AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HLFT-42 “ಮಾರುತ್” ಯುದ್ಧ ವಿಮಾನದ ಮೇಲಿದ್ದ ಭಜರಂಗಬಲಿ ಚಿತ್ರ ತೆರವು

HLFT-42 Marut: ಹೆಚ್​​ಎಎಲ್ ಸಂಸ್ಥೆ ತಯಾರಿಸಿದ HLFT-42 "ಮಾರುತ್" ಯುದ್ಧ ವಿಮಾನದ ಮೇಲಿದ್ದ ಬಜರಂಗಬಲಿ ಚಿತ್ರವನ್ನು ತೆರವು ಮಾಡಲಾಗಿದೆ.

HLFT-42 ಮಾರುತ್ ಯುದ್ಧ ವಿಮಾನದ ಮೇಲಿದ್ದ ಭಜರಂಗಬಲಿ ಚಿತ್ರ ತೆರವು
ಮಾರುತ್​ ಯುದ್ಧ ವಿಮಾನ
TV9 Web
| Edited By: ವಿವೇಕ ಬಿರಾದಾರ|

Updated on:Feb 14, 2023 | 10:48 AM

Share

ಬೆಂಗಳೂರು: ಹೆಚ್​​ಎಎಲ್ ಸಂಸ್ಥೆ ತಯಾರಿಸಿದ HLFT-42 “ಮಾರುತ್” ಯುದ್ಧ ವಿಮಾನದ ಮೇಲಿದ್ದ ಭಜರಂಗಬಲಿ ಚಿತ್ರ ಹಾಕಿದ್ದು ಸಾಕಷ್ಟು ಸುದ್ದಿಯಾಗಿತ್ತು. ಯುದ್ಧ ವಿಮಾನದ ಮೇಲಿನ ಭಜರಂಗಬಲಿ ಚಿತ್ರದ ಕುರಿತಾಗಿ ಪರ-ವಿರೋಧದ ಚರ್ಚೆಗಳು ಪ್ರಾರಂಭವಾಗಿದ್ದವು. ಈ ಹಿನ್ನೆಲೆ ಈಗ ಹೆಚ್​ಎಎಲ್ ಯುದ್ಧ ​ವಿಮಾನದ ಮೇಲಿನ ಭಜರಂಗಬಲಿ ಚಿತ್ರವನ್ನು ತೆರವುಗೊಳಿಸಿದೆ. ಒಂದು ಧರ್ಮಕ್ಕೆ ಸೇರಿದ ಭಾವಚಿತ್ರ ಅಂಟಿಸಿದ ಹಿನ್ನೆಲೆ ವಿವಾದ ಸೃಷ್ಟಿಯಾಗಿತ್ತು.

ವೈರಲ್​ ಆದ ಟ್ವೀಟ್​

ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಯುದ್ಧ ವಿಮಾನದ ಮೇಲಿನ ಆಂಜನೇಯ ಫೋಟೋವನ್ನು ಟ್ವೀಟ್​ ಮಾಡಿ ಹನುಮಾನ್​ ಚಾಲಿಸಾ ಮೇಲಿನ ಮೊದಲ ಸಾಲನ್ನು ಬರೆದು ಟ್ವೀಟ್​ ಮಾಡಿದ್ದರು. “ರಾಮ ದೂತ ಅತುಲಿತ ಬಲ ಧಾಮ -ಅಂಜನಿ ಪುತ್ರ ಪವನ ಸುತ ನಾಮ”. “HAL ಸಂಸ್ಥೆಯಿಂದ ತಯಾರಿಸಲ್ಪಟ್ಟ “ಮಾರುತ್” ಹೆಸರಿನ HLFT-42 ವಿಮಾನದ ಮೇಲೆ ಬಜರಂಗಬಲಿಯ ಚಿತ್ರ ಬಹಳ ವಿಶೇಷವಾಗಿ ರಾರಾಜಿಸುತ್ತಿರುವ ದೃಶ್ಯ.” ಎಂದು ಟ್ವೀಟ್​ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:47 am, Tue, 14 February 23

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!