AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಿವಾಹಿತೆಗೆ ಅವಧಿಗೂ ಮುನ್ನವೇ ಮಗು ಜನನ; ಶಿಶುವನ್ನ ಬಾತ್ ರೂಂ ಕಿಟಕಿಯಿಂದ ಎಸೆದು ಪರಾರಿಗೆ ಯತ್ನ

ಯುವತಿ ಹೇಳಿಕೆ ಅಧಾರದ ಮೇಲೆ ಆಕೆಯ ಪ್ರೇಮಿ ಗುಡೇಮಾರನಹಳ್ಳಿಯ ಶಶಾಂಕ್(25) ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅವಿವಾಹಿತೆಗೆ ಅವಧಿಗೂ ಮುನ್ನವೇ ಮಗು ಜನನ; ಶಿಶುವನ್ನ ಬಾತ್ ರೂಂ ಕಿಟಕಿಯಿಂದ ಎಸೆದು ಪರಾರಿಗೆ ಯತ್ನ
ಚೈತನ್ಯ ಆಸ್ಪತ್ರೆ
TV9 Web
| Edited By: sandhya thejappa|

Updated on:Aug 05, 2021 | 11:58 AM

Share

ನೆಲಮಂಗಲ: ಖಾಸಗಿ ಕ್ಲಿನಿಕ್​ಗೆ ಚಿಕಿತ್ಸೆಗೆ ಬಂದಿದ್ದ ಅವಿವಾಹಿತೆಗೆ ಅವಧಿಗೂ ಮುನ್ನವೇ ಮಗು ಜನನವಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟದ ಖಾಸಗಿ ಆಸ್ಪತ್ರೆಯಲ್ಲಿ ಮಗು ಜನನವಾಗಿದ್ದು, ಶಿಶುವನ್ನು ಬಾತ್ ರೂಂ ಕಿಟಕಿಯಿಂದ ಎಸೆದು ಪರಾರಿಯಾಗಲು ಯತ್ನಿಸಿದ್ದಾರೆ. ಘಟನೆ ಸಂಬಂಧ ಕ್ಲಿನಿಕ್ ಆಡಳಿತ ಮಂಡಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳೀಯರ ಮಾಹಿತಿ ಮೇರೆಗೆ 22 ವಯಸ್ಸಿನ ಯುವತಿಯನ್ನು ಪೊಲೀಸರು ವಶಕ್ಕೆ ಪಡೆದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸದ್ಯ ಯುವತಿಗೆ ವಾಣಿವಿಲಾಸ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಯುವತಿ ಹೇಳಿಕೆ ಅಧಾರದ ಮೇಲೆ ಆಕೆಯ ಪ್ರೇಮಿ ಗುಡೇಮಾರನಹಳ್ಳಿಯ ಶಶಾಂಕ್(25) ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ವ್ಯಕ್ತಿಯ ಬರ್ಬರ ಕೊಲೆ ಹಗ್ಗದಿಂದ ಕುತ್ತಿಗೆ ಬಿಗಿದು ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕೃಷಿನಗರ ಗ್ರಾಮದಲ್ಲಿ ನಡೆದಿದೆ. ಉಮೇಶ ನಂದೆಣ್ಣವರ(32) ಕೊಲೆಯಾದ ವ್ಯಕ್ತಿ. ಹತ್ಯೆ ನಂತರ ದುಷ್ಕರ್ಮಿಗಳು ಮೃತದೇಹವನ್ನ ರೈತರೊಬ್ಬರ ಜಮೀನು ಪಕ್ಕದಲ್ಲಿರುವ ಕಾಲುವೆಯಲ್ಲಿ ಎಸೆದು ಹೋಗಿದ್ದಾರೆ. ಹತ್ಯೆಯಾಗಿರುವ ಉಮೇಶ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಚಿಕ್ಕಬೆಂಡಿಗೇರಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಹತ್ಯೆಗೆ ಇನ್ನು ಕಾರಣ ತಿಳಿದು ಬಂದಿಲ್ಲ. ಸದ್ಯ ಈ ಪ್ರಕರಣ ತಡಸ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಇದನ್ನೂ ಓದಿ

ಪೊಲೀಸ್ ಸ್ಟೇಷನ್ ಒಳಗಡೆ ಡಾನ್ಸ್ ಮಾಡಿ ಪೋಸ್ ಕೊಟ್ಟು ವಿಡಿಯೋ ಹರಿಬಿಟ್ಟ ಯುವಕರು ಪೊಲೀಸರಿಗೆ ಅತಿಥಿಯಾದ್ರು! ವಿಡಿಯೋ ನೋಡಿ

ವದುವೆಯಲ್ಲಿ ವರನ ಸಕತ್ ಡಾನ್ಸ್! ನಾಚಿ ನೀರಾದ ವಧುವಿನ ವಿಡಿಯೋ ವೈರಲ್

(baby is born even before delivery time in Bengaluru and Unmarried woman tried to throw the baby away)

Published On - 11:56 am, Thu, 5 August 21

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?