AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HLFT-42 “ಮಾರುತ್” ಯುದ್ಧ ವಿಮಾನದ ಮೇಲಿದ್ದ ಭಜರಂಗಬಲಿ ಚಿತ್ರ ತೆರವು

HLFT-42 Marut: ಹೆಚ್​​ಎಎಲ್ ಸಂಸ್ಥೆ ತಯಾರಿಸಿದ HLFT-42 "ಮಾರುತ್" ಯುದ್ಧ ವಿಮಾನದ ಮೇಲಿದ್ದ ಬಜರಂಗಬಲಿ ಚಿತ್ರವನ್ನು ತೆರವು ಮಾಡಲಾಗಿದೆ.

HLFT-42 ಮಾರುತ್ ಯುದ್ಧ ವಿಮಾನದ ಮೇಲಿದ್ದ ಭಜರಂಗಬಲಿ ಚಿತ್ರ ತೆರವು
ಮಾರುತ್​ ಯುದ್ಧ ವಿಮಾನ
TV9 Web
| Edited By: ವಿವೇಕ ಬಿರಾದಾರ|

Updated on:Feb 14, 2023 | 10:48 AM

Share

ಬೆಂಗಳೂರು: ಹೆಚ್​​ಎಎಲ್ ಸಂಸ್ಥೆ ತಯಾರಿಸಿದ HLFT-42 “ಮಾರುತ್” ಯುದ್ಧ ವಿಮಾನದ ಮೇಲಿದ್ದ ಭಜರಂಗಬಲಿ ಚಿತ್ರ ಹಾಕಿದ್ದು ಸಾಕಷ್ಟು ಸುದ್ದಿಯಾಗಿತ್ತು. ಯುದ್ಧ ವಿಮಾನದ ಮೇಲಿನ ಭಜರಂಗಬಲಿ ಚಿತ್ರದ ಕುರಿತಾಗಿ ಪರ-ವಿರೋಧದ ಚರ್ಚೆಗಳು ಪ್ರಾರಂಭವಾಗಿದ್ದವು. ಈ ಹಿನ್ನೆಲೆ ಈಗ ಹೆಚ್​ಎಎಲ್ ಯುದ್ಧ ​ವಿಮಾನದ ಮೇಲಿನ ಭಜರಂಗಬಲಿ ಚಿತ್ರವನ್ನು ತೆರವುಗೊಳಿಸಿದೆ. ಒಂದು ಧರ್ಮಕ್ಕೆ ಸೇರಿದ ಭಾವಚಿತ್ರ ಅಂಟಿಸಿದ ಹಿನ್ನೆಲೆ ವಿವಾದ ಸೃಷ್ಟಿಯಾಗಿತ್ತು.

ವೈರಲ್​ ಆದ ಟ್ವೀಟ್​

ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಯುದ್ಧ ವಿಮಾನದ ಮೇಲಿನ ಆಂಜನೇಯ ಫೋಟೋವನ್ನು ಟ್ವೀಟ್​ ಮಾಡಿ ಹನುಮಾನ್​ ಚಾಲಿಸಾ ಮೇಲಿನ ಮೊದಲ ಸಾಲನ್ನು ಬರೆದು ಟ್ವೀಟ್​ ಮಾಡಿದ್ದರು. “ರಾಮ ದೂತ ಅತುಲಿತ ಬಲ ಧಾಮ -ಅಂಜನಿ ಪುತ್ರ ಪವನ ಸುತ ನಾಮ”. “HAL ಸಂಸ್ಥೆಯಿಂದ ತಯಾರಿಸಲ್ಪಟ್ಟ “ಮಾರುತ್” ಹೆಸರಿನ HLFT-42 ವಿಮಾನದ ಮೇಲೆ ಬಜರಂಗಬಲಿಯ ಚಿತ್ರ ಬಹಳ ವಿಶೇಷವಾಗಿ ರಾರಾಜಿಸುತ್ತಿರುವ ದೃಶ್ಯ.” ಎಂದು ಟ್ವೀಟ್​ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:47 am, Tue, 14 February 23

Follow Us
Web contact
Web contact

TV9 Kannada

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?