AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಿವಾಹಿತೆಗೆ ಅವಧಿಗೂ ಮುನ್ನವೇ ಮಗು ಜನನ; ಶಿಶುವನ್ನ ಬಾತ್ ರೂಂ ಕಿಟಕಿಯಿಂದ ಎಸೆದು ಪರಾರಿಗೆ ಯತ್ನ

ಯುವತಿ ಹೇಳಿಕೆ ಅಧಾರದ ಮೇಲೆ ಆಕೆಯ ಪ್ರೇಮಿ ಗುಡೇಮಾರನಹಳ್ಳಿಯ ಶಶಾಂಕ್(25) ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅವಿವಾಹಿತೆಗೆ ಅವಧಿಗೂ ಮುನ್ನವೇ ಮಗು ಜನನ; ಶಿಶುವನ್ನ ಬಾತ್ ರೂಂ ಕಿಟಕಿಯಿಂದ ಎಸೆದು ಪರಾರಿಗೆ ಯತ್ನ
ಚೈತನ್ಯ ಆಸ್ಪತ್ರೆ
TV9 Web
| Updated By: sandhya thejappa|

Updated on:Aug 05, 2021 | 11:58 AM

Share

ನೆಲಮಂಗಲ: ಖಾಸಗಿ ಕ್ಲಿನಿಕ್​ಗೆ ಚಿಕಿತ್ಸೆಗೆ ಬಂದಿದ್ದ ಅವಿವಾಹಿತೆಗೆ ಅವಧಿಗೂ ಮುನ್ನವೇ ಮಗು ಜನನವಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟದ ಖಾಸಗಿ ಆಸ್ಪತ್ರೆಯಲ್ಲಿ ಮಗು ಜನನವಾಗಿದ್ದು, ಶಿಶುವನ್ನು ಬಾತ್ ರೂಂ ಕಿಟಕಿಯಿಂದ ಎಸೆದು ಪರಾರಿಯಾಗಲು ಯತ್ನಿಸಿದ್ದಾರೆ. ಘಟನೆ ಸಂಬಂಧ ಕ್ಲಿನಿಕ್ ಆಡಳಿತ ಮಂಡಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳೀಯರ ಮಾಹಿತಿ ಮೇರೆಗೆ 22 ವಯಸ್ಸಿನ ಯುವತಿಯನ್ನು ಪೊಲೀಸರು ವಶಕ್ಕೆ ಪಡೆದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸದ್ಯ ಯುವತಿಗೆ ವಾಣಿವಿಲಾಸ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಯುವತಿ ಹೇಳಿಕೆ ಅಧಾರದ ಮೇಲೆ ಆಕೆಯ ಪ್ರೇಮಿ ಗುಡೇಮಾರನಹಳ್ಳಿಯ ಶಶಾಂಕ್(25) ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ವ್ಯಕ್ತಿಯ ಬರ್ಬರ ಕೊಲೆ ಹಗ್ಗದಿಂದ ಕುತ್ತಿಗೆ ಬಿಗಿದು ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕೃಷಿನಗರ ಗ್ರಾಮದಲ್ಲಿ ನಡೆದಿದೆ. ಉಮೇಶ ನಂದೆಣ್ಣವರ(32) ಕೊಲೆಯಾದ ವ್ಯಕ್ತಿ. ಹತ್ಯೆ ನಂತರ ದುಷ್ಕರ್ಮಿಗಳು ಮೃತದೇಹವನ್ನ ರೈತರೊಬ್ಬರ ಜಮೀನು ಪಕ್ಕದಲ್ಲಿರುವ ಕಾಲುವೆಯಲ್ಲಿ ಎಸೆದು ಹೋಗಿದ್ದಾರೆ. ಹತ್ಯೆಯಾಗಿರುವ ಉಮೇಶ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಚಿಕ್ಕಬೆಂಡಿಗೇರಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಹತ್ಯೆಗೆ ಇನ್ನು ಕಾರಣ ತಿಳಿದು ಬಂದಿಲ್ಲ. ಸದ್ಯ ಈ ಪ್ರಕರಣ ತಡಸ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಇದನ್ನೂ ಓದಿ

ಪೊಲೀಸ್ ಸ್ಟೇಷನ್ ಒಳಗಡೆ ಡಾನ್ಸ್ ಮಾಡಿ ಪೋಸ್ ಕೊಟ್ಟು ವಿಡಿಯೋ ಹರಿಬಿಟ್ಟ ಯುವಕರು ಪೊಲೀಸರಿಗೆ ಅತಿಥಿಯಾದ್ರು! ವಿಡಿಯೋ ನೋಡಿ

ವದುವೆಯಲ್ಲಿ ವರನ ಸಕತ್ ಡಾನ್ಸ್! ನಾಚಿ ನೀರಾದ ವಧುವಿನ ವಿಡಿಯೋ ವೈರಲ್

(baby is born even before delivery time in Bengaluru and Unmarried woman tried to throw the baby away)

Published On - 11:56 am, Thu, 5 August 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ