AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

HLFT-42 “ಮಾರುತ್” ಯುದ್ಧ ವಿಮಾನದ ಮೇಲಿದ್ದ ಭಜರಂಗಬಲಿ ಚಿತ್ರ ತೆರವು

HLFT-42 Marut: ಹೆಚ್​​ಎಎಲ್ ಸಂಸ್ಥೆ ತಯಾರಿಸಿದ HLFT-42 "ಮಾರುತ್" ಯುದ್ಧ ವಿಮಾನದ ಮೇಲಿದ್ದ ಬಜರಂಗಬಲಿ ಚಿತ್ರವನ್ನು ತೆರವು ಮಾಡಲಾಗಿದೆ.

HLFT-42 ಮಾರುತ್ ಯುದ್ಧ ವಿಮಾನದ ಮೇಲಿದ್ದ ಭಜರಂಗಬಲಿ ಚಿತ್ರ ತೆರವು
ಮಾರುತ್​ ಯುದ್ಧ ವಿಮಾನ
Follow us
TV9 Web
| Updated By: ವಿವೇಕ ಬಿರಾದಾರ

Updated on:Feb 14, 2023 | 10:48 AM

ಬೆಂಗಳೂರು: ಹೆಚ್​​ಎಎಲ್ ಸಂಸ್ಥೆ ತಯಾರಿಸಿದ HLFT-42 “ಮಾರುತ್” ಯುದ್ಧ ವಿಮಾನದ ಮೇಲಿದ್ದ ಭಜರಂಗಬಲಿ ಚಿತ್ರ ಹಾಕಿದ್ದು ಸಾಕಷ್ಟು ಸುದ್ದಿಯಾಗಿತ್ತು. ಯುದ್ಧ ವಿಮಾನದ ಮೇಲಿನ ಭಜರಂಗಬಲಿ ಚಿತ್ರದ ಕುರಿತಾಗಿ ಪರ-ವಿರೋಧದ ಚರ್ಚೆಗಳು ಪ್ರಾರಂಭವಾಗಿದ್ದವು. ಈ ಹಿನ್ನೆಲೆ ಈಗ ಹೆಚ್​ಎಎಲ್ ಯುದ್ಧ ​ವಿಮಾನದ ಮೇಲಿನ ಭಜರಂಗಬಲಿ ಚಿತ್ರವನ್ನು ತೆರವುಗೊಳಿಸಿದೆ. ಒಂದು ಧರ್ಮಕ್ಕೆ ಸೇರಿದ ಭಾವಚಿತ್ರ ಅಂಟಿಸಿದ ಹಿನ್ನೆಲೆ ವಿವಾದ ಸೃಷ್ಟಿಯಾಗಿತ್ತು.

ವೈರಲ್​ ಆದ ಟ್ವೀಟ್​

ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಯುದ್ಧ ವಿಮಾನದ ಮೇಲಿನ ಆಂಜನೇಯ ಫೋಟೋವನ್ನು ಟ್ವೀಟ್​ ಮಾಡಿ ಹನುಮಾನ್​ ಚಾಲಿಸಾ ಮೇಲಿನ ಮೊದಲ ಸಾಲನ್ನು ಬರೆದು ಟ್ವೀಟ್​ ಮಾಡಿದ್ದರು. “ರಾಮ ದೂತ ಅತುಲಿತ ಬಲ ಧಾಮ -ಅಂಜನಿ ಪುತ್ರ ಪವನ ಸುತ ನಾಮ”. “HAL ಸಂಸ್ಥೆಯಿಂದ ತಯಾರಿಸಲ್ಪಟ್ಟ “ಮಾರುತ್” ಹೆಸರಿನ HLFT-42 ವಿಮಾನದ ಮೇಲೆ ಬಜರಂಗಬಲಿಯ ಚಿತ್ರ ಬಹಳ ವಿಶೇಷವಾಗಿ ರಾರಾಜಿಸುತ್ತಿರುವ ದೃಶ್ಯ.” ಎಂದು ಟ್ವೀಟ್​ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:47 am, Tue, 14 February 23

ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ