AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

HLFT-42 “ಮಾರುತ್” ಯುದ್ಧ ವಿಮಾನದ ಮೇಲಿದ್ದ ಭಜರಂಗಬಲಿ ಚಿತ್ರ ತೆರವು

HLFT-42 Marut: ಹೆಚ್​​ಎಎಲ್ ಸಂಸ್ಥೆ ತಯಾರಿಸಿದ HLFT-42 "ಮಾರುತ್" ಯುದ್ಧ ವಿಮಾನದ ಮೇಲಿದ್ದ ಬಜರಂಗಬಲಿ ಚಿತ್ರವನ್ನು ತೆರವು ಮಾಡಲಾಗಿದೆ.

HLFT-42 ಮಾರುತ್ ಯುದ್ಧ ವಿಮಾನದ ಮೇಲಿದ್ದ ಭಜರಂಗಬಲಿ ಚಿತ್ರ ತೆರವು
ಮಾರುತ್​ ಯುದ್ಧ ವಿಮಾನ
TV9 Web
| Edited By: |

Updated on:Feb 14, 2023 | 10:48 AM

Share

ಬೆಂಗಳೂರು: ಹೆಚ್​​ಎಎಲ್ ಸಂಸ್ಥೆ ತಯಾರಿಸಿದ HLFT-42 “ಮಾರುತ್” ಯುದ್ಧ ವಿಮಾನದ ಮೇಲಿದ್ದ ಭಜರಂಗಬಲಿ ಚಿತ್ರ ಹಾಕಿದ್ದು ಸಾಕಷ್ಟು ಸುದ್ದಿಯಾಗಿತ್ತು. ಯುದ್ಧ ವಿಮಾನದ ಮೇಲಿನ ಭಜರಂಗಬಲಿ ಚಿತ್ರದ ಕುರಿತಾಗಿ ಪರ-ವಿರೋಧದ ಚರ್ಚೆಗಳು ಪ್ರಾರಂಭವಾಗಿದ್ದವು. ಈ ಹಿನ್ನೆಲೆ ಈಗ ಹೆಚ್​ಎಎಲ್ ಯುದ್ಧ ​ವಿಮಾನದ ಮೇಲಿನ ಭಜರಂಗಬಲಿ ಚಿತ್ರವನ್ನು ತೆರವುಗೊಳಿಸಿದೆ. ಒಂದು ಧರ್ಮಕ್ಕೆ ಸೇರಿದ ಭಾವಚಿತ್ರ ಅಂಟಿಸಿದ ಹಿನ್ನೆಲೆ ವಿವಾದ ಸೃಷ್ಟಿಯಾಗಿತ್ತು.

ವೈರಲ್​ ಆದ ಟ್ವೀಟ್​

ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಯುದ್ಧ ವಿಮಾನದ ಮೇಲಿನ ಆಂಜನೇಯ ಫೋಟೋವನ್ನು ಟ್ವೀಟ್​ ಮಾಡಿ ಹನುಮಾನ್​ ಚಾಲಿಸಾ ಮೇಲಿನ ಮೊದಲ ಸಾಲನ್ನು ಬರೆದು ಟ್ವೀಟ್​ ಮಾಡಿದ್ದರು. “ರಾಮ ದೂತ ಅತುಲಿತ ಬಲ ಧಾಮ -ಅಂಜನಿ ಪುತ್ರ ಪವನ ಸುತ ನಾಮ”. “HAL ಸಂಸ್ಥೆಯಿಂದ ತಯಾರಿಸಲ್ಪಟ್ಟ “ಮಾರುತ್” ಹೆಸರಿನ HLFT-42 ವಿಮಾನದ ಮೇಲೆ ಬಜರಂಗಬಲಿಯ ಚಿತ್ರ ಬಹಳ ವಿಶೇಷವಾಗಿ ರಾರಾಜಿಸುತ್ತಿರುವ ದೃಶ್ಯ.” ಎಂದು ಟ್ವೀಟ್​ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:47 am, Tue, 14 February 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು