AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Air Quality: ಅಂತೂ ಇಂತೂ ಸುಧಾರಿಸುತ್ತಿದೆ ಬೆಂಗಳೂರಿನ ವಾಯು ಗುಣಮಟ್ಟ!

ಕೆಲ ದಿನಗಳ ಹಿಂದೆಯೂ ಇದೇ ರೀತಿ 200ರ ಗಡಿ ದಾಟಿದ್ದ ಬೆಂಗಳೂರಿನ ಗಾಳಿಯ ಕ್ವಾಲಿಟಿ, ಇಂದು ತಕ್ಕ ಮಟ್ಟಿಗೆ ಸುಧಾರಿಸಿದೆ. ಉಳಿದ ಪ್ರದೇಶಗಳಿಗೆ ಹೋಲಿಸಿದರೆ ಬೆಂಗಳೂರಿನ ಏರ್ ಕ್ವಾಲಿಟಿ ಇಂದು ಚೇತರಿಸಿದೆ. ಆದರೂ ಗಾಳಿಯ ಗುಣಮಟ್ಟ ಆತಂಕಕಾರಿ ಹಂತದಲ್ಲಿಯೇ ಇದ್ದು, ಶ್ವಾಸಕೋಶ ಸಂಬಂಧಿ ಖಾಯಿಲೆಗಳು ಬರಲಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಸುರಕ್ಷಿತವಾಗಿರುವಂತೆ ಸಲಹೆ ನೀಡಿದ್ದಾರೆ.

Bengaluru Air Quality: ಅಂತೂ ಇಂತೂ ಸುಧಾರಿಸುತ್ತಿದೆ ಬೆಂಗಳೂರಿನ ವಾಯು ಗುಣಮಟ್ಟ!
ಅಂತೂ ಇಂತೂ ಸುಧಾರಿಸುತ್ತಿದೆ ಬೆಂಗಳೂರಿನ ವಾಯು ಗುಣಮಟ್ಟ!
ಭಾವನಾ ಹೆಗಡೆ
|

Updated on: Jan 25, 2026 | 8:14 AM

Share

ಬೆಂಗಳೂರು, ಜನವರಿ 25: ರಾಜ್ಯದೆಲ್ಲೆಡೆ ಏರ್ ಕ್ವಾಲಿಟಿ (Bengaluru Air Quality) ಆತಂಕಕಾರಿ ಮಟ್ಟದಲ್ಲಿದ್ದರೂ ಇಂದಿನ ಮಟ್ಟಿಗೆ ಬೆಂಗಳೂರಿನ ವಾಯು ಗುಣಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಿಸಿದೆ.ಕೆಲ ತಿಂಗಳ ಹಿಂದೆಯೂ ಒಮ್ಮೆ ಬೆಂಗಳೂರಿನ ವಾಯ ಗುಣಮಟ್ಟ 200ಕ್ಕೇರಿತ್ತು. ನಂತರ ಕೆಲ ದಿನ ಸುಧಾರಿಸಿದಂತೆ ಕಂಡರೂ ಮತ್ತೊಮ್ಮೆ ಏರ್ ಕ್ವಾಲಿಟಿ ಕಳಪೆಯಾಗಿತ್ತು. ಆದರೆ ಇಂದು ಕಳೆದ 2-3 ತಿಂಗಳಿಗೆ ಹೋಲಿಸಿದರೆ ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ಸುಧಾರಣೆ ಬಂದಿದೆ.

ಬೆಂಗಳೂರಿನ ಏರ್ ಕ್ವಾಲಿಟಿ 144 ಇದ್ದು, ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಇಂದಿನ ಮಟ್ಟಿಗೆ ವಾಯು ಗುಣಮಟ್ಟ ಚೇತರಿಸಿಕೊಂಡಿದೆ. ಆದರೂ ಇಂದಿಗೂ ಗಾಳಿಯು ಕಲುಷಿತವಾಗಿಯೇ ಇದ್ದು, ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ. ಬೆಂಗಳೂರಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ (WHO) ಮಿತಿಗಿಂತ 5 ಪಟ್ಟು ಹೆಚ್ಚಿರುವ ಸೂಕ್ಷ್ಮ ಕಣಗಳ ಪ್ರಮಾಣ ಆತಂಕಕಾರಿಯಾಗಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –144
  • ಮಂಗಳೂರು-157
  • ಮೈಸೂರು –127
  • ಬೆಳಗಾವಿ – 96
  • ಕಲಬುರ್ಗಿ-136
  • ಶಿವಮೊಗ್ಗ – 162
  • ಬಳ್ಳಾರಿ – 164
  • ಹುಬ್ಬಳ್ಳಿ- 154
  • ಉಡುಪಿ –150
  • ವಿಜಯಪುರ –141

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ