AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Air Quality: ಉಡುಪಿ, ಮಂಗಳೂರು ಸೇರಿ ರಾಜ್ಯದ ವಿವಿಧೆಡೆ ವಾಯು ಗುಣಮಟ್ಟ ಉತ್ತಮ

ಹಲವು ದಿನಗಳಿಂದ ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಏರಿಳಿತವಾಗುತ್ತಿದೆ. ಆದರೆ ಇಂದು ಬೆಳಗಾವಿ, ಬೆಂಗಳೂರು ಸೇರಿದಂತೆ ಹಲವು ಕಡೆ ಏರ್ ಕ್ವಾಲಿಟಿಯಲ್ಲಿ ಸುಧಾರಣೆ ಬಂದಿದೆ. ಆದರೂ ಬೆಂಗಳೂರಿನ AQI ಅಪಾಯಕಾರಿ ಮಟ್ಟದಲ್ಲಿದ್ದು, ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು ಬರಲಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ.

Bengaluru Air Quality: ಉಡುಪಿ, ಮಂಗಳೂರು ಸೇರಿ ರಾಜ್ಯದ ವಿವಿಧೆಡೆ ವಾಯು ಗುಣಮಟ್ಟ ಉತ್ತಮ
ಉಡುಪಿ, ಮಂಗಳೂರು ಸೇರಿ ರಾಜ್ಯದ ವಿವಿಧೆಡೆ ವಾಯು ಗುಣಮಟ್ಟ ಉತ್ತಮ
ಭಾವನಾ ಹೆಗಡೆ
|

Updated on: Apr 06, 2026 | 8:12 AM

Share

ಬೆಂಗಳೂರು, ಏಪ್ರಿಲ್ 06: ಕಳೆದ ಹಲವು ದಿನಗಳಿಂದ ಬೆಂಗಳೂರು ಸೆರಿದಂತೆ ರಾಜ್ಯದ ವಿವಿಧೆಡೆ ವಾಯು ಗುಣಮಟ್ಟ (Bengaluru Air Quality)  ಸುಧಾರಿಸುತ್ತಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.

ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 97ಕ್ಕೆ ತಲುಪಿದೆ. ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು – 97
  • ಮಂಗಳೂರು-87
  • ಮೈಸೂರು –100
  • ಬೆಳಗಾವಿ – 130
  • ಕಲಬುರ್ಗಿ-88
  • ಶಿವಮೊಗ್ಗ – 94
  • ಬಳ್ಳಾರಿ – 91
  • ಹುಬ್ಬಳ್ಳಿ- 112
  • ಉಡುಪಿ –85
  • ವಿಜಯಪುರ –86

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ