AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

HLFT-42 “ಮಾರುತ್” ಯುದ್ಧ ವಿಮಾನದ ಮೇಲಿದ್ದ ಭಜರಂಗಬಲಿ ಚಿತ್ರ ತೆರವು

HLFT-42 Marut: ಹೆಚ್​​ಎಎಲ್ ಸಂಸ್ಥೆ ತಯಾರಿಸಿದ HLFT-42 "ಮಾರುತ್" ಯುದ್ಧ ವಿಮಾನದ ಮೇಲಿದ್ದ ಬಜರಂಗಬಲಿ ಚಿತ್ರವನ್ನು ತೆರವು ಮಾಡಲಾಗಿದೆ.

HLFT-42 ಮಾರುತ್ ಯುದ್ಧ ವಿಮಾನದ ಮೇಲಿದ್ದ ಭಜರಂಗಬಲಿ ಚಿತ್ರ ತೆರವು
ಮಾರುತ್​ ಯುದ್ಧ ವಿಮಾನ
TV9 Web
| Edited By: |

Updated on:Feb 14, 2023 | 10:48 AM

Share

ಬೆಂಗಳೂರು: ಹೆಚ್​​ಎಎಲ್ ಸಂಸ್ಥೆ ತಯಾರಿಸಿದ HLFT-42 “ಮಾರುತ್” ಯುದ್ಧ ವಿಮಾನದ ಮೇಲಿದ್ದ ಭಜರಂಗಬಲಿ ಚಿತ್ರ ಹಾಕಿದ್ದು ಸಾಕಷ್ಟು ಸುದ್ದಿಯಾಗಿತ್ತು. ಯುದ್ಧ ವಿಮಾನದ ಮೇಲಿನ ಭಜರಂಗಬಲಿ ಚಿತ್ರದ ಕುರಿತಾಗಿ ಪರ-ವಿರೋಧದ ಚರ್ಚೆಗಳು ಪ್ರಾರಂಭವಾಗಿದ್ದವು. ಈ ಹಿನ್ನೆಲೆ ಈಗ ಹೆಚ್​ಎಎಲ್ ಯುದ್ಧ ​ವಿಮಾನದ ಮೇಲಿನ ಭಜರಂಗಬಲಿ ಚಿತ್ರವನ್ನು ತೆರವುಗೊಳಿಸಿದೆ. ಒಂದು ಧರ್ಮಕ್ಕೆ ಸೇರಿದ ಭಾವಚಿತ್ರ ಅಂಟಿಸಿದ ಹಿನ್ನೆಲೆ ವಿವಾದ ಸೃಷ್ಟಿಯಾಗಿತ್ತು.

ವೈರಲ್​ ಆದ ಟ್ವೀಟ್​

ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಯುದ್ಧ ವಿಮಾನದ ಮೇಲಿನ ಆಂಜನೇಯ ಫೋಟೋವನ್ನು ಟ್ವೀಟ್​ ಮಾಡಿ ಹನುಮಾನ್​ ಚಾಲಿಸಾ ಮೇಲಿನ ಮೊದಲ ಸಾಲನ್ನು ಬರೆದು ಟ್ವೀಟ್​ ಮಾಡಿದ್ದರು. “ರಾಮ ದೂತ ಅತುಲಿತ ಬಲ ಧಾಮ -ಅಂಜನಿ ಪುತ್ರ ಪವನ ಸುತ ನಾಮ”. “HAL ಸಂಸ್ಥೆಯಿಂದ ತಯಾರಿಸಲ್ಪಟ್ಟ “ಮಾರುತ್” ಹೆಸರಿನ HLFT-42 ವಿಮಾನದ ಮೇಲೆ ಬಜರಂಗಬಲಿಯ ಚಿತ್ರ ಬಹಳ ವಿಶೇಷವಾಗಿ ರಾರಾಜಿಸುತ್ತಿರುವ ದೃಶ್ಯ.” ಎಂದು ಟ್ವೀಟ್​ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:47 am, Tue, 14 February 23

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್