಲೆ ಕೆಡಿಸಿದ್ದು […]

Delta Sub-lineages in Bangalore: ರಾಜ್ಯದ ಜನರೇ ಎಚ್ಚರ ಎಚ್ಚರ, ಪತ್ತೆಯಾಗಿದೆ ಕೊರೊನಾ ಉಪ ರೂಪಾಂತರಿ!
ರಾಜ್ಯದ ಜನರೇ ಎಚ್ಚರ ಎಚ್ಚರ, ಪತ್ತೆಯಾಗಿದೆ ಕೊರೊನಾ ಉಪ ರೂಪಾಂತರಿ!
TV9 Web
| Updated By: ಸಾಧು ಶ್ರೀನಾಥ್​|

Updated on:Sep 10, 2021 | 12:36 PM

Share

ಬೆಂಗಳೂರು: ಬಹುತೇಕ ಕಡೆ ಜನ ಕೊರೊನಾ ಮಹಾಮಾರಿ ಬಂದು ಇತ್ತು ಎಂಬುದನ್ನೇ ಮರೆತವರಂತೆ ಬಿಡುಬೀಸಾಗಿ ತಿರುಗಾಡುತ್ತಿದ್ದಾರೆ. ಆದರೆ ಕೊರೊನಾ 3ನೇ ಅಲೆ ಭೀತಿ ಎದುರಿಗೇ ಇದೆ. ಅಷ್ಟೇ ಅಲ್ಲ ಈ ಕೊರೊನಾ ಆತಂಕದ ಬೆನ್ನಲ್ಲೇ ಮತ್ತೊಂದು ಆತಂಕವೂ ಕಾಡತೊಡಗಿದೆ. ಅದುವೇ ಕೊರೊನಾ ಡೆಲ್ಟಾ ಉಪ ರೂಪಾಂತರಿ AY4, AY12 Sub-lineages ಪತ್ತೆಯಾಗಿರುವುದು.

ರಾಜ್ಯದ ಜನರೇ ಎಚ್ಚರ ಎಚ್ಚರ! ಕೋವಿಡ್ ರೂಲ್ಸ್ ಬ್ರೇಕ್ ಮಾಡೋ ಮುನ್ನ ಈ ಸ್ಟೋರಿ ನೋಡಿ. ಇಷ್ಟು ದಿನ ಆರೋಗ್ಯ ಇಲಾಖೆಯ ತಲೆ ಕೆಡಿಸಿದ್ದು ಕೋವಿಡ್ ರೂಪಾಂತರಿಗಳ ಬಗ್ಗೆ. ಈಗ ರೂಪಾಂತರಿಗಳಿಗೆ ಉಪ ರೂಪಾಂತರಿಗಳು ಸೃಷ್ಟಿಯಾಗಿವೆ!

ಕೋವಿಡ್ 2 ನೇ ಅಲೆಯಲ್ಲಿ ಅಬ್ಬರಿಸಿದ್ದ ಡೆಲ್ಟಾಗೆ ಹೊಸ ಉಪ ರೂಪಾಂತರಿ ಪತ್ತೆಯಾಗಿದೆ. ಡೆಲ್ಟಾ ಸಾಕಷ್ಟು ಅವಾಂತರ ಸೃಷ್ಟಿ ಮಾಡಿತ್ತು. ಈಗ ಡೆಲ್ಟಾ ಉಪ ರೂಪಾಂತರಿ ಹೇಗೆ ಹರಡುತ್ತೆ ಅನ್ನೋ ಭಯ ಕಾಡತೊಡಗಿದೆ. Ay4 ಮತ್ತು ay12 ಅನ್ನೋ ಉಪ ರೂಪಾಂತರಿ ವೈರಸ್ ವೇಗವಾಗಿ ಹರಡುತ್ತೋ, ಇಲ್ಲವೋ ಅನ್ನುವ ಗೊಂದಲದಲ್ಲಿದ್ದಾರೆ ತಜ್ಞರು.

ಈವರೆಗೆ ಹೊಸ ರೂಪಾಂತರಿಯ 400 ಸ್ಯಾಂಪಲ್ ಟೆಸ್ಟ್ ಆಗಿದ್ದು, ಇದರಲ್ಲಿ ಒಂದಿಷ್ಟು ಜನರಿಗೆ ರೂಪಾಂತರಿ ಕಂಡು ಬಂದಿದೆ. ಸದ್ಯಕ್ಕೆ AY4 ಮತ್ತು AY12 ಬಂದ ಒಂದಿಷ್ಟು ಸೋಂಕಿತರು ಗುಣಮುಖರಾಗಿದ್ದಾರೆ.

ಮತ್ತೊಂದಷ್ಟು ಸೋಂಕಿತರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಮಾಧಾನಕರ ಸಂಗತಿಯೆಂದರೆ ಡೆಲ್ಟಾ ಉಪ ರೂಪಾಂತರಿಯಿಂದ ಯಾರೂ ಮೃತಪಟ್ಟಿಲ್ಲ. ಕ್ಲಸ್ಟರ್ ಮಟ್ಟದಲ್ಲಿ ಹರಡುತ್ತಿದೆಯಾ ಎಂಬ ಬಗ್ಗೆ ತಪಾಸಣೆ ನಡೆಸುತ್ತಿದ್ದೇವೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಡಿ. ರಂದೀಪ್ ಹೇಳಿದ್ದಾರೆ.

ಇದನ್ನೂಓದಿ: ಬೆಂಗಳೂರು: ರಾಜಕುಮಾರ್ ರಸ್ತೆಯಲ್ಲಿ ಮೂರು ಸರ್ಕಾರಿ ಬಸ್​ಗಳ ನಡುವೆ ಡಿಕ್ಕಿ, ಹಲವರಿಗೆ ಗಾಯ

ಇದನ್ನೂಓದಿ: ಗಣೇಶ ಮೂರ್ತಿ ಮಾರಾಟಕ್ಕೆ ತಯಾರಕರ ವಿಭಿನ್ನ ತಂತ್ರ; ಖರೀದಿಸಿದ ಗಣಪತಿ ಹಿಂದಿರುಗಿಸಿದರೆ 10 ಸಾವಿರ ರೂ. ವಾಪಾಸ್

(AY4, AY12 covid 19 delta sub variant sub-lineages found in bangalore says bbmp commissioner)

Published On - 12:29 pm, Fri, 10 September 21

‘ಬಂದೂಕ್’ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ನಟಿ ಶ್ವೇತಾ ಪ್ರಸಾದ್
‘ಬಂದೂಕ್’ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ನಟಿ ಶ್ವೇತಾ ಪ್ರಸಾದ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ